ಕಷ್ಟ ಪರಿಹರಿಸಿದ್ದು ಕಾಡಸಿದ್ದೇಶ್ವರ ಶ್ರೀ
Team Udayavani, Jul 6, 2018, 6:00 AM IST
ತಿಪಟೂರು: ಶ್ರೀಮಠಕ್ಕೂ ತಮಗೂಹಲವು ವರ್ಷಗಳಿಂದ ಅವಿನಾಭಾವಸಂಬಂಧವಿದ್ದು, ತಮಗೆ ಎಷ್ಟೇ ಕಷ್ಟ ಬಂದರೂ ಬೆನ್ನಹಿಂದೆ ನಿಂತು ಆಶೀರ್ವದಿಸಿದ್ದು ಕಾಡಸಿದ್ದೇಶ್ವರ ಶ್ರೀಗಳು ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬಜೆಟ್ ಮಂಡನೆಯಾದ ಗುರುವಾರ ತಾಲೂಕಿನ ಪ್ರಸಿದಟಛಿ ನೊಣವಿನಕೆರೆಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವ ಸ್ಮರಣಾರ್ಥ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠದ ನೂತನ ಶಿಲಾಮಠ ಲೋಕಾರ್ಪಣೆ ಸಮಾರಂ ಭದಲ್ಲಿ ಅವರು ಮಾತನಾಡಿದರು. ಕಾಡಸಿದ್ದೇಶ್ವರ ಮಠ ತಮಗೆಶಕ್ತಿ ಮಾರ್ಗದರ್ಶನ ಸರ್ವಸ್ವವನ್ನೂ ಕೊಟ್ಟ ಸ್ಥಳ. ಈ ಸ್ಥಾನಕ್ಕೇರಲು ಇಲ್ಲಿನ
ಶ್ರೀಗಳ ಆಶೀರ್ವಾದವೇ ಕಾರಣಎಂದರು. ಭಕ್ತ ಹಾಗೂ ಭಗವಂತನನಡುವೆ ನೋವು ನಲಿವು ಹಂಚಿಕೆಯಾಗುವುದು ಮಠ ಮಂದಿರಗಳಲ್ಲಿ ಮಾತ್ರ. ಕಲ್ಲು ಕಡೆದರೆ ಆಕೃತಿ, ಪೂಜಿಸಿದರೆಸಂಸ್ಕೃತಿ ಅದೇ ರೀತಿ ದೇವರನ್ನು ಎಲ್ಲಾ ರೂಪದಲ್ಲಿಯೂ ಕಾಣುತ್ತೇವೆ. ಶ್ರೀಕ್ಷೇತ್ರ ದೊಡ್ಡ ಶಕ್ತಿ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ