ಮಾಧ್ಯಮಗಳು ಕೃಷಿಯನ್ನು ನಿರ್ಲಕ್ಷಿಸಿವೆ: ಡಾ. ಸುರೇಶ್‌


Team Udayavani, Jun 14, 2021, 10:02 PM IST

The media ignored agriculture

ತುಮಕೂರು: ಭಾರತದಂತಹ ಕೃಷಿ ಪ್ರಧಾನವಾದರಾಷ್ಟ್ರದಲ್ಲಿ ಮಾಧ್ಯಮಗಳು ಕೃಷಿಯನ್ನು ನಿರ್ಲಕ್ಷಿಸಿವೆ.ಬೇರೆ ರೀತಿಯ ಸುದ್ದಿಗಳಿಗೆ ನೀಡಿದ ಆದ್ಯತೆ ಕೃಷಿಗೂನೀಡಬೇಕಿದೆ ಎಂದು ಮೈಸೂರಿನ ಅಂಕಣ ಬರಹಗಾರಡಾ. ಸುರೇಶ್‌ ಅಮ್ಮಸಂದ್ರ ಅಭಿಪ್ರಾಯಪಟ್ಟರು.

ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನಕೇಂದ್ರದ ವತಿಯಿಂದ ಆನ್‌ಲೈನ್‌ ನಲ್ಲಿ ಆಯೋಜಿಸಿರುವಸರಣಿ ವಿಶೇಷ ಉಪನ್ಯಾಸ ಮಾಲಿಕೆ-11 ಕೃಷಿಪತ್ರಿಕೋದ್ಯಮ ವಿಷಯದ ಕುರಿತು ವರ್ಚುಯಲ್‌ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸನೀಡಿದ ಅವರು, ಸಂವೇದನಾಶೀಲ ಬರಹ ಮತ್ತುಗ್ರಹಿಕೆ ಕೃಷಿ ಪತ್ರಕರ್ತನ ಯಶಸ್ವಿಗೆ ಪೂರಕ ಎಂದರು.ಕೃಷಿ ಸಂಶೋಧನೆಗೆ ಪೂರಕವಾಗಿದೆ. ಜೊತೆಗೆ ರೈತರಿಗೆಕೃಷಿಯ ಹೊಸ ತಂತ್ರಜ್ಞಾನಗಳ ಕುರಿತಾದ ಅರಿವುಅವಶ್ಯಕತೆ ಇದ್ದು, ಕೃಷಿ ಪತ್ರಿಕೋದ್ಯಮದಲ್ಲಿ ಮಹತ್ತರ ಸಾಧನೆಗಳಾಗಿವೆ.

ಅವು ಕೃಷಿ ಸಮುದಾಯಕ್ಕೆತಲುಪುತ್ತಿಲ್ಲ. ಕೃಷಿ ಸಾಹಿತ್ಯ ವರದಿಗಾರ ಆಗಬಯಸುವವರು ಕ್ಷೇತ್ರದ ಅಧ್ಯಯನದ ಜೊತೆಗೆ ರೈತರಬದುಕನ್ನು ಸಮಗ್ರವಾಗಿ ಅಭ್ಯಸಿಸಬೇಕು. ಗ್ರಹಿಸುವದೃಷ್ಟಿಕೋನದಿಂದ ಬರೆಯುವುದನ್ನುರೂಢಿಸಿಕೊಳ್ಳಬೇಕು. ರೈತನಂತೆ ಆಲೋಚಿಸಿಬರೆಯಬೇಕೇ ಹೊರತು ವಿಜ್ಞಾನಿಯಂತಲ್ಲ ಎಂದರು.ಕೃಷಿ ವರದಿಗಾರರಾಗಲು ಕೃಷಿ ಬಗ್ಗೆ ಪ್ರೀತಿ, ಕೃಷಿಯಹಿನ್ನೆಲೆ, ಸಾಮಾನ್ಯ ಜ್ಞಾನ ಇರಬೇಕು ಹಾಗೂ ಕೃಷಿಸುದ್ದಿಯನ್ನು ಗ್ರಹಿಸುವ ಸಾಮರ್ಥ್ಯ ಇರಬೇಕು. ಆಗ ಅತ್ಯುತ್ತಮ ಕೃಷಿ ಪತ್ರಕರ್ತರಾಗಬಹುದು ಎಂದುವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎಸ್‌ಎಸ್‌ಸಿಎಂಎಸ್‌ ನಿರ್ದೇಶಕ ಡಾ. ಬಿ.ಟಿ ಮುದ್ದೇಶ್‌,ಸಹಾಯಕ ಪ್ರಾಧ್ಯಾಪಕ ಡಾ. ನಾಗೇಂದ್ರ, ಶ್ವೇತಾ ಎಂ.ಪಿ,ಜ್ಯೋತಿ ಸಿ., ಮನೋಜ ಕುಮಾರಿ, ಪೊ›. ರಾಮಲಿಂಗು,ಕಾಲೇಜಿನ ಹಿರಿಯ ವಿದ್ಯಾರ್ಥಿ ಲೋಕೇಶ್‌ ಎಸ್‌.ಕೆ,ಅಶೋಕ್‌, ತುಮಕೂರು, ಬಳ್ಳಾರಿ, ಬೆಂಗಳೂರು,ಗುಲ್ಬರ್ಗಾ, ಕೊಪ್ಪಳದ ಪತ್ರಿಕೋದ್ಯಮ ವಿದ್ಯಾರ್ಥಿಗಳುಹಾಗೂ ಪ್ರಾಧ್ಯಾಪಕರು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.