ಮೇವು, ನೀರು ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಾ.ಶಾಲಿನಿ ರಜನೀಶ್‌ ಅಧಿಕಾರಿಗಳಿಗೆ ಸೂಚನೆ • ಜನರ ಸಮಸ್ಯೆಗೆ ಸ್ಪಂದಿಸಿ

Team Udayavani, May 1, 2019, 3:19 PM IST

tumkur-tdy-1..

ತುಮಕೂರು: ಜಿಲ್ಲೆಯ 10 ತಾಲೂಕುಗಳು ಬರಪೀಡಿತವಾಗಿರುವುದರಿಂದ ಜನ-ಜಾನುವಾರು ಗಳಿಗೆ ಕುಡಿಯುವ ನೀರು ಮೇವಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಯೋಜನೆ ಮತ್ತು ಸಾಂಖ್ಯೀಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತುಮಕೂರು ಜಿಲ್ಲೆಯಲ್ಲಿ ಬರ ಪರಿಹಾರ ಹಾಗೂ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಬರವಿರುವು ದರಿಂದ ಕುಡಿಯುವ ನೀರಿನ ಸಮಸ್ಯೆ ಇರುತ್ತದೆ. ಎಲ್ಲಿ ಸಮಸ್ಯೆ ಇದೆಯೋ ಅಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಮಾಡಬೇಕು. ಅಲ್ಲದೇ ಜನರ ಬಳಿಗೆ ಧಾವಿಸಿ ಅವರ ಸಮಸ್ಯೆಗಳನ್ನು ಆಲಿಸಿ ಅವರ ಸಮಸ್ಯೆಗೆ ಸ್ಪಂದಿಸಬೇಕು. ಜಾನುವಾರುಗಳಿಗೂ ನೀರು ಮತ್ತು ಮೇವು ಕೊರತೆಯಾಗದಂತೆ ನೋಡಿ ಕೊಳ್ಳಿ ಎಂದು ತಿಳಿಸಿದರು.

12 ಮಿ.ಮೀ. ಕೊರತೆ: ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಮಾತನಾಡಿ, ಡಿ.2018ರ ಅಂತ್ಯಕ್ಕೆ ವಾಡಿಕೆ ಮಳೆ 697 ಮಿ.ಮೀ. ಆಗಬೇಕಾಗಿತ್ತು. ಆದರೆ, ವಾಸ್ತ ವಿಕವಾಗಿ 617 ಮಿ.ಮೀ. ಮಳೆಯಾಗಿ 12 ಮಿ.ಮೀ. ಕೊರತೆಯಾಗಿದೆ. ಜಿಲ್ಲೆಯಲ್ಲಿ 10 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಧುಗಿರಿ ತಾಲೂಕಿನ ಕಸಬಾ, ಐಡಿಹಳ್ಳಿ, ಬಡವನಹಳ್ಳಿ, ಕೊಡಿಗೇನಹಳ್ಳಿ, ಮಿಡಿಗೇಶಿ, ಪುರವರ, ಕೊರಟಗೆರೆ ತಾಲೂಕಿನ ಕಸಬಾ, ಕ್ಯಾಮೇನಹಳ್ಳಿ, ತೋವಿನಕೆರೆ, ಪಾವಗಡ ತಾಲೂಕಿನ ಸಿಕೆ ಪುರ, ನಾಗಲಮಡಿಕೆ, ವೈ.ಎನ್‌.ಹೊಸಕೋಟೆ, ಶಿರಾ ತಾಲೂಕಿನ ಚಿಕ್ಕನಹಳ್ಳಿ, ಪಟ್ಟನಾಯಕನಹಳ್ಳಿ, ತಿಪಟೂರು ತಾಲೂಕಿನ ಬಾಗವಾಳೂ ಹಾಗೂ ಚಿಕ್ಕನಾಯಕನಹಳ್ಳಿಯ ಕಸಬಾ ದಲ್ಲಿ 16 ಮೇವು ಬ್ಯಾಂಕ್‌ಗಳು ಕಾರ್ಯ ನಿರ್ವ ಹಿಸುತ್ತಿವೆ. ಮೇವು ವಿತರಿಸಲು ಮೇವು ವಿತರಣೆ ಕಾರ್ಡು ರೈತರಿಗೆ ವಿತರಿಸಿದ್ದು, ಮೇವು ವಿತರಣೆಗೆ ಜಿಲ್ಲೆಯಲ್ಲಿ ಸಹಕಾರಿಯಾಗಿವೆ. ಮೇವನ್ನು ಸಣ್ಣಸಣ್ಣಗೆ ಕತ್ತರಿಸಿ ನೀಡುವಂತೆ ಜನರಿಂದ ಬೇಡಿಕೆ ಇದೆ. ಈ ಬಗ್ಗೆ ಕ್ರಮವಹಿಸುವುದಾಗಿ ತಿಳಿಸಿದರು.

ಹಸಿರು ಮೇವು ಉತ್ಪಾದನೆ: ಜಿಲ್ಲೆಯಲ್ಲಿ 70.8185 ಜಾನುವಾರುಗಳು ಇದ್ದು ರೈತರ ದಾಸ್ತಾನಿನಲ್ಲಿ 28,1482 ಟನ್‌ ಒಣ ಮೇವು ಲಭ್ಯವಿದ್ದು, 11 ವಾರಗಳಿಗೆ ಸಾಕಾಗುತ್ತದೆ. ಮೇವು ಕಿರುಪೊಟ್ಟಣ ಗಳನ್ನು ರೈತರಿಗೆ ವಿತರಿಸಿದ್ದು, 5,99,117 ಟನ್‌ ಹಸಿರು ಮೇವು ಉತ್ಪಾದನೆಯಾಗುವುದೆಂದು ಅಂದಾಜಿಸ ಲಾಗಿದೆ. ಜಿಲ್ಲೆಯಲ್ಲಿ 128 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಅಲ್ಲದೇ ಕೊಳವೆ ಬಾವಿ ಬತ್ತಿ ಹೋಗಿರುವ ಕಡೆ ಖಾಸಗಿ ಬೋರ್‌ವೆಲ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ನೀರು ಒದಗಿಸಲು ಕೊಳವೆ ಬಾವಿ ಮಾಲೀಕರನ್ನು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇಂಜಿನಿಯರ್‌ಗಳು ಮನವೊಲಿ ಸಿದ್ದಾರೆ ಎಂದರು. ಜಿಲ್ಲೆಯಲ್ಲಿ ಇನ್‌ಪುಟ್ ಸಬ್ಸಿಡಿಗಾಗಿ 1.70ಲಕ್ಷ ರೈತರ ಭಾಗಶಃ ಡೇಟಾಎಂಟ್ರಿ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣ ಗೊಳಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಮಾತ ನಾಡಿದ ಜಿಲ್ಲಾ ಪಂಚಾಯತ್‌ ಸಿಇಒ ಶುಭಾ ಕಲ್ಯಾಣ್‌ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಆಗಿರುವ ಪ್ರಗತಿಯ ಬಗ್ಗೆ ವಿವರಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.