ಪಡಿತರ ವಿತರಣೆ ಸಮಸ್ಯೆ ನಿವಾರಿಸಿ


Team Udayavani, Apr 10, 2020, 6:46 PM IST

ಪಡಿತರ ವಿತರಣೆ ಸಮಸ್ಯೆ ನಿವಾರಿಸಿ

ಸಾಂದರ್ಭಿಕ ಚಿತ್ರ

ತಿಪಟೂರು: ಕೋವಿಡ್ 19 ಹಾವಳಿ ಹೆಚ್ಚಾಗಿರುವುದರಿಂದ ಮತ್ತು ಲಾಕ್‌ಡೌನ್‌ ಇರುವುದರಿಂದ ಸರ್ಕಾರ ಪಡಿತದಾರರಿಗೆ ಯಾವುದೇ ಕಾರಣಕ್ಕೂ ಆಹಾರಕ್ಕಾಗಿ ಹಾಹಾಕಾರ ಉಂಟಾಗಬಾರದೆಂದು ಗ್ರಾಹಕರ ಮತ್ತು ಜನರ ತೊಂದರೆ ತಪ್ಪಿಸಲು ಆದೇಶ ಹೊರಡಿಸಿ ಏಪ್ರಿಲ್‌ ಮಾಹೆಯಲ್ಲಿ ಪಡಿತರ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಯವರು ಒಟಿಪಿ ಸೇರಿದಂತೆ ಯಾವುದೇ ಬಯೋ ಮೆಟ್ರಿಕ್‌ ಕಾರಣಗಳನ್ನು ಹೇಳದೇ ಗ್ರಾಹಕರ ಸಹಿ ಪಡೆದು ಕೂಡಲೇ ಆಹಾರ ವಿತರಣೆ ಮಾಡಬೇಕೆಂದು ತಿಳಿಸಿದೆ.

ಆದರೆ ನಗರ ಹಾಗೂ ಗ್ರಾಮಾಂತರ ಪ್ರದೇಶ ಗಳಲ್ಲಿರುವ ಕೆಲ ನ್ಯಾಯಬೆಲೆ ಅಂಗಡಿಯವರು ಸರ್ಕಾರಿ ಆದೇಶವನ್ನು ಕಡೆಗಣಿಸಿ, ಒಟಿಪಿ ಹಾಗೂ ಬಯೋಮೆಟ್ರಿಕ್‌ ಕಾರಣಗಳನ್ನು ಹೇಳಿ ಗ್ರಾಹಕರಿಗೆ ಒಂದು ರೀತಿಯ ಹಿಂಸೆ ಕೊಡುತ್ತಿದ್ದಾರೆಂಬುದು ಪಡಿತರದಾರರ ಆಕ್ರೋಶ ವಾಗಿದೆ. ಪಡಿತರ ದಾರರು ಆಹಾರ ಪಡೆಯಲು ಬೆಳಗ್ಗೆ 6 ಗಂಟೆ ಯಿಂದಲೇ ತಿಂಡಿ-ಊಟ ಬಿಟ್ಟು ಕಾಯುತ್ತಿರುತ್ತಾರೆ. ಆದರೆ ಯಾವಾಗಲೋ ಬಂದು ಅಂಗಡಿ ಮಾಲೀಕ ಬೀಗ ತೆಗೆದು ನಿಮ್ಮ ಕಾರ್ಡ್‌ ಸರಿಯಿಲ್ಲ. ಬಯೋಮೆಟ್ರಿಕ್‌ ತಾಳೆಯಾಗಲ್ಲ. ಹಾಗೆ ಹೀಗೆ ಎಂದು ಜನರು ಹೆದರಿಕೊಳ್ಳುವತನಕ ಮಾತನಾಡಿ ನಂತರ ಬೇಕಾದವರಿಗೆ ಮಾತ್ರ ರೇಷನ್‌ ನೀಡಿ ಬೀಗ ಜಡಿಯುತ್ತಿದ್ದಾರೆ. ಆದರೆ ಜನರು ಮಧ್ಯಾಹ್ನದ ವರೆಗೂ ಬೆಂಕಿಯಂತ ಬಿಸಿಲಿನಲ್ಲಿ ನೀರು, ನೆರಳಿಲ್ಲದೆ ಉಪವಾಸವಿದ್ದು ಅಸಹಾ ಯಕರಾಗಿ ಹಿಂತಿರು ಗುತ್ತಿದ್ದರೂ ಈ ಬಗ್ಗೆ ತಾಲೂಕು ಆಹಾರ ಇಲಾಖೆ ಮಾತ್ರ ಪಡಿತರ ಅಂಗಡಿಯವರ ಹಿತಕಾಯುತ್ತಿದ್ದು ಬಡವರು, ನೊಂದವರು ಅಲೆದಾಡುವುದು ಮಾತ್ರ ನಿಂತಿಲ್ಲ. ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳು ಗಮನಿಸಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಪಡಿತರ ವಿತರಣೆಯಾಗುವಂತೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.