ಸೀಲ್‌ಡೌನ್‌ ಪ್ರದೇಶದಲ್ಲಿ ಮೂಲ ಸೌಕರ್ಯವಿಲ್ಲ


Team Udayavani, Jun 28, 2020, 7:04 AM IST

seal-soukarya

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿನ ಗೋಡೆಕೆರೆ ಗೊಲ್ಲರಹಟ್ಟಿ ಸೀಲ್‌ಡೌನ್‌ ಮಾಡಲಾಗಿದ್ದು, ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಸಿಗದೇ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಾನುವಾರುಗಳ ನಿರ್ವ ಹಣೆಗೆ ರೈತರು ಹರ ಸಾಹಸಪಡುವಂತಾಗಿದೆ.

ಗೋಡೆಕೆರೆ ಗೊಲ್ಲರಹಟ್ಟಿ ಪ್ರದೇಶದಲ್ಲಿ ಜೂ.23 ರಂದು ಯುವಕನಿಗೆ ಕೋವಿಡ್‌ 19 ಪಾಸಿಟಿವ್‌ ಬಂದ ಹಿನ್ನೆಲೆ ಇಡೀ ಗ್ರಾಮವನ್ನು ಸೀಲ್‌ಡೌನ್‌ ಮಾಡಿದ್ದು, ಈ ಪ್ರದೇಶದಲ್ಲಿನ ಜನರು ಹೈನುಗಾರಿಕೆ ಹಾಗೂ ಕುರಿ ಸಾಕಾಣಿಕೆ ಮಾಡುತ್ತಿದ್ದು, ಜಾನುವಾರುಗಳಿಗೆ ಮೇವು , ನೀರಿನ ಸಮಸ್ಯೆ ಉಂಟಾಗಿದೆ. ಪ್ರದೇಶದಲ್ಲಿ ಉತ್ಪಾದನೆ ಯಾದ ಹಾಲನ್ನು ಡೇರಿಗಳಿಗೂ ಹಾಕಲು ಸಾಧ್ಯವಾಗುತ್ತಿಲ್ಲ.

ದಿನಸಿ ಸಮಸ್ಯೆ: ಸೀಲ್‌ಡೌನ್‌ ಆಗಿ ನಾಲ್ಕು ದಿನ ಕಳೆದಿದೆ.  ಇನ್ನೂ ಕೆಲ ದಿನಗಳಲ್ಲಿ ಇಲ್ಲಿನ ನಿವಾಸಿಗಳಿಗೆ ದಿನಸಿ ಸಮಸ್ಯೆ ಉಂಟಾಗಲಿದ್ದು, ಈಗಾಗಲೇ ಪ್ರದೇಶ ದಲ್ಲಿನ ಮಕ್ಕಳಿಗೆ ಸಮಸ್ಯೆ ಹಾಗೂ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಅಧಿಕಾರಿಗಳ ಸಹಕಾರ ಮುಖ್ಯ: ಈ ಪ್ರದೇಶದಲ್ಲಿ ನಿತ್ಯ  ಉತ್ಪಾದನೆಯಾಗುವ ಹಾಲನ್ನು ಮಾರಾಟ ಮಾಡಲು ವ್ಯವಸ್ಥೆ ಆಗಬೇಕು. ಜಾನುವಾರುಗಳಿಗೆ ಮೇವಿನ ವ್ಯವಸ್ಥೆ, ಇಲ್ಲಿನ ನಿವಾಸಿಗಳಿಗೆ ಸೀಲ್‌ಡೌನ್‌ ಅವಧಿ ಮುಗಿಯುವವರೆಗೂ ದಿನಸಿ ಸಾಮಗ್ರಿ ನೀಡಬೇಕು. ಶುದ್ಧ ಕುಡಿಯುವ ನೀರು,  ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ನಿಯೋಜನೆಗೊಂಡ ಅಧಿಕಾರಿಗಳು ಇಲ್ಲಿನ ನಿವಾಸಿಗಳಿಗೆ ಒದಗಿಸಬೇಕು ಹಾಗೂ ದಾನಿಗಳು ತಮ್ಮ ಉದಾರತೆ ತೋರಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಡಿವೈಎಸ್‌ಪಿ ಬಂದಾಗ ಅಧಿಕಾರಿಗಳೇ ಇಲ್ಲ: ಸೀಲ್‌ ಡೌನ್‌ ಪ್ರದೇಶಕ್ಕೆ ಡಿವೈಎಸ್‌ಪಿ ಭೇಟಿ ನೀಡಿದ ಸಂದರ್ಭ ದಲ್ಲಿ ಪ್ರದೇಶಕ್ಕೆ ನಿಯೋಜನೆಯಾದ ಯಾವ ಅಧಿಕಾರಿ ಗಳು ಸಹ ಇರಲಿಲ್ಲ ಎಂದು ಇಲ್ಲಿನ ನಿವಾಸಿಗಳು ತಿಳಿಸಿ ದ್ದಾರೆ. ಅವಶ್ಯಕತೆಗಿಂತ ಹೆಚ್ಚು  ಪ್ರದೇಶವನ್ನು ಲಾಕ್‌ ಡೌನ್‌ ಮಾಡಿರುವುದರಿಂದ ಹತ್ತಾರು ಸಮಸ್ಯೆಗಳು ಉದ್ಭವಿಸುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.