ಕೆಪಿಸಿಸಿ ಕಾರ್ಮಿಕ ವಿಭಾಗಕ್ಕೆ ಶಾಂತಕುಮಾರ್ ಆಯ್ಕೆ
Team Udayavani, Apr 28, 2021, 8:06 PM IST
ತಿಪಟೂರು: ತಾಲೂಕಿನ ಕಾಂಗ್ರೆಸ್ಮುಖಂಡ ಕೆ.ಟಿ. ಶಾಂತಕುಮಾರ್ರನ್ನುಕಾಂಗ್ರೆಸ್ ರಾಜ್ಯಮಟ್ಟದ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯಕೆಪಿಸಿಸಿ ಅಧ್ಯಕ ಡಿÒ .ಕೆ. ಶಿವಕುಮಾರ್ ನೇಮಿಸಿಆದೇಶ ಹೊರಡಿಸಿದ್ದಾರೆ.
ಶಾಂತಕುಮಾರ್ ತಾಲೂಕಿನಲ್ಲಿ ಜನಾನುರಾಗಿ ಯುವ ನಾಯಕರಾಗಿದ್ದು, ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದಾರೆ.
ಇವರ ಕಾರ್ಯವೈಖರಿಯನ್ನುಹತ್ತಿರ ದಿಂದ ನೋಡಿದ ರಾಜ್ಯ ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದರಾಜ್ಯಮಟ್ಟದ ಕಾರ್ಮಿಕ ವಿಭಾಗದಪ್ರಧಾನ ಕಾರ್ಯ ದರ್ಶಿಯಾಗಿ ನೇಮಿಸಿದ್ದಾರೆ. ಆದೇಶ ಪತ್ರವನ್ನು ಕಾರ್ಮಿಕವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ್ಅವರು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ನೀಡಿದ್ದಾರೆ.ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮಾತನಾಡಿ, ನಾನು ಪಕ್ಷದ ಮೇಲೆಇಟ್ಟಿರುವ ನಂಬಿಕೆ, ಪ್ರಾಮಾಣಿಕತೆಯನ್ನುಹತ್ತಿರದಿಂದ ಬಲ್ಲವರಾಗಿರುವ ಡಿಕೆಶಿ ಗುರುತಿಸಿ ಈ ಅಧಿಕಾರವನ್ನು ನೀಡಿದ್ದಾರೆ.
ಅವರ ನಂಬಿಕೆಗೆ ತಕ್ಕಂತೆ ನಾನು ಪಕದ Òಸಂಘಟನೆ ಮಾಡಲು ನಾನು ಶಕ್ತಿ ಮೀರಿ ಶ್ರಮಿಸಲಿದ್ದೇನೆ. ತಾಲೂಕಿನಲ್ಲೂ ಪಕ್ಷಸಂಘಟನೆಗೆ ಹೆಚ್ಚು ಒತ್ತು ನೀಡಿ, ಮುಂದಿನಚುನಾವಣೆಯಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ಅಧಿಕಾರ ಹಿಡಿಯಲು ಪ್ರಾಮಾಣಿಕವಾಗಿದುಡಿಯುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್ಪಿ ಓಂ ಪ್ರಕಾಶ್
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ