ಅಸ್ಪೃಶ್ಯತೆ ವಿರೋಧಿಸಿ ಸಮಾನತೆಗೆ ಶ್ರಮಿಸಿ: ಬರಗೂರು


Team Udayavani, Sep 14, 2020, 3:27 PM IST

tk-tdy-1

ತುಮಕೂರು: ಪ್ರಜಾಪ್ರಭುತ್ವದಲ್ಲಿ ಪಂಚೇಂದ್ರಿಯ ಜಾಗೃತಾವಸ್ಥೆ ಬಹುಮುಖ್ಯ, ಸಮಾಜದಲ್ಲಿರುವ ಅಸಮಾನತೆ, ಅಸ್ಪೃಶ್ಯತೆ, ಅಸಹಿಷ್ಣುಗಳಿಗೆ ಪ್ರತಿರೋಧ ಒಡ್ಡುವ ಪಂಚೇಂದ್ರಿಯಗಳು ನಮ್ಮವಾಗಬೇಕು ಎಂದು ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ತಿಳಿಸಿದರು.

ಬಂಡಾಯ ಸಾಹಿತ್ಯ ಸಂಘಟನೆ-ಕರ್ನಾಟಕ, ಜಿಲ್ಲಾ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಸಮತಾ ಸೌಹಾರ್ದ ಗೀತ ಗಾಯನದಲ್ಲಿ ಆಶಯ ಭಾಷಣ ಮಾಡಿ, ನಮ್ಮ ಕಿವಿಗಳು ನಮ್ಮದೇ ಆಗಿದ್ದರೆ ಅನರ್ಥಕಾರಿ ಆಳುವ ವರ್ಗಕ್ಕೆ ಕಿವಿಗೊಡುವುದಿಲ್ಲ ಎಂದರು. ನಮ್ಮ ಕಣ್ಣುಗಳು ದುಷ್ಟಕೂಟದದೃಷ್ಟಿಕೋನವಾಗುವುದಿಲ್ಲ. ನಮ್ಮ ನಾಲಗೆ ಆಯತಪ್ಪಿ ಸೌಹಾರ್ದ ಹಾಳು ಮಾಡುವವರ ಆಳಾಗುವುದಿಲ್ಲ ಎಂದರು.

ಕೇಂದ್ರ ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಲಕ್ಷ್ಮಣದಾಸ್‌ ವೆಬಿನಾರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಜನರಲ್ಲಿ ವಿವೇಕ ಹೋಗಿ ಇಂದು ನಾಡಿನಾದ್ಯಂತ ಅವಿವೇಕವಿಜೃಂಭಿಸುತ್ತಿದೆ. ಸಾಂಸ್ಕೃತಿಕ ಲೋಕ ದುರಂತದ ಸ್ಥಿತಿ ತಲುಪಿದೆ ಎಂದರು.

ಮಹಾಮಾರಿ ಕೋವಿಡ್ ದಿಂದ ನಾಟಕ, ಸಂಗೀತ, ನೃತ್ಯ, ಜನಪದ ಸೇರಿದಂತೆ ಸಾಂಸ್ಕೃತಿಕ ಲೋಕ ಸ್ಥಗಿತಗೊಂಡಿದೆ. ಈ ಸಂದರ್ಭದಲ್ಲಿ ನಾವು ಸಾಂಸ್ಕೃತಿಕ ಎಚ್ಚರ ತಪ್ಪದೆ ಹಾಡು, ಸಂಗೀತ, ನೃತ್ಯ, ಸಾಹಿತ್ಯ ಓದು, ಕವಿತೆ ಓದು, ಸಂಗೀತದ ಮೂಲಕ ಸಾಂಸ್ಕೃತಿಕ ಲೋಕ ಎಚ್ಚರಗೊಳಿಸಬೇಕಿದೆ. ಸೌಹಾರ್ದ, ಸಮತೆ, ಶ್ರದ್ಧೆ ಕಲಿಯೋಣ, ನಾಡಿನ ಸಾಂಸ್ಕೃತಿಕ ಉಳಿಸಿ ಬೆಳೆಸೋಣ ಎಂದರು.

ಕುವೆಂಪು ಅವರಿಂದ ಹಿಡಿದು ಸಮಕಾಲೀನ ಸಾಹಿತಿಗಳ ಕವಿತೆಗಳನ್ನು ನಾಡಿನ ಹಲವಾರು ಗಾಯಕರು ಹಾಡಿದರು. ಭೂಮಿ ಬಳಗದ ಜಿ.ಎಸ್‌.ಸೋಮಶೇಖರ್‌, ಬಂಡಾಯ ಸಂಘಟನೆ ಜಿಲ್ಲಾ ಸಂಚಾಲಕರಾದ ಡಾ.ಒ.ನಾಗರಾಜು, ಡಾ.ನಾಗಭೂಷಣ ಬಗ್ಗನಡು ಇದ್ದರು. ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆಮಲ್ಲಿಕಾ ಬಸವರಾಜು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.