Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ
Team Udayavani, May 15, 2024, 10:55 PM IST
ಕುಣಿಗಲ್ : ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಣಿಗಲ್ ಪೊಲೀಸ್ ಠಾಣೆಯ ಎ.ಎಸ್.ಐ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಎಂ ರಸ್ತೆ ಆಲಪ್ಪನಗುಡ್ಡೆ ಸಮೀಪ ಬುಧವಾರ ಸಂಭವಿಸಿದೆ.
ಕುಣಿಗಲ್ ಠಾಣೆಯ ಎಎಸ್ ಐ ವೆಂಕಟೇಶ್ (50) ಗಂಭೀರ ಗಾಯಗೊಂಡಿದ್ದಾರೆ.
ಘಟನೆ ವಿವರ : ವೆಂಕಟೇಶ್ ಅವರು ಕರ್ತವ್ಯ ನಿಮಿತ ಎಡಿಯೂರಿಗೆ ಹೋಗಿ ಬೈಕ್ ನಲ್ಲಿ ಕುಣಿಗಲ್ ಗೆ ಹಿಂತಿರುಗಿ ಬರುತ್ತಿರಬೇಕಾದರೇ ಎಡಿಯೂರು ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ಎಎಸ್ಐ ವೆಂಕಟೇಶ್ ಅವರನ್ನು ನಾಗಮಂಗಲ ತಾಲೂಕು ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆಸ್ಪತ್ರೆಗೆ ಸಿಪಿಐ ನವೀನ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: ಧಾರವಾಡ ಮಾವು ಮೇಳಕ್ಕೆ ಉತ್ತಮ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ ವಿಸ್ತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.