ಉದಯವಾಣಿ ಫಲಶ್ರುತಿ : ಬೆಟ್ಟ ಶಂಭೋನಹಳ್ಳಿ ರಸ್ತೆ ಒತ್ತುವರಿ ತೆರವು ಮಾಡಿದ ಆಡಳಿತ

ಕಾರ್ಯಾಚರಣೆಗೆ ಅಡ್ಡಿ ಪಡಿಸಿ, ಬಿಗುವಿನ ವಾತಾವರಣ ಸೃಷ್ಟಿಸಿದ ಗ್ರಾಮ ಪಂಚಾಯತಿ ಸದಸ್ಯ

Team Udayavani, Jun 25, 2022, 6:29 PM IST

1-fsdfsdf

ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ನಕಾಶೆ ರಸ್ತೆ ಒತ್ತುವರಿ ತೆರವು ಮಾಡುವಲ್ಲಿ ಕೊರಟಗೆರೆ ತಾಲ್ಲೂಕು ಆಡಳಿತ ಯಶಸ್ವಿಯಾಗಿದೆ .ಈ ವಿಚಾರವಾಗಿ ದಿನಾಂಕ ಜೂನ್ 16 ರಂದು ಉದಯವಾಣಿ ಆನ್ ಲೈನ್ ನಲ್ಲಿ ಸುದ್ದಿಯನ್ನು ಪ್ರಕಟಿಸಲಾಗಿತ್ತು, ಪ್ರಕಟಣೆಯ ಫಲಶ್ರುತಿ ಎಂಬಂತೆ ಕೊನೆಗೂ ಎಚ್ಚೆತ್ತ ಕೊರಟಗೆರೆ ತಾಲೂಕು ಆಡಳಿತ ಒತ್ತುವರಿ ತೆರವುಗೊಳಿಸಿದೆ.

ಬೆಟ್ಟ ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 52,10,11,14 ,15 ರ ಜಮೀನಿನ ರೈತರು  ಸಂಚಾರ ಮಾಡಲು ಪ್ರತಿನಿತ್ಯ ತೊಂದರೆ ಅನುಭವಿಸಿ ತಹಶೀಲ್ದಾರ್ ರಿಗೆ ಮನವಿ ಸಲ್ಲಿಸಿದ್ದರು.

ಗ್ರಾಮದ ರೈತರು ಮತ್ತು ಸಾರ್ವಜನಿಕರು ತಹಶೀಲ್ದಾರ್ ರವರಿಗೆ 2020 ರ ಜೂನ್ 17 ರ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರು ಸಂಬಂಧ ಪಟ್ಟ ಅಧಿಕಾರಿಗಳು ಮೂರ್ನಾಲ್ಕು ಬಾರಿ ಸರ್ವೆ ಮಾಡಿ ನಕಾಶೆ ರಸ್ತೆಯನ್ನು ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾದಾಗ ಸರ್ವೇ ನಂಬರ್ 52 ರ ಖಾತೆ ಮಾಲೀಕ ಮತ್ತು ಅವರಕುಟುಂಬಸ್ಥರು  ತೊಂದರೆ ಮಾಡುತ್ತಿದ್ದರು. ಈ ಎಲ್ಲಾ ಸಮಸ್ಯೆಗಳು ತಹಶೀಲ್ದಾರ್ ನಹೀದಾ ಜಂ ಜಂ ರವರ ಗಮನಕ್ಕೆ ತಂದಿದ್ದರು. ನಂತರ ತಹಶೀಲ್ದಾರ್ ಅವರು ದಿನಾಂಕವನ್ನು ನಿಗದಿಪಡಿಸಿ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿ ಕಾನೂನು ರೀತಿಯ ಕ್ರಮ ಕೈಗೊಂಡು ನಕಾಶೆ ರಸ್ತೆ ಒತ್ತುವರಿ ತೆರವು ಮಾಡಿಸಿದರು.

ಇದನ್ನೂ ಓದಿ : ಕೊರಟಗೆರೆ: ಬೆಟ್ಟ ಶಂಭೋನಹಳ್ಳಿ ರಸ್ತೆ ಒತ್ತುವರಿ ತೆರವು ಮಾಡುವಲ್ಲಿ ಆಡಳಿತ ವಿಫಲ

ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾದ ಅಧಿಕಾರಿಗಳನ್ನು ಅಡ್ಡಿ ಪಡಿಸಿ, ಬಿಗುವಿನ ವಾತಾವರಣ ಸೃಷ್ಟಿಸಿದ ಗ್ರಾಮ ಪಂಚಾಯತಿ ಸದಸ್ಯ ನಟೇಶ್ ಮತ್ತು ಅವರ ತಾಯಿಯನ್ನು ಸ್ಥಳದಲ್ಲೇ ಇದ್ದ ಕೊರಟಗೆರೆ ಪೋಲೀಸ್ ಅಧಿಕಾರಿಗಳು ವಶಕ್ಕೆ ಪಡೆದು ತೆರವು ಕಾರ್ಯಾಚರಣೆ ಮುಗಿದ ನಂತರ ಅವರಿಗೆ ತಿಳುವಳಿಕೆಯನ್ನು ನೀಡಿ ಬಿಡುಗಡೆ ಮಾಡಿದರು.

ಜೆಸಿಬಿ ಯಂತ್ರ ಮೂಲಕ ಒತ್ತುವರಿ ತೆರವು ಮಾಡಿ ಗ್ರಾಮದ ರೈತರಿಗೆ ಸಾರ್ವಜನಿಕರಿಗೆ ಮುಂದಿನ ದಿನಗಳಲ್ಲಿ ಯಾವುದೇ ಗಲಾಟೆ ಮಾಡಿಕೊಳ್ಳದಂತೆ ಅನ್ಯೋನ್ಯವಾಗಿರಲು ತಹಶೀಲ್ದಾರ್ ನಾಹೀದ ಜಂ ಜಂ ಮತ್ತು ಸಿಪಿಐ ಸಿದ್ದರಾಮೇಶ್ವರ್ ತಿಳುವಳಿಕೆ ನೀಡಿದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಎ ಜಿ ರಾಜು,ಪಿಎಸ್ಐ ನಾಗರಾಜು,ಎಎಸ್ ಐ ರಾಮಚಂದ್ರಯ್ಯ,ಕಂದಾಯ ಇಲಾಖೆ ಅಧಿಕಾರಿಗಳಾದ ಪ್ರತಾಪ್, ತಾಲ್ಲೂಕು ಸರ್ವೇ ಅಧಿಕಾರಿ ನಾಗರಾಜು,ರಮೇಶ್,ಕಲ್ಪನಾ,ವೀಣಾ,ಕಾಳಸೆ ಗೌಡ,ಸುನೀಲ್,ಗ್ರಾಮ ಸಹಾಯಕರು,ಪೋಲೀಸ್ ಇಲಾಖೆಯ ಸಿಬ್ಬಂದಿಗಳು,ಹಾಗೂ ರೈತರು,ಸಾರ್ವಜನಿಕರು ಹಾಜರಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.