ಪೊಲೀಸ್‌ ಗೌರವದೊಂದಿಗೆ ತಹಶೀಲ್ದಾರ್‌ ಅಂತ್ಯಕ್ರಿಯೆ


Team Udayavani, Jul 11, 2020, 6:39 AM IST

honor kriya

ತುಮಕೂರು: ಕೋಲಾರ ಜಿಲ್ಲೆಯ ಬಂಗಾರಪೇಟೆಯ ಹತ್ಯೆಗೀಡಾಗಿದ್ದ ತಹಶೀಲ್ದಾರ್‌ ಬಿ. ಕೆ.ಚಂದ್ರಮೌಳೇಶ್ವರ ಅವರ ಅಂತ್ಯ ಸಂಸ್ಕಾ ರವು ಅವರ ಪತ್ನಿಯ ತವರಾದ ಗುಬ್ಬಿ ತಾಲೂ ಕಿನ ಕದಿರೇಗೌಡನಪಾಳ್ಯದಲ್ಲಿ ಪೊಲೀಸ್‌  ಗೌರವಗಳೊಂದಿಗೆ ಶುಕ್ರವಾರ ನೆರವೇರಿತು.

ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಗುಬ್ಬಿ ತಾಲೂಕಿನ ಕದಿರೇಗೌಡನ ಪಾಳ್ಯ ದಲ್ಲಿ ನಡೆದ ತಹಶೀಲ್ದಾರ್‌ ಬಿ.ಕೆ. ಚಂದ್ರ ಮೌಳೇಶ್ವರ ಅಂತ್ಯಕ್ರಿಯೆಯಲ್ಲಿ ಕೋಲಾರ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಕೋಲಾರ ಸಂಸದ ಎಸ್‌.ಮುನಿಸ್ವಾಮಿ, ಕಂದಾಯ ಇಲಾಖೆಯ  ಪ್ರಧಾನ ಕಾನ್ಯದರ್ಶಿ ಮಂಜುನಾಥ್‌ ಪ್ರಸಾದ್‌,

ತುಮಕೂರು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌, ಕೋಲಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ತುಮಕೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಸಿಕೃಷ್ಣ, ಉಪ ವಿಭಾಗಾಧಿಕಾರಿ  ಅಜಯ್‌, ಕೋಲಾರ ಉಪ ವಿಭಾಗಾಧಿಕಾರಿ ಸೋಮಶೇಖರ್‌, ತಹಶೀ ಲ್ದಾರ್‌ ಗಳಾದ ಡಾ. ಪ್ರದೀಪ್‌ ಕುಮಾರ್‌, ಮೋಹನ್‌ಕುಮಾರ್‌ ಸೇರಿ ಅಧಿಕಾರಿ ಗಳು, ಕುಟುಂಬಸ್ಥರು, ಅಭಿಮಾನಿಗಳು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ: ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಪಾರ್ಥಿವ ಶರೀರವನ್ನು ತುಮಕೂರು ನಗರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ಪಾರ್ಥಿವ ಶರೀರದ ಅಂತಿಮ  ದರ್ಶನ ಪಡೆದರು. ಅಲ್ಲದೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್‌.ನರಸಿಂಹರಾಜ್‌ ಮತ್ತು ಪದಾಧಿಕಾರಿಗಳು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಬಂಗಾರ ಪೇಟೆ  ತಹಶೀಲ್ದಾರ್‌ ಬಿ.ಕೆ ಚಂದ್ರ ಮೌಳಿ ಅವರ ಹತ್ಯೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ದಿಂದ ಸಂತಾಪ ಸೂಚಿಸಿದ್ದು ಈ ಘಟನೆಯನ್ನು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್‌. ನರಸಿಂಹ ರಾಜ್‌ ತೀವ್ರ  ವಾಗಿ ಖಂಡಿಸಿದ್ದಾರೆ. ಕೊಲೆ ಮಾಡಿರುವ ಆರೋಪಿಯನ್ನು ಗಡಿಪಾರು ಮಾಡಬೇಕು ಮತ್ತು ರಾಜ್ಯದ ಎಲ್ಲಾ ತಹಶೀಲ್ದಾರ್‌ ಅವರಿಗೆ ಗನ್‌ ಮ್ಯಾನ್‌ ನೀಡಿ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ತಹಶೀಲ್ದಾರ್‌ ನಿಧನಕ್ಕೆ ಕಂದಾಯ  ಇಲಾಖೆಯ ನೌಕರರು ತಮ್ಮ ಇಲಾಖೆಗಳಲ್ಲಿ ಎರಡು ನಿಮಿಷ ಮೌನಾಚರಣೆ ಮಾಡಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.