ಕಾರ್ಮಿಕನಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಶಿಕ್ಷಣಾಧಿಕಾರಿ
Team Udayavani, Jul 3, 2018, 7:00 AM IST
ಕುಣಿಗಲ್: ಮಲಹೊರುವ ಪದ್ಧತಿಯನ್ನು ಸರ್ಕಾರ ನಿಷೇಧಿಸಿದರೂ ಸರ್ಕಾರಿ ಅಧಿಕಾರಿಯೊಬ್ಬರು ಇದಕ್ಕೆ ಪ್ರಚೋದಿಸಿರುವ ಘಟನೆ ಪಟ್ಟಣದ ಮಲ್ಲಿಪಾಳ್ಯದಲ್ಲಿ ಬೆಳಕಿಗೆ ಬಂದಿದೆ.
ಹಾಸನ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಕೃಷ್ಣ ಅವರು ಮಲ್ಲಿಪಾಳ್ಯದಲ್ಲಿ ವಾಸವಾಗಿದ್ದು ಅವರ ಮನೆಯ ಶೌಚಾಲಯಕ್ಕೆ ಶೌಚಗುಂಡಿ ನಿರ್ಮಿಸಿಕೊಂಡಿಲ್ಲ.ಆದ್ದರಿಂದ ಅವರು ತಮ್ಮ ಮನೆಯ ಶೌಚವನ್ನು ಚರಂಡಿಗೆ ಬಿಟ್ಟಿರುತ್ತಾರೆ ಎಂಬ ಆರೋಪವಿದೆ.
ಅವರ ಮನೆಯ ಶೌಚದ ಪೈಪ್ ಅನ್ನು ಕಾರ್ಮಿಕರಿಂದ ದುರಸ್ತಿ ಮಾಡಿಸಿದ್ದಾರೆ. ಮಲಹೊರುವ ಪದಟಛಿತಿ ನಿಷೇಧವಿದ್ದರೂ ಅದನ್ನು ಗಾಳಿಗೆ ತೂರಿ ಕೃಷ್ಣ ಅವರು ಕಾರ್ಮಿಕರಿಂದ ಬರಿಗೈನಲ್ಲಿ ಶೌಚವನ್ನು ಸ್ವಚ್ಛತೆ ಮಾಡಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಶೌಚಾಲಯದ ಪೈಪ್ ಬಂದ್ ಮಾಡಿಸಿ ನೋಟಿಸ್ ಜಾರಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ