ಪಶು ಆಹಾರ ಮಳಿಗೆಯಲ್ಲಿ ಕಳವು


Team Udayavani, Sep 2, 2019, 4:40 PM IST

tk-tdy-2

ಕುಣಿಗಲ್ ಭಕ್ತರಹಳ್ಳಿ ಗ್ರಾಮದ ಎನ್‌.ಎನ್‌.ಎಂಟರ್‌ಪ್ರೖಸಸ್‌ ಪಶು ಆಹಾರ ಮಳಿಗೆ ಛಾವಣಿ ಮುರಿದಿರುವ ಕಳ್ಳರು.

ಕುಣಿಗಲ್: ರಾಜ್ಯ ಹೆದ್ದಾರಿ 33ರ ಭಕ್ತರಹಳ್ಳಿಯಲ್ಲಿ ಅಂಗಡಿಯ ಛಾವಣಿ ಸೀಟು ತೆಗೆದು ಒಳನುಗ್ಗಿರುವ ಕಳ್ಳರು 8 ಲಕ್ಷ ರೂ. ಮೌಲ್ಯದ ವಸ್ತು ಕಳವು ಮಾಡಿದ್ದಾರೆ.

ಎನ್‌ಎನ್‌ ಎಂಟರ್‌ಪ್ರ್ತ್ರೖಸಸ್‌ ಪಶು ಆಹಾರ ಮಳಿಗೆಯಲ್ಲಿ ಶನಿವಾರ ರಾತ್ರಿ ಮಧ್ಯರಾತ್ರಿ ಕಳ್ಳರು ಮಳಿಗೆ ಛಾವಣಿ ಒಡೆದು ಒಳ ಪ್ರವೇಶಿಸಿ ಸಿ.ಸಿ ಕ್ಯಾಮರಾ, ಕಂಪ್ಯೂಟರ್‌, ಯುಪಿಎಸ್‌ ಹಾಗೂ 600 ಚೀಲ ಬೂಸಾ ಕಳವು ಮಾಡಿ ಪರಾರಿಯಾಗಿದ್ದಾರೆ. ಕುಣಿಗಲ್ ಠಾಣೆಗೆ ದೂರು ನೀಡಲಾಗಿದೆ.

ಎರಡನೇ ಬಾರಿ ಕಳ್ಳತನ: ಒಂದು ವರ್ಷದ ಹಿಂದೆ ಅಪರಿಚಿತರು ಕೆಲಸದವರ ಗಮನ ಬೇರೆಡೆ ಸೆಳೆದು ಕ್ಯಾಶ್‌ ಕೌಂಟರ್‌ನಿಂದ ಸುಮಾರು 2.20 ಲಕ್ಷ ರೂ. ಕಳವು ಮಾಡಿದ್ದರು ಎಂದು ಅಂಗಡಿ ಮಾಲೀಕ ಎಸ್‌.ಸಿ.ನಟರಾಜ ಹೇಳಿದರು.

ದೇವಾಲಯಕ್ಕೂ ಕನ್ನ: ಹಳೆಯ ರಾಷ್ಟ್ರೀಯ ಹೆದ್ದಾರಿ 48ರ ಪಟ್ಟಣದ ಕೆ.ಆರ್‌.ಎಸ್‌ ಅಗ್ರಹಾರದ ಗಣಪತಿ ದೇವಾಲಯಕ್ಕೆ ಅಳವಡಿಸಿದ್ದ ಸಿ.ಸಿ. ಕ್ಯಾಮರಾ ಹಾಗೂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ ಕಳ್ಳರು ದೇವಾಲಯದ ಕಬ್ಬಿಣದ ಬಾಗಿಲಿನ ಬೀಗ ಒಡೆದು ಬೀರು ಜಾಲಾಡಿದ್ದಾರೆ. ಏನೂ ಸಿಗದ ಕಾರಣ ಪಕ್ಕದಲ್ಲೇ ಇದ್ದ ಹುಂಡಿಯಲ್ಲಿದ್ದ ಒಂದು ಲಕ್ಷಕ್ಕೂ ಅಧಿಕ ಹಣ ದೋಚಿ ದ್ದಾರೆ. ಈ ಸಂಬಂಧ ಪಟ್ಟಣದ ಠಾಣೆಗೆ ದೇವಾಲಯದ ಮುಖ್ಯಸ್ಥರು ದೂರು ನೀಡಿದ್ದಾರೆ.

ಪೊಲೀಸರ ವೈಫಲ್ಯ: ಪೊಲೀಸರ ಗಸ್ತು ವೈಫಲ್ಯದಿಂದ ಕುಣಿಗಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಗಳು ಹೆಚ್ಚಾಗಿದೆ. ಕಳೆದ ತಿಂಗಳು ಠಾಣೆಗೆ ಕೂದಲೆಳೆ ಅಂತರದಲ್ಲಿರುವ ಪಂಚವಟಿ ಆಂಜನೇಯಸ್ವಾಮಿ ದೇವಾಲಯ ಬೀಗ ಮುರಿದು ಎರಡು ಹುಂಡಿ ದೋಚ ಲಾಗಿತ್ತು. ಪಟ್ಟಣದ ಮುಖ್ಯ ಅಂಚೆ ಕಚೇರಿ ಹಾಗೂ ಸುಧಾ ಪ್ರಸ್‌ ಅಂಗಡಿ ಬೀಗ ಮುರಿದ ಕಳ್ಳರು ಸಾವಿ ರಾರು ರೂ. ನಗದು ದೋಚಿದ್ದರು. ಆಲ್ಕೆರೆ, ಗವಿಮಠ ಸೇರಿ ಮೊದಲಾದ ಗ್ರಾಮ ಗಳಲ್ಲಿನ ದೇವಾಲಯಗಳ ಬೀಗ ಮುರಿದ ದುಷ್ಕರ್ಮಿಗಳು ಹಲವು ವಸ್ತು ಕಳವು ಮಾಡಿದ್ದರು. ಇದಕ್ಕೆಲ್ಲಾ ಪೊಲೀಸರ ಕಾರ್ಯವೈಖರಿ ಕಾರಣ ವೆಂಬುದು ಜನರ ಆರೋಪ. ಕೂಡಲೇ ಪೊಲೀಸ್‌ ಇಲಾಖೆ ಈ ಸಂಬಂಧ ಕ್ರಮ ಕೈಗೊಂಡು ರಾತ್ರಿ ಗಸ್ತು ಬಿಗಿ ಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.