ಪೋಷಕರ ಕರೆ ತರಲು ಹೇಳಿದ್ದಕ್ಕೆ ಊರು ಬಿಟ್ಟು ಬಂದ ವಿದ್ಯಾರ್ಥಿಗಳು


Team Udayavani, Sep 17, 2019, 5:10 PM IST

tk-tdy-2

•ಶಾಲೆಗೆ ಚಕ್ಕರ್‌ ಹೊಡೆದು ಜಾತ್ರೆಗೆ ಹೋಗಿದ್ದ ವಿದ್ಯಾರ್ಥಿಗಳು •ಶಿಕ್ಷಕರು ಪ್ರಶ್ನಿಸಿದ್ದಕ್ಕೆ ಹೆದರಿ ರೈಲು ಹತ್ತಿದರು

ಕುಣಿಗಲ್: ತರಗತಿಗೆ ಗೈರು ಹಾಜರಾಗಿದ್ದಕ್ಕೆ ಪೋಷಕರನ್ನು ಕರೆತರುವಂತೆ ಶಿಕ್ಷಕರು ಸೂಚಿಸಿದ್ದರಿಂದ ಗಾಬರಿ ಗೊಂಡು ರೈಲು ಹತ್ತಿ ಊರು ಬಿಟ್ಟು ಬಂದಿದ್ದ ಆರು ಅಪ್ರಾಪ್ತ ವಿದ್ಯಾರ್ಥಿ ಗಳನ್ನು ಕುಣಿಗಲ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ: ಹಾಸನ ಜಿಲ್ಲೆ ಚನ್ನ ರಾಯಪಟ್ಟಣ ತಾಲೂಕು ಗೋವಿಂದಕೆರೆ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾದ ಮನು, ಅಮೀತ್‌, ಮೋಹನ್‌, ನಿಶಾಂತ್‌, ಅಭಿಷೇಕ್‌, ಮಂಜೇಕಗೌಡ ಸೆ.14ರಂದು ಶಾಲೆಗೆ ಚಕ್ಕರ್‌ ಹೊಡೆದು ಕೃಷ್ಣಾಪುರ ತಾಲೂಕಿನ ಸಮೀಪ ದಂಡಿನ ಕೆಂಚರಾಯ ಸ್ವಾಮಿ ಜಾತ್ರೆಗೆ ಹೋಗಿದ್ದಾರೆ.

ಸೋಮವಾರ ಎಂದಿನಂತೆ ಶಾಲೆಗೆ ಹೋದಾಗ ಶಿಕ್ಷಕರು ಪ್ರಶ್ನೆ ಮಾಡಿ ಪೋಷಕರನ್ನ ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಇದರಿಂದ ಹೆದರಿದ ಮಕ್ಕಳು ಶ್ರವಣಬೆಳಗೊಳದ ರೈಲು ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ರೈಲು ಹತ್ತಿದ್ದಾರೆ. ಪ್ರಯಾಣಿಕನೋರ್ವ ಗಮನಿಸಿ ಕುಣಿಗಲ್ ಸಮೀಪ ರೈಲು ಬಂದಾಗ ಪಟ್ಟಣದ ಠಾಣೆಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

15 ಕಿ.ಮೀ ನಡೆದ ವಿದ್ಯಾರ್ಥಿಗಳು: ಶನಿವಾರ ಶಾಲೆ ಬಿಟ್ಟು ಸುಮಾರು 15 ಕಿ.ಮೀ ನಡೆದುಕೊಂಡೇ ಬಂದಿದ್ದ ವಿದ್ಯಾರ್ಥಿಗಳು ಮಾರ್ಗಮಧ್ಯೆ ಕಬ್ಬು, ಗೆಣಸು ತಿಂದು ಹೊಟ್ಟೆ ತುಂಬಿಸಿಕೊಂಡಿ ದ್ದಾರೆ. ಬಳಿಕ ರೈಲು ಹತ್ತಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾರೆ. ಪ್ರಯಾಣಿಕರ ಸಮಯ ಪ್ರಜ್ಞೆಗೆ ಮಕ್ಕಳು ಪೋಷಕರ ಮಡಿಲು ಸೇರಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.