ಕುಣಿಗಲ್ನಲ್ಲಿ ತಂದೆ, ಮಗಳು ನೀರು ಪಾಲು
Team Udayavani, Jan 16, 2018, 6:15 AM IST
ಕುಣಿಗಲ್: ಸಂಕ್ರಾಂತಿಯಂದು ಸಂಜೆ ಕಿಚ್ಚು ಹಾಯಿಸುವ ಸಲುವಾಗಿ ಸೋಮವಾರ ಬೆಳಗ್ಗೆ ಕೆರೆಯಲ್ಲಿ ಎತ್ತುಗಳ ಮೈ
ತೊಳೆಯಲು ಹೋಗಿದ್ದ ತಂದೆ ಮತ್ತು ಮಗಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಚಿಕ್ಕಮಾವತ್ತೂರು ಬಳಿಯ ಸಿದ್ದಯ್ಯನಕೆರೆ ಪಾಳ್ಯದಲ್ಲಿ ನಡೆದಿದೆ.
ಗ್ರಾಮದ ನಂಜುಂಡಯ್ಯ(50) ಮತ್ತು ಆತನ ಮಗಳು ಅರ್ಪಿತಾ(14) ಮೃತರು . 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅರ್ಪಿತಾ ತಂದೆ ಜತೆ ಸೋಮವಾರ ಬೆಳಗ್ಗೆ ದನಗಳನ್ನು ಸಿದ್ದಯ್ಯನಕೆರೆ ದಂಡೆಯಲ್ಲಿ ಇಳಿಸಿ ಮೈ ತೊಳೆಯುತ್ತಿದ್ದರು. ಸುಮಾರು 10 ಅಡಿ ಆಳವಿದ್ದ ಕೆರೆಯಲ್ಲಿ ದನಗಳು ಮುಂದೆ-ಮುಂದೆ ಎಳೆದುಕೊಂಡು ಹೋಗಿವೆ. ಅವುಗಳನ್ನು ರಕ್ಷಿಸಲು ಮುಂದಾದಾಗ ತಂದೆ,ಮಗಳು ಇಬ್ಬರೂ ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ