ನಾಳೆ ರಾಜ್ಯ ಮಟ್ಟದ ಕವಿಗೋಷ್ಠಿ


Team Udayavani, Jun 8, 2019, 3:27 PM IST

Udayavani Kannada Newspaper

ತುಮಕೂರು: ಸ್ನೇಹ ಸಂಗಮ ಸಾಹಿತ್ಯ ಬಳಗದ ರಾಜ್ಯ ಶಾಖೆಯ ವತಿಯಿಂದ ಕವಿ ಹೃದಯಗಳ ಸಂಗಮ 2019 ರಾಜ್ಯ ಮಟ್ಟದ ಕವಿಗೋಷ್ಠಿ ಬಳಗದ ವಾರ್ಷಿಕೋತ್ಸವ, ಕವನ ಸಂಕಲನ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ವನ್ನು ಜೂ.9ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಕನ್ನಡ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಂಕಲನ ಬಿಡುಗಡೆಯ ಅಧ್ಯಕ್ಷತೆಯನ್ನು ಪಿಟೀಲು ವಾದಕರು ಹಾಗೂ ಕವಿಗಳಾದ ಜಿ.ಎನ್‌.ಶ್ಯಾಮಸುಂದರ್‌ ಉದ್ಘಾಟನೆ ಮಾಡಲಿ ದ್ದಾರೆ. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಬಾ.ಹ. ರಮಾಕುಮಾರಿ, ಅನಿಕೇತನ ಸಂಸ್ಥೆಯ ಸಂಸ್ಥಾಪಕಿ ಭಾರತಿ ಶ್ರೀನಿವಾಸ್‌, ರಾಜೇಂದ್ರ ಪಾಟೀಲ್, ಅಣ್ಣಪ್ಪ ಮೇಟಿಗೌಡರು, ಎನ್‌.ಆರ್‌.ನರಸಿಂಹಯ್ಯ, ವೆಂಕಟೇಶಯ್ಯ, ನಾಗರಾಜು, ದಯಾನಂದ ಸರಸ್ವತಿ, ಭೈರಪ್ಪ, ಬಿ.ಎನ್‌.ದಯಾನಂದ್‌ ಭಾಗವಹಿಸಲಿದ್ದಾರೆ.

ಜಿ.ಎನ್‌.ಶ್ಯಾಮಸುಂದರ್ರವರಿಂದ ಶಾಮಗಾನ, ರತ್ನಬಡವನಹಳ್ಳಿ ಮೌನದಿಂಚರ, ವಿಜಯಪದ್ಮಶಾಲಿ ಭಾವೋಲ್ಲಾಸ, ಗೋಪಿ ಹಂದನಕೆರೆ ಜಗವೆಲ್ಲಾ ಕಾವ್ಯಮಯ, ಚಂದ್ರು ನಿಟ್ಟೂರು ಕಚಗುಳಿ ಪುಸ್ತಕ ಬಿಡುಗಡೆ ಗೊಳಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ನಡೆಯುವ ಕಾವ್ಯಗೋಷ್ಠಿ ಅಧ್ಯಕ್ಷತೆಯನ್ನು ರತ್ನ ಬಡವನಹಳ್ಳಿ ವಹಿಸುವರು. ಸರಸ್ವತಿ ಟಿ.ಎನ್‌., ಶೈಲಾನಾಗರಾಜು, ದೇಸು ಆಲೂರು, ವಿಜಯಪದ್ಮಶಾಲಿ, ರಂಗನಾಥಾ ಚಾರ್‌, ಸುರೇಶ್‌, ಸದಾಶಿವಯ್ಯ, ಶ್ರೀನಿವಾಸ್‌, ಗುರುಸಿದ್ದಪ್ಪ, ಕೋಮಲಾ, ವಿ.ಪುಷ್ಪ, ವೆನ್ನಲಾಕೃಷ್ಣರವರು ಆಗಮಿಸಲಿದ್ದಾರೆ.

ಬೆಳಿಗ್ಗೆ 12.30 ಗಂಟೆಗೆ ನಡೆಯುವ ಕಾವ್ಯಗೋಷ್ಠಿಯಲ್ಲಿ ಅಧ್ಯಕ್ಷತೆಯನ್ನು ಗೋಕಾಕ ಸಿರಿಗನ್ನಡ ಮಹಿಳಾ ವೇದಿಕೆಯ ರಾಜ್ಯ ಉಪಾಧ್ಯಕ್ಷೆ ರಜನಿ ಅಶೋಕ್‌ ಜೀರಗ್ಯಾಳರವರು ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ಜಬಿಲಾಲ್ ಮುಲ್ಲಾ, ಲಲಿತಾಸಂಪಿಗೆ, ಅಶೋಕ್‌ ಜೀರ ಗ್ಯಾಳ, ಬಿ.ಎಸ್‌.ನಾಗರಾಜು, ಡಾ.ಸುರೇಶದ ನೆಗಳಗುಳಿ, ಸಿದ್ದುಸ್ವಾಮಿ, ವಿಜಯಾ ಆರ್‌, ಹನುಮಂತಾಚಾರ್‌, ಎನ್‌.ಆನಂದ್‌ ಸೋಪುರ, ಫ‌ಣಿಶೇಖರ್‌, ಕೆ.ಹೆಚ್.ನರಸಿಂಹ ರಾಜುರವರು ಆಗಮಿಸಲಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.