ಅಭ್ಯರ್ಥಿಗಳ ಹಣೆಬರಹ ಬರೆದ ಮತದಾರ ಪ್ರಭು

ಶಿರಾ ಉಪಕದನ: ಬಿರುಸಿನಿಂದ ನಡೆದ ಮತದಾನ | ನೆಚ್ಚಿನ ಅಭ್ಯರ್ಥಿಗೆ ಮತಚಲಾಯಿಸಿದ ಮತದಾರರು

Team Udayavani, Nov 4, 2020, 4:38 PM IST

ಅಭ್ಯರ್ಥಿಗಳ ಹಣೆಬರಹ ಬರೆದ ಮತದಾರ ಪ್ರಭು

ುಮಕೂರು ಜಿಲ್ಲೆಯ ಶಿರಾ ನಗರದ ರಂಗನಾಥ ಪದವಿ ಪೂರ್ವ ಕಾಲೇಜಿನ ಮತಗಟ್ಟೆ ಮುಂದೆ ಮತ ಚಲಾಯಿಸಲು ಸಾಲಿನಲ್ಲಿ ನಿಂತಿರುವ ಮತದಾರರು.

ತುಮಕೂರು: ಬಾರಿ ಕುತೂಹಲ ಕೆರಳಿಸಿರುವ ಕೋಟೆ ನಾಡಿನ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಘಟನುಘಟಿ ನಾಯಕರ ಹಣೆ ಬರಹವನ್ನು ಮತದಾರ ಪ್ರಭು ಮಂಗಳವಾರ ಯಾವ ರೀತಿ ಬರೆದಿದ್ದಾನೆ ಎನ್ನುವುದು ಕುತೂಹಲ ಕೆರಳಿಸಿದೆ.

ರಾಜ್ಯದ ಜನರ ಗಮನ ಸೆಳೆದಿರುವ ಶಿರಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ವಿಧಾನ ಸಭೆ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ ಸ್ವಾಮಿ ಸೇರಿಂತೆ ಮೂರು ಪಕ್ಷಗಳ ಘಟಾನುಘಟಿ ನಾಯಕರು ಕ್ಷೇತ್ರಕ್ಕೆ ಬಂದು ರಣಕಹಳೆ ಮೊಳಗಿಸಿದ್ದರು.

ಮತದಾರರ ಉತ್ಸಾಹ: ಮದಲೂರು ಕೆರೆಗೆ ನೀರು ಹರಿಸುವುದೇ ಪ್ರಮುಖ ಅಸ್ತ್ರವಾಗಿಸಿ ಕೊಂಡು ನಡೆಸಿರುವ ಈ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ 2,15,694 ಮತದಾರರಲ್ಲಿ ಎಷ್ಟು ಮತದಾರರು ಮತಕೇಂದ್ರಗಳಿಗೆ ಬಂದು ಮತ ಚಲಾಯಿಸಿದ್ದಾರೆ. ಬೆಳಗ್ಗೆಯಿಂದಲೂ ಮತದಾರರು ಉತ್ಸುಕದಿಂದಲೇ ಮತದಾನ ಮಾಡಿದ್ದು, ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಗೆಲ್ಲಿಸುವ ಉತ್ಸುಕತೆ ಕಂಡು ಬರುತ್ತಿತ್ತು.

ಹಣೆ ಬರಹ ಬರೆದ ಮತದಾರ: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್‌ನ ಬಿ.ಸತ್ಯನಾರಾಯಣ್‌ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಹಿನೆಲೆಯಲ್ಲಿ ಕಳೆದ ಬಾರಿ ಟಿ.ಬಿ.ಜಯಚಂದ್ರ, ಮತ್ತೆ ತಮ್ಮ ಅದೃಷ್ಟ ಪರೀಕ್ಷಿಸಿ ಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಪ್ರಮುಖ ಸ್ಟಾರ್‌ ಅಭ್ಯರ್ಥಿಯಾಗಿರುವ ಇವರ ಹಣೆ ಬರಹದ ಜೊತೆಗೆ ರಾಜಕೀಯಕ್ಕೆ ಹೊಸಮುಖವಾಗಿ ಧುಮುಕಿರುವ ಬಿಜೆಪಿಯ ಯುವ ನಾಯಕ ಡಾ.ರಾಜೇಶ್‌ ಗೌಡ ಮತ್ತು ದಿ.ಬಿ.ಸತ್ಯನಾಯಣ್‌ ಅವರ ಪತ್ನಿ ಅಮ್ಮಾಜಮ್ಮ ಅವರ ಹಣೆಬರಹವನ್ನು ಮತದಾರ ಪ್ರಭು ಮತಯಂತ್ರಗಳಲ್ಲಿ ಬರೆದರು ಬಿಟ್ಟಿದ್ದಾರೆ.

ಮತದಾರರು ಮತ ಕೇಂದ್ರಗಳಿಗೆ ಬಂದು ತಮಗೆ ಇಷ್ಟವಾದ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. ಮತದಾನ ಎಲ್ಲೆಡೆ ಶಾಂತಿಯುತವಾಗಿ ನಡೆಯಲು ಚುನಾವಣಾ ಆಯೋಗದ ನೀತಿ ಸಂಹಿತೆ ಹೆಚ್ಚು ಕೆಲಸ ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಕೋವಿಡ್ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಬಹಳ ಕಟ್ಟು ನಿಟ್ಟಾಗಿ ಪಾಲನೆ ಮಾಡಿದೆ, ಕೋವಿಡ್‌ ನಿಯಮ ಪಾಲಿಸಿ ಕೊಂಡೇ ಮತದಾರರು ಮತಗಟ್ಟೆಗಳಿಗೆ ಬಂದು ಅಭ್ಯರ್ಥಿಗಳಿಗೆ ಮತದಾನ ಮಾಡಿದ್ದಾರೆ.

ಈ ಬಾರಿ ಈ ಕೋಟೆ ನಾಡಿನ ರಾಜ ಯಾರಾಗುತ್ತಾರೆ? ಈ ಕ್ಷೇತ್ರಗಳಲ್ಲಿ ವಿಜಯಲಕ್ಷ್ಮೀ ಯಾರಿಗೆ ಒಲಿದು ಶಾಸನ ಸಭೆಗೆ ಹೋಗುತ್ತಾರೆ ಎನ್ನುವುದು ನ.10 ರಂದು ತಿಳಿದು ಬರಲಿದೆ.

 

ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.