ರಸ್ತೆ ಗುಂಡಿಗೆ ಶಿಕ್ತಕ ಕುಟುಂಬ ಕಾಯಕಲ್ಪ


Team Udayavani, Nov 18, 2019, 5:21 PM IST

tk-tdy-2

ಮಧುಗಿರಿ: ಸಾವಿರಾರು ಸಂಬಳ ಪಡೆಯುವ ಶಿಕ್ಷಕರು ವಾರದ ರಜೆ ಸಿಕ್ಕರೆ ತಮ್ಮದೆ ಕೆಲಸಗಳಲ್ಲಿ ನಿರತರಾಗಿರುತ್ತಾರೆ. ಆದರೆ, ಇಲ್ಲಿ ಶಿಕ್ಷಕ ದಂಪತಿ ತಮ್ಮ ಇಬ್ಬರು ಮಕ್ಕಳ ಸಮೇತ ರಸ್ತೆಯ ಗುಂಡಿಗಳಿಗೆ ಮಣ್ಣು ಹಾಕಿ ಮುಚ್ಚುವ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡಿದ್ದು, ವೀಕೆಂಟ್‌ ವಿತ್‌ ಪಬ್ಲಿಕ್‌ ವರ್ಕ್‌ ಎಂಬಂತೆ ಕೆಲಸ ಮಾಡಲು ಮುಂದೆ ಬಂದಿದೆ.

ಮಣ್ಣು ಜಲ್ಲಿ ಹಾಕುತ್ತಾರೆ: ಮಧುಗಿರಿ ತಾಲೂಕಿನ ಪುರವರದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ದಂಪತಿಗಳಾದ ಫ‌ಣೀಂದ್ರನಾಥ್‌, ಇಂದ್ರಮ್ಮ ತಮ್ಮ ಮಕ್ಕಳಾದ ಸಿರಿ ಮತ್ತು ಕಲ್ಯಾಣ್‌ ಜೊತೆಗೂಡಿ ಮಧುಗಿರಿ- ಹಿಂದೂಪುರ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಗೆ ಮಣ್ಣು-ಜಲ್ಲಿ ಹಾಕಿ ಮುಚ್ಚಿದ್ದಾರೆ. ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲೇ ಮೆಚ್ಚುಗೆ ಮಹಾಪೂರವೇ ಹರಿದು ಬಂದಿದೆ. ಶಿಕ್ಷಕ ಫ‌ಣೀಂದ್ರನಾಥ್‌ ಎಸ್ಸಿ-ಎಸ್ಟಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿದ್ದು ಈಗಾಗಲೇ ಹಲವು ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಶಾಲೆ ಮಕ್ಕಳಿಗೆ ಉಚಿತವಾಗಿ ನೋಟ್‌ಪುಸ್ತಕ ನೀಡುವ ಇವರು ಶಿಕ್ಷಕರು ಹಾಗೂ ಸಾರ್ವಜನಿಕವಾಗಿ ಉತ್ತಮ ಹೆಸರುಗಳಿಸಿದ್ದಾರೆ.

ಖಂಡನೆ:ಹಲವು ಬಾರಿ ಶಿಕ್ಷಕರೇ ಕಾನೂನು ಮೀರಿ ವರ್ತಿಸಿದರೆ ಅದನ್ನು ನಿಷ್ಟೂರವಾಗಿ ಖಂಡಿಸಿದ್ದು, ಬಿಇಒ ಅವರಿಗೂ ದೂರು ನೀಡಿ ಶಿಕ್ಷಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇಂತಹ ವ್ಯಕ್ತಿತ್ವ ಹೊಂದಿರುವ ಫ‌ಣೀಂದ್ರನಾಥ್‌, ಕಳೆದ ವಾರ ಇದೇ ರಸ್ತೆಯಲ್ಲಿ ನಿವೃತ್ತ ಶಿಕ್ಷಕ ವಿಜಯ್‌ಕುಮಾರ್‌ ಎಂಬವರು ಬೈಕ್‌ ನಲ್ಲಿ ಬಿದ್ದು ಗಾಯಗೊಂಡಿದ್ದನ್ನು ಕಣ್ಣಾರೆ ಕಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಈ ರೀತಿಯ ಕೆಲಸವನ್ನು ಮುಂದಿನ ದಿನಗಳಲ್ಲಿ ಪ್ರತಿ ಭಾನುವಾರ ಅಥವಾ ಶನಿವಾರದ ರಜಾದಿನಗಳಲ್ಲಿ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಕರೆ ಮಾಡಿದರೆ ಕೈಲಾದ ಸಹಾಯ: ಯಾರೇ ತಮ್ಮ ಮೊ.7026072445 ಕ್ಕೆ ಕರೆ ಮಾಡಿದರೆ ತನ್ನ ಕುಟುಂಬ ಸಮೇತ ಅಲ್ಲಿಗೆ ಬಂದು ನಮ್ಮ ಕೈಲಾದ ಕಾರ್ಯ ಮಾಡಿ ಬರುವುದಾಗಿ ತಿಳಿಸಿದ್ದಾರೆ. ಸಮಾಜದ ಸೇವೆಯಲ್ಲಿ ತೊಡಗಿಕೊಳ್ಳುವ ಮನೋ ಭಾವವನ್ನು ನನ್ನ ಮಕ್ಕಳಿಗೆ ಕಲಿಸುತ್ತಿರುವ ಹೆಮ್ಮೆಯಿದೆ. ಈ ನಿರ್ಧಾರಕ್ಕೆ ಸಹಕಾರ ವ್ಯಕ್ತ ಪಡಿಸಿರುವ ತನ್ನ ಪತ್ನಿ ಇಂದ್ರಮ್ಮ ಹಾಗೂ ಮಕ್ಕಳಿಗೂ ನಾನು ಮೊದಲು ಧನ್ಯವಾದ ಹೇಳ ಬಯಸುತ್ತೇನೆ ಎಂದು ನಿಸ್ವಾರ್ಥಿ ಫ‌ಣೀಂದ್ರನಾಥ್‌ ತಿಳಿಸಿದ್ದಾರೆ.

ಈ ಕೆಲಸಕ್ಕೆ ನಮ್ಮ ನಿವೃತ್ತ ಶಿಕ್ಷಕರ ಅಪ ಘಾತವೇ ಸ್ಪೂರ್ತಿ. ಅದಕ್ಕಾಗಿ ಈ ಕಾರ್ಯಕ್ಕೆ ಮನಸ್ಸು ಮಾಡಿದ್ದು, ಕ್ಷೇತ್ರದಲ್ಲಿ ಎಲ್ಲಾದರೂ ರಸ್ತೆ ಗುಂಡಿಗಳಿದ್ದಲ್ಲಿ ಕರೆ ಮಾಡಿದರೆ ಅಲ್ಲಿಗೆ ರಜಾದಿನಗಳಲ್ಲಿ ತಮ್ಮ ಕೈಲಾದ ಸೇವೆ ಮಾಡುತ್ತೇವೆ. ಇದು ಇಂದಿನ ಮಕ್ಕಳಿಗೆಸಾಮಾಜಿಕ ಸೇವೆಯ ಪರಿಚಯವಾಗಲಿದೆ. ಫ‌ಣೀಂದ್ರನಾಥ್‌, ಶಿಕ್ಷಕರು

 

-ಮಧುಗಿರಿ ಸತೀಶ್‌

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.