ಚುನಾವಣೆಯಲ್ಲಿ ತಟಸ್ಥನಾಗಿರುವೆ: ಮೌನಮುರಿದ ಸೊಗಡು ಶಿವಣ್ಣ


Team Udayavani, Apr 26, 2018, 6:25 AM IST

apr-25-ph-3.jpg

ತುಮಕೂರು: ಮಾಜಿ ಸಂಸದ ಜಿ.ಎಸ್‌.ಬಸವರಾಜು, ಜ್ಯೋತಿಗಣೇಶ್ ರಿಂದಾಗಿ ಜಿಲ್ಲೆಯಲ್ಲಿ ಬಿಜೆಪಿ ನೆಲಕಚ್ಚಲಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.

ನಾಮಪತ್ರ ಸಲ್ಲಿಕೆ ಕೊನೆ ದಿನದ ವರೆಗೂ ಮೌನವಾಗಿದ್ದ ಶಿವಣ್ಣ ಬುಧವಾರ ತಮ್ಮ ಮೌನ ಮುರಿದು ಪತ್ರಿಕಾಗೋಷ್ಠಿಯಲ್ಲಿ ಮಾತ
ನಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜಿಲ್ಲೆಯ ಬಿಜೆಪಿ ಜವಾಬ್ದಾರಿಯನ್ನು ಬಸವರಾಜು ಮತ್ತು ಅವರ ಪುತ್ರ ಜಿಲ್ಲಾಧ್ಯಕ್ಷ ಜಿ.ಬಿ.ಜ್ಯೋತಿಗಣೇಶ್‌ ಕೈಗೆ ನೀಡಿದ ಪರಿಣಾಮ ಜಿಲ್ಲೆಯಲ್ಲಿ ಇವರು ಬಿಜೆಪಿ ಸರ್ವನಾಶಕ್ಕೆ ಕಾರಣವಾಗಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಈ ಅಪ್ಪ, ಮಗನೊಂದಿಗೆ ಇರುವವರೆಲ್ಲಾ ಪೇಮೆಂಟ್‌ ಕಾರ್ಯಕರ್ತರು, ವಿವಿಧ ಅಪರಾಧ ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದವರು ಎಂದು ಗಂಭೀರ ಆರೋಪ ಮಾಡಿದರು.

2013ರ ಚುನಾವಣೆ ನಂತರ ಕೆಜೆಪಿಯಿಂದ ಬಿಜೆಪಿಗೆ ಬಂದ ಅಪ್ಪ, ಮಕ್ಕಳು ಸಂಪೂರ್ಣವಾಗಿ ಪಕ್ಷದ ಮೂಲ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎಂದು ಟೀಕಿಸಿದರು. ತಟಸ್ಥ: ಪಕ್ಷದ ಮಾನ, ಮರ್ಯಾದೆ ಉಳಿಯಬೇಕು ಎಂಬ ಕಾರಣಕ್ಕಾಗಿಯೇ ತಾವು ಈ ಬಾರಿ ಪಕ್ಷದ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ. ರಾಜಿ ಸಂಧಾನಕ್ಕಾಗಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಮ್ಮ ಮನೆ ಬಾಗಿಲಿಗೆ ಬರುವುದು ಬೇಡ ಎಂದು ಖಡಕ್ಕಾಗಿ ಹೇಳಿದರು.

ಹಣವಿದ್ದವರಿಗೆ ಟಿಕೆಟ್‌: ಶಿರಾದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್‌ ಘೋಷಣೆಯಾಗಿದ್ದ ಬಿ.ಕೆ. ಮಂಜುನಾಥ್‌ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳಿಗೆ ಅಸಮಾಧಾನಗೊಂಡು ಟಿಕೆಟ್‌ ನಿರಾಕರಿಸಿದ್ದಾರೆ.

ಅದೇ ರೀತಿ ಮಧುಗಿರಿಯಲ್ಲಿ ಮತ್ಯಾರನ್ನೋ ಗೆಲ್ಲಿಸುವ ಸಲುವಾಗಿ ಬಿಜೆಪಿ ಟಿಕೆಟ್‌ ನೀಡಿದ್ದ ಮಾಜಿ ಎಂಎಲ್‌ಸಿ ಡಾ.ಎಂ.ಆರ್‌.
ಹುಲಿನಾಯ್ಕರ್‌ ಟಿಕೆಟ್‌ ನಿರಾಕರಿಸಿದ್ದಾರೆ. ಇಷ್ಟೇ ಅಲ್ಲದೆ ಪಾವಗಡದಲ್ಲಿ ನಾಗರಿಕರ ಕಷ್ಟಗಳಿಗೆ ಸ್ಪಂದಿಸುವ ವಕೀಲ ಕೃಷ್ಣಾನಾಯ್ಕಗೆ ಟಿಕೆಟ್‌ ನೀಡುವುದು ಬಿಟ್ಟು,ದುಡ್ಡಿರುವವರಿಗೆ ಟಿಕೆಟ್‌ ನೀಡಿದ್ದಾರೆ ಎಂದು ಆಪಾದಿಸಿದರು.

ಪಕ್ಷ ಬಿಡುವುದಿಲ್ಲ: ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ತಮಗೇ ಟಿಕೆಟ್‌ ಇಲ್ಲ. ಟಿಕೆಟ್‌ ನೀಡಿಲ್ಲ ಎಂಬ ಕಾರಣಕ್ಕೆ ಪಕ್ಷ ಬಿಡುವುದಿಲ್ಲ. ಟಿಕೆಟ್‌ ನೀಡಿದ ಪಕ್ಷದ ವರಿಷ್ಠರ ವಿರುದ್ಧ ಬಂಡೇಳದೆ ಟಿಕೆಟ್‌ ನಿರಾಕರಣೆ ವೇಳೆ ಸೇರಿದ್ದ ಕಾರ್ಯಕರ್ತರು, ಅಭಿಮಾನಿಗಳು, ಹಿತ ಚಿಂತಕರ ಭಾವನೆಗಳಿಗೆ ಸದಾ ಬದಟಛಿನಾಗಿರುವೆ ಎಂದು ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.