ಶಿರಾದಲ್ಲಿ ಆತಂಕ ಹೆಚ್ಚಿಸಿದ ಸೀಲ್‌ಡೌನ್‌


Team Udayavani, Jun 19, 2020, 5:48 AM IST

ira-atanka

ಶಿರಾ: ಆಂಧ್ರದ ಹಿಂದೂಪುರಕ್ಕೆ ಭೇಟಿ ನೀಡಿ ನಗರಕ್ಕೆ ವಾಪಸ್‌ ಬಂದಿದ್ದ ಪಾತ್ರೆ ವ್ಯಾಪಾರಿಯಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ನಗರದಲ್ಲಿ ಸದ್ದಿಲ್ಲದೇ ವ್ಯಾಪಿಸು ತ್ತಿದೆಯೇ ಎನ್ನುವ ಆತಂಕ ಜನರಲ್ಲಿ ಮೂಡಿಸಿದೆ. ಮೊದಲಿಗೆ ಆತನಲ್ಲಿ  ಕಾಣಿಸಿಕೊಂಡ ಸೋಂಕು, ಆತನ ಪ್ರಾಥಮಿಕ ಸಂಪರ್ಕಗಳಲ್ಲಿಯೂ ದೃಢಪಟ್ಟು ಒಮ್ಮೆಗೆ ಆತನ ಕುಟುಂಬ ವರ್ಗದ 6 ಮಂದಿಗೆ ಖಾತರಿಗೊಳ್ಳುವ ಮೂಲಕ ಸೋಂಕಿತರ ಸಂಖ್ಯೆ ಹೆಚ್ಚಿಸಿತ್ತು.

ನಂತರ ಆತನ ಸಂಪರ್ಕದಲ್ಲಿದ್ದ ಕಚೇರಿ ಮೊಹಲ್ಲಾ ವಾಸಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬನಲ್ಲಿ ಸೋಂಕು ದೃಢಗೊಂಡು, ಸೋಂಕಿತರ ಸಂಖ್ಯೆಯನ್ನು ವೃದಿಸಿತ್ತು. ಸೋಂಕು ಕಂಡ ಬಂದ ಪ್ರದೇಶಗಳಲ್ಲಿ ಸೀಲ್‌ಡೌನ್‌ ಕಾರ್ಯ ನಡೆಸಲಾಗಿತ್ತು. ಇದರ ನಡುವೆ ಇಲ್ಲಿನ  ಹೊಸ ಬಸ್‌ನಿಲ್ದಾಣದ ರಸ್ತೆ ಯಲ್ಲಿ ಬಸ್‌ ನಿಲ್ದಾಣದಿಂದ ಗಣಪತಿ ದೇವಾಲಯದ ಮಾರುಕಟ್ಟೆವರೆಗೆ ಮತ್ತು ಹಳೆ ಅಂಚೆ ಕಚೇರಿ ರಸ್ತೆಯಲ್ಲಿ ರಾಘವೇಂದ್ರ ಸ್ವಾಮಿ ದೇವಾಲಯದ ಬಳಿಯಿಂದ ಮೆಕ್ಕಾ ರೈಸ್‌ಮಿಲ್‌ ರಸ್ತೆ ತಿರುವು ಸೇರಿದಂತೆ  ಗಾಂಧಿ ನಗರ ಬಡಾವಣೆ ಸೀಲ್‌ ಡೌನ್‌ ಮಾಡಲಾಗಿದೆ.

ಈ ಪ್ರದೇಶದಲ್ಲಿನ ರಸ್ತೆ ವ್ಯಾಪಾರ ವಹಿವಾಟು ಒಳಗೊಂ ಡಂತೆ ಎಲ್ಲ ಬಗೆಯ ಓಡಾಟ, ವಹಿವಾಟುಗಳನ್ನು ನಿಷೇಧಿಸಲಾಗಿದೆ ಮತ್ತು ನಿಷೇಧಿತ ಪ್ರದೇಶದಲ್ಲಿ ಸೋಂಕು ನಿವಾರಣಾ  ದ್ರಾವಣ ಸಿಂಪಡಿಸಲಾಗುತ್ತಿದೆ. ನಗರದ ಪ್ರಮುಖ ವ್ಯಾಪಾರಗಳೆಲ್ಲವೂ ಇದೇ ಪ್ರದೇಶದಲ್ಲಿ ಕೇಂದ್ರಿಕೃತವಾಗಿದ್ದು, ಬಹು ಮುಖ್ಯವಾದಪ್ರದೇಶವನ್ನು ಸೀಲ್‌ಡೌನ್‌ ಮಾಡಿದ ಹಿನ್ನೆಲೆಯಲ್ಲಿ  ನಗರವಾಸಿಗಳು ಆತಂಕಕ್ಕೆ ಈಡಾಗಿದ್ದಾರೆ.

ಇದರ ಮಧ್ಯದಲ್ಲಿ ಜನರ ನಡುವೆ ಸೋಂಕಿತರ ಸಂಖ್ಯೆ ಕುರಿತಂತೆ ಕ್ಷಣಕ್ಕೊಂದು ಗುಲ್ಲು ವ್ಯಾಪಿಸುತ್ತಿದ್ದು, ಸರಿಯಾದ ಮಾಹಿತಿ ಸಿಕ್ಕದೇ ಗೊಂದಲಕ್ಕೀಡಾಗಿದ್ದಾರೆ. ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಇಲ್ಲಿನ ತಾಲೂಕು ಕಚೇರಿಗೆ ಹೋಗಿ ಬರುವವರ  ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.