ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!
ಅವಿವಾಹಿತರಿಗೆ ಮದುವೆ ಮಾಡಿಸಿ!
Team Udayavani, Oct 17, 2021, 7:20 AM IST
ಸಾಂದರ್ಭಿಕ ಚಿತ್ರ.
ಚಿಕ್ಕನಾಯಕನಹಳ್ಳಿ: ಶನಿವಾರ ಲಕ್ಮಗೊಂಡನಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಆಯೋಜಿಸಲಾಗಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಯುವಕರ ತಂಡವೊಂದು ತಮಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲ ಎಂದು ತಹಶೀಲ್ದಾರ್ಗೆ ಅಹವಾಲು ಸಲ್ಲಿಸಿದ್ದಾರೆ.
ಇದಕ್ಕೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಪರಿಹಾರ ಮಾರ್ಗ ಕಂಡುಕೊಳ್ಳಬೇಕು ಎಂದು ಯುವಕರು ಕೋರಿಕೊಂಡಿದ್ದಾರೆ.
“ಅವಿವಾಹಿತರಿಗೆ ವಿವಾಹ ಮಾಡಿಸಿ’ ಎಂದು ಯುವಕರು ಮನವಿಯಲ್ಲಿ ಆಗ್ರಹಿಸಿದ್ದಾರೆ. ಲಕ್ಮಗೊಂಡನಹಳ್ಳಿ ಹಾಗೂ ತಿಮ್ಮಾಲಪುರ ಗ್ರಾಮದ ರೈತಾಪಿ ವರ್ಗದ ಗಂಡು ಮಕ್ಕಳಿಗೆ ಮದುವೆ ಆಗಲು ಹೆಣ್ಣು ಮಕ್ಕಳು ಸಿಗುತ್ತಿಲ್ಲ.
ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಯುವ ರೈತರನ್ನು ಮದುವೆಯಾಗಲು ಒಪ್ಪುತ್ತಿಲ್ಲ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ತಡವಾದರೂ ಮಾನ್ಯ: ಸುಪ್ರೀಂ ಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ