ಸ್ಮಾರ್ಟ್‌ಸಿಟಿಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಬೀಳದ ಬ್ರೇಕ್‌

ದಂಡ, ಎಚ್ಚರಿಕೆಗೂ ಬಗ್ಗದ ಮಾರಾಟಗಾರರು • ಬಳಕೆದಾರರಿಗೆ ದಂಡ ವಿಧಿಸಲು ಪಾಲಿಕೆ ಚಿಂತನೆ

Team Udayavani, Jul 13, 2019, 12:55 PM IST

tk-tdy-1..

ತುಮಕೂರು ನಗರದ ಮಂಡಿಪೇಟೆಯ ವಿವಿಧ ಅಂಗಡಿಗಳಿಗೆ ದಾಳಿ ಮಾಡಿ ಪ್ಲಾಸ್ಟಿಕ್‌ ವಶಪಡಿಸಿಕೊಂಡಿರುವ ಪಾಲಿಕೆ ಅಧಿಕಾರಿಗಳು.

ತುಮಕೂರು: ಶೈಕ್ಷಣಿಕ ನಗರದಲ್ಲಿ ಇನ್ನು ಪ್ಲಾಸ್ಟಿಕ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧ ಮಾಡಬೇಕೆಂದು ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಅಂಗಡಿಗಳಲ್ಲಿ ಶೇಖರಿಸಿಟ್ಟಿರುವ ಲೋಡುಗಟ್ಟಲೆ ಪ್ಲಾಸ್ಟಿಕ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡು ದಂಡ ಹಾಕುತ್ತಿದ್ದಾರೆ. ಇನ್ನು ಮುಂದೆ ನಾಗರಿಕರು ಪ್ಲಾಸ್ಟಿಕ್‌ ಕೈ ಚೀಲ ಹಿಡಿದು ಹೋಗುತ್ತಿದ್ದರೆ ಅವರಿಗೂ ದಂಡ ವಿಧಿಸುವ ಸಾಧ್ಯತೆ ಇದೆ.

ಎಚ್ಚರಿಕೆಯೂ ಕಡೆಗಣನೆ: ನಗರದ ಯಾವುದೇ ಅಂಗಡಿಯಲ್ಲೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು, ಪ್ಲಾಸ್ಟಿಕ್‌ ಮಾರಾಟ ಮಾಡಬಾರದು ಎಂದು ಹಲ ವಾರು ಬಾರಿ ವರ್ತಕರಿಗೆ ಎಚ್ಚರಿಕೆ ನೀಡಲಾಗಿದೆ. ಹಲವಾರು ಅಂಗಡಿ, ಹೋಟೆಲ್, ಬೇಕರಿಗಳ ಮೇಲೆ ದಾಳಿ ಮಾಡಿ ಸಾವಿರಾರು ಕ್ವಿಂಟಲ್ ಪ್ಲಾಸ್ಟಿಕ್‌ ವಶ ಪಡಿಸಿಕೊಂಡು ದಂಡ ವಿಧಿಸಲಾಗಿದೆ. ಆದರೂ ವರ್ತಕರೂ ಹಾಗೂ ನಾಗರಿಕರು ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಇನ್ನು ನಿಲ್ಲಿಸಿಲ್ಲ.

ತುಮಕೂರು ನಗರವನ್ನು ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿರುವ ತುಮಕೂರು ಮಹಾ ನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್‌ ನಗರದಲ್ಲಿ ಅಧಿಕಾರಿಗಳೊಂದಿಗೆ ಅಂಗಡಿ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ಲಾಸ್ಟಿಕ್‌ ಇದ್ದರೆ ಮಾಲೀಕರ ಅವರ ಮೇಲೆ ದಂಡ ವಿಧಿಸುವುದು ಮುಂದುವರೆದಿದೆ.

ಪ್ರಯೋಜನವಾಗದ ಜಾಗೃತಿ: ತುಮಕೂರು ನಗರವನ್ನು ಸುಂದರ ನಗರವನ್ನಾಗಿ ಮಾಡಲು ಮೊದಲು ಕಸಮುಕ್ತ ನಗರ ಮಾಡ ಬೇಕು. ನಗರದಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಆಟೋಗಳಿಗೆ ಕಸ ಹಾಕಿ ಎಂದು ಮಹಾ ನಗರ ಪಾಲಿಕೆ ಅಧಿಕಾರಿಗಳು ಪಾಲಿಕೆಯ ಮೇಯರ್‌, ಉಪ ಮೇಯರ್‌ ಹಾಗೂ ಸದಸ್ಯರು ವಾರ್ಡ್‌ಗಳಲ್ಲಿ ಜಾಗೃತಿ ಮೂಡಿಸು ತ್ತಿದ್ದರೂ ಜನರು ಮಾತ್ರ ಇವೆಲ್ಲವನ್ನೂ ಕಿವಿಗೆ ಹಾಕದೇ ರಸ್ತೆಗಳಲ್ಲಿ ಕಸ ಎಸೆದು ಹೋಗು ತ್ತಿರುವುದು ನಿಂತಿಲ್ಲ.

50 ಸಾವಿರ ರೂ. ದಂಡ: ನಗರದ ಮಂಡಿಪೇಟೆಯ ವಿವಿಧ ಸ್ಟೋರ್‌ಗಳಿಗೆ ಭೇಟಿ ನೀಡಿದಾಗ ಒಂದೂವರೆ ಟನ್‌ ಪ್ಲಾಸ್ಟಿಕ್‌ ಇದ್ದಿದ್ದು ಕಂಡು ಬಂದು ಎಲ್ಲಾ ಪ್ಲಾಸ್ಟಿಕ್‌ ವಶ ಪಡಿಸಿಕೊಂಡು ಪ್ಲಾಸಿಕ್‌ ಸ್ಟಾಕ್‌ ಮಾಡಿದ್ದ ಅಂಗಡಿ ಮಾಲೀಕರಿಗೆ 50 ಸಾವಿರ ರೂ. ದಂಡವನ್ನು ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್‌, ಪರಿಸರ ಅಭಿಯಂತರರಾದ ಮೋಹನ್‌, ಕೃಷ್ಣಮೂರ್ತಿ ವಿಧಿಸಿ ಜಾಗೃತಿ ಮೂಡಿಸಿದ್ದಾರೆ.

 

● ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.