ಕಳ್ಳ ಸಾಗಣೆ:210 ಮೂಟೆ ಅಕ್ಕಿ ವಶ

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ಜಪ್ತಿ, ಕ್ಯಾತ್ಸಂದ್ರ ಪೊಲೀಸರ ಕಾರ್ಯಾಚರಣೆ

Team Udayavani, May 12, 2019, 2:11 PM IST

TUMKUR-TDY-5..

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ಜಪ್ತಿ, ಕ್ಯಾತ್ಸಂದ್ರ ಪೊಲೀಸರ ಕಾರ್ಯಾಚರಣೆ

ತುಮಕೂರು: ಅಕ್ಕಿ ಕಳ್ಳ ಸಾಗಣೆ ಮಾಡುತ್ತಿದ್ದ ಮಿನಿಲಾರಿಯನ್ನು ಕ್ಯಾತ್ಸಂದ್ರ ಠಾಣೆ ಪಿಎಸ್‌ಐ ಡಿ.ಎಲ್.ರಾಜು ನೇತೃತ್ವ ದಲ್ಲಿ ಪೊಲೀಸ್‌ ಸಿಬ್ಬಂದಿ ದಾಳಿ ನಡೆಸಿ ಲಾರಿ ವಶಕ್ಕೆ ಪಡೆದು ಅದರಲ್ಲಿದ್ದ 210 ಚೀಲ ಅಕ್ಕಿ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ಮಿನಿ ಲಾರಿ ಯಲ್ಲಿ ಅಕ್ಕಿ ತುಂಬಿಕೊಂಡು ತುಮಕೂರಿನ ಕಡೆ ಬರುತ್ತಿದ್ದ ವೇಳೆ ಕ್ಯಾತ್ಸಂದ್ರ ಪೊಲೀಸರು ದಾಳಿ ನಡೆಸಿದರು. ಈ ವೇಳೆ ದಾಖಲೆ ಇಲ್ಲದೆ ಅಕ್ರಮವಾಗಿ ಕಳ್ಳಸಾಗಣೆಯಾಗು ತ್ತಿದ್ದ 210 ಚೀಲ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕ್ಯಾತ್ಸಂದ್ರ ಠಾಣೆ ಪಿಎಸ್‌ಐ ಡಿ.ಎಲ್.ರಾಜು ಮತ್ತು ಅವರ ಸಿಬ್ಬಂದಿ ನಗರದ ಆಹಾರ ನಿರೀಕ್ಷಕ ಡಿ.ನಾಗರಾಜು ಸಹಯೋಗದೊಂದಿಗೆ ಕ್ಯಾತ್ಸಂದ್ರ ವೃತ್ತದ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ 5.50ರ ವೇಳೆ ಚೊಕ್ಕೇನಹಳ್ಳಿ ಬಳಿ ಇರುವ ಎಚ್ಎಂಐಟಿಸಿ ಕಾಲೇಜು ಸಮೀಪದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಆರೋಪಿಗಳನ್ನು ಮತ್ತು ಅಕ್ಕಿಯ ಮಾಲಿಕರು, ಲಾರಿ ಮಾಲಿಕ, ಚಾಲಕ, ಕ್ಲೀನರ್‌ರನ್ನು ವಶಕ್ಕೆ ಪಡೆದು ಕ್ಯಾತ್ಸಂದ್ರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ದಾಳಿ ನಡೆಸಿದ ಕ್ಯಾತ್ಸಂದ್ರ ಪೊಲೀಸ್‌ ಠಾಣೆಯ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಪೊಲೀಸ್‌ ವರಿಷ್ಠಾಧಿಕಾರಿ ಪ್ರಶಂಶಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.