83 ಕೋಟಿ ರೂ.ವೆಚ್ಚದಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿ


Team Udayavani, Jun 29, 2021, 6:12 PM IST

83 ಕೋಟಿ ರೂ.ವೆಚ್ಚದಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿ

ಗುಬ್ಬಿ: ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 83 ಕೋಟಿ ರೂ.ಗಳ ಅನುದಾನ ಶೀಘ್ರದಲ್ಲಿಕಾರ್ಯರೂಪಕ್ಕೆ ಬರಲಿದ್ದು ಅವಶ್ಯವಿರುವ ಹಳ್ಳಿಗಾಡಿನ ರಸ್ತೆಗಳನ್ನು ಈ ಕಾಮಗಾರಿಗಳಯೋಜನೆಗೆ ಸೇರಿಸಿಕೊಳ್ಳಲಾಗಿದೆ ಎಂದು ಸಂಸದ ಜಿ. ಎಸ್‌.ಬಸವರಾಜು ಭರವಸೆ ನೀಡಿದರು.

ತಾಲೂಕಿನ ಜಿ.ಹೊಸಹಳ್ಳಿ ಮತ್ತು ಎನ್‌. ನಂದಿಹಳ್ಳಿ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ್‌ ಸಡಕ್‌ ಯೋಜ ನೆಯ ಒಟ್ಟು 10 ಕೋಟಿ ರೂ.ಗಳ ಸುಮಾರು 13ಕಿ.ಮೀ. ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ರಸ್ತೆ ಅಭಿವೃದ್ಧಿಗೆ ಆದ್ಯತೆ: ಗ್ರಾಮೀಣ ಭಾಗದಲ್ಲಿ ಮೂಲಭೂತ ಸವಲತ್ತುಗಳ ಪೈಕಿ ರಸ್ತೆ ಅಭಿವೃದ್ಧಿಗೆಮೊದಲ ಆದ್ಯತೆ ನೀಡಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕೋವಿಡ್‌ ಸಂಕಷ್ಟದಿಂದ ವಿಳಂಬವಾದ ಹಿನ್ನೆಲೆ ತಡವಾಗಿ ಕಾಮಗಾರಿಗಳಿಗೆ ಗ್ರೀನ್‌ ಸಿಗ್ನಲ್‌ ಸಿಗುತ್ತಿದೆ ಎಂದು ತಿಳಿಸಿದರು.

ಗಳಗದಿಂದ ಕಡಬ ರಸ್ತೆ ಸಂಪರ್ಕಿಸುವ 9 ಕಿ.ಮೀ. ರಸ್ತೆಗೆ 6.76 ಕೋಟಿ ರೂ. ನೀಡಲಾಗಿದೆ. ಸಂಪಿಗೆ ರಸ್ತೆಯಿಂದಹೊಸಹಟ್ಟಿ ಸಂಪರ್ಕದ ರಸ್ತೆಗೆ2.4ಕೋಟಿ ರೂ. ಮಂಜೂರು ಮಾಡಲಾಗಿದ್ದು ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಚರ್ಚಿಸಿದ್ದೇನೆ: ಶಾಸಕ ಎಸ್‌.ಆರ್‌.ಶ್ರೀನಿವಾಸ್‌, ಮಾತನಾಡಿ ತಾಲೂಕಿನಲ್ಲಿ ಬಹುತೇಕ ಗ್ರಾಮಗಳ ಸಂಪರ್ಕ ರಸ್ತೆಗೆ ಅನುದಾನ ಹಾಕಲಾಗಿದೆ. ಗಡಿಭಾಗದ ಹಳ್ಳಿ ಗಳಿಗೆ ಮತ್ತಷ್ಟು ಅನುದಾನದ ಅವಶ್ಯವಿದೆ. ರಾಜ್ಯ ಸರ್ಕಾರದ ಹಣದೊಂದಿಗೆ ಕೇಂದ್ರ ಸರ್ಕಾರದ ಅನುದಾನದ ಅಗತ್ಯತೆ ಇದೆ. ಈ ಬಗ್ಗೆ ಸಂಬಂಧಿಸಿದ್ದ ಸಚಿವರೊಂದಿಗೆ ಚರ್ಚಿಸಿದ್ದೇನೆ.ಕೋವಿಡ್‌ ನಂತರ ಮತ್ತಷ್ಟು ಅನುದಾನ ಭರವಸೆ ಯಲ್ಲಿ ಕಾಯುತ್ತಿದ್ದೇವೆ. ಈ ಜತೆಗೆ ಶಾಸಕರ ಸ್ಥಳೀಯ ಅಭಿವೃದ್ಧಿ ಅನುದಾನ ಬಳಸಿ ಕೊಳ್ಳಲಾಗುತ್ತಿದೆ ಎಂದರು.

ಎಪಿ ಎಂಸಿ ಮಾಜಿ ಸದಸ್ಯ ಕಳ್ಳಿ ಪಾಳ್ಯ ಲೋಕೇಶ್‌, ಮುಖಂಡ ರಾದ ಎನ್‌.ಸಿ. ಪ್ರಕಾ ಶ್‌, ಜಿ.ಎನ್‌.ಬೆಟ್ಟಸ್ವಾಮಿ, ಜಿಪಂ ಸದಸ್ಯೆ ಡಾ. ನವ್ಯಾ, ಚಂದ್ರಶೇಖರ್‌, ಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ಸಿದ್ದ ಗಂಗಮ್ಮ,ಕಿರಣ್‌, ಬಸವರಾಜು, ಚೇತನ್‌ ಇದ್ದರು.

ನೀರಾವರಿ ಯೋಜನೆಗೆ ಚಾಲನೆ :

ಅಭಿವೃದ್ಧಿ ಜತೆಗೆ ನೀರಾವರಿ ವಿಚಾರದಲ್ಲೂ ಹಲವು ಗಂಭೀರ ಚಿಂತನೆ ನಡೆಸಿ ಕೇಂದ್ರದ ಅನುದಾನಗಳೊಟ್ಟಿಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಬಳಸಿ ಹೇಮಾವತಿ ನೀರು ಹರಿಸಲಾಗುತ್ತಿದೆ. ಜಿಲ್ಲೆಯಲ್ಲಿಕಳೆದೆರಡುವರ್ಷದಿಂದ ಸರಾಗವಾಗಿ ಹೇಮೆ ನೀರು ಹರಿಸಿಜನಮೆಚ್ಚುಗೆಗೆ ಪಾತ್ರವಾಗಿರುವ ಬಿಜೆಪಿ ಸರ್ಕಾರ, ಹೇಮಾವತಿ ನಾಲಾ ಅಭಿವೃದ್ಧಿಗೆಬಿಡುಗಡೆ ಮಾಡಿದ ಹಣ ಬಳಸಿ ನನೆಗುದಿಗೆಬಿದ್ದ ಎಲ್ಲಾ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ. ಅಲ್ಲದೇ, ಗುಬ್ಬಿ ಅಮಾನಿಕೆರೆಮತ್ತುಕಡಬ ಕೆರೆಯನ್ನು ಮುಂದಿನ ಬಾರಿ ಸಂಪೂರ್ಣ ಭರ್ತಿ ಮಾಡಲು ಎಲ್ಲಾ ತಯಾರಿ ನಡೆಸಲಾಗಿದೆ ಎಂದು ಸಂಸದ ಜಿ.ಎಸ್‌. ಬಸವರಾಜು ತಿಳಿಸಿದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.