ರೈತ ಹೋರಾಟಗಾರರಿಗೆ ಶ್ರದ್ಧಾಂಜಲಿ
Team Udayavani, Oct 15, 2021, 12:22 PM IST
ತಿಪಟೂರು: ನಗರದ ನಗರಸಭೆ ಮುಂಭಾಗದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ರೈತ, ಕೃಷಿಕಾರ್ಮಿಕ ಸಂಘಟನೆ, ರೈತ ಸಂಘಟನೆಯಿಂದ ಉತ್ತರ ಪ್ರದೇಶದ ಹುತಾತ್ಮ ರೈತರಿಗೆ ಮೇಣದ ಬತ್ತಿ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರೈತ, ಕೃಷಿ, ಕಾರ್ಮಿಕ ಸಂಘಟನೆಯ ಜಿಲ್ಲಾ ಸಂಚಾಲಕ ಎಸ್.ಎನ್.ಸ್ವಾಮಿ ಮಾತನಾಡಿ, ಉತ್ತರ ಪ್ರದೇಶದ ಲಖೀಂಪುರ್ಖೇರ್ನಲ್ಲಿ ಶಾಂತಿಯುತ ಪ್ರತಿಭಟನೆ ಮುಗಿಸಿ, ತೆರಳುತ್ತಿದ್ದ ರೈತ ಹೋರಾಟಗಾರರ ಮೇಲೆ ಮಂತ್ರಿ ಮಗ ಕಾರು ಹರಿಸಿ ಕೊಂದಿರುವುದು ಅಮಾನವೀಯ ಕೃತ್ಯವಾಗಿದೆ.
ಹುತಾತ್ಮರಾದ ಲವ್ ಪ್ರೀತಸಿಂಗ್, ದಲ್ಜತ್ ಸಿಂಗ್, ನಚ್ರತ್ಸಿಂಗ್, ಗುರ್ವಿಂದರ್ ಸಿಂಗ್ ಹಾಗೂ ರಮಣ್ಕಶ್ಯಪ್ ಸೇರಿ ಒಟ್ಟು ಐದು ಜನರು ಹುತಾತ್ಮರಾಗಿದ್ದು, ಸರ್ಕಾರಗಳು ರೈತರ ಹಿತಕಾಯುವ ಕೆಲಸ ಮಾಡದೆ, ಅವರನ್ನು ಕ್ರೂರಿಗಳಂತೆ ಕಾಣುತ್ತಿರುವುದು ಖಂಡನೀಯ. ಹುತಾತ್ಮರಾದವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ರೈತ ಸಂಘದ ತಿಮ್ಲಾಪುರ ದೇವರಾಜು, ಬೆಲೆಕಾವಲು ಸಮಿತಿಯ ಶ್ರೀಕಾಂತ್ ಕೆಳಹಟ್ಟಿ, ಮನೋಹರ್ ಪಟೇಲ್, ಚಂದನ್, ರಂಗಧಾಮಯ್ಯ, ಪೃಥ್ವಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ