ತಣ್ಣೇನಹಳ್ಳಿ: ಬೆಳ್ಳಂಬೆಳಗ್ಗೆ ಚಿರತೆ ಪ್ರತ್ಯಕ್ಷ ಸಾರ್ವಜನಿಕರಲ್ಲಿ ಆತಂಕ


Team Udayavani, Dec 14, 2022, 9:25 PM IST

1-waddsa-dad

ಕೊರಟಗೆರೆ: ತಣ್ಣೇನಹಳ್ಳಿ ಸಮೀಪ ಬುಧವಾರ  ಬೆಳ್ಳಂಬೆಳಗ್ಗೆ ಚಿರತೆ ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿರುವ ಘಟನೆ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಡೆದಿದೆ.

ತಾಲೂಕಿನ ಕೋಳಾಲ ಹೋಬಳಿಯ ನೀಲಗೊಂಡನಹಳ್ಳಿ ಗ್ರಾಪಂ ತಣ್ಣೇನಹಳ್ಳಿ ಗ್ರಾಮದ ಸಮೀಪ ಇರುವ ಕರಡಿ ಗುಡ್ಡದಲ್ಲಿ  ಚಿರತೆ ಪ್ರತ್ಯಕ್ಷವಾಗಿ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿಗೆ ಇರಕಸಂದ್ರ ಕಾಲೋನಿ ಗ್ರಾಮದಲ್ಲಿ ಇಬ್ಬರು ಬಾಲಕರು ಸೇರಿ ನಾಲ್ಕು ಜನರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮಾಸುವ ಮುನ್ನ ಮತ್ತೆ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಕೊರಟಗೆರೆ ಆರಣ್ಯ ಇಲಾಖೆಯ ಸುರೇಶ್ ಭೇಟಿ ನೀಡಿ ಬೋನುಗಳನ್ನ ಇಟ್ಟಿದ್ದಾರೆ. ಇದೆ ಸಂದರ್ಭದಲ್ಲಿ ಸಾರ್ವಜನಿಕರು ಕಳೆದ ಕೆಲವು ದಿನಗಳಿಂದ ನೀಲಗೊಂಡನಹಳ್ಳಿ ಗ್ರಾಪಂ ಸುತ್ತಮುತ್ತ ಚಿರತೆ ಕಾಣಿಸುತ್ತಿದ್ದು, ಆರಣ್ಯ ಇಲಾಖೆಯ ಸಿಬಂದಿಗಳು ತಕ್ಷಣ ಚಿರತೆಯನ್ನ ಸೆರೆ ಹಿಡಿದು ಸಾರ್ವಜನಿಕರು ನೆಮ್ಮದಿಯಿಂದ ಜೀವನ ಸಾಗಿಸಲು ಅನುವು ಮಾಡಿಕೊಡಿ ಎಂದು ಒತ್ತಾಯ ಮಾಡಿದ್ದಾರೆ.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssdasd

ಕೊರಟಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 40 ಮನೆಗಳು ರಾತ್ರೋರಾತ್ರಿ ನೆಲಸಮ

korate

ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

swam

ಉಚಿತ ಸಾಮೂಹಿಕ ವಿವಾಹಕ್ಕೆ ಸಿದ್ದರಬೆಟ್ಟ ಶ್ರೀಗಳಿಂದ ಅರ್ಜಿ ಆಹ್ವಾನ

ರೈತರಿಗೆ ಸಾಗುವಳಿ ಚೀಟಿಗೆ ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಲು ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್