ಇಂದಿನ ನಾಯಕರಿಗೆ ಬಾಬುಜೀ ಆದರ್ಶ ಅವಶ್ಯ


Team Udayavani, Jul 8, 2021, 9:51 PM IST

——

ತುಮಕೂರು: ಸಮಾಜದಲ್ಲಿ ತುಳಿತಕ್ಕೆಒಳಗಾದವರಿಗಾಗಿ, ದೇಶದ ಸ್ವಾತಂತ್ರÂಕ್ಕಾಗಿ ಜೀವನದುದ್ದಕ್ಕೂ ಹೋರಾಡಿದಬಾಬು ಜಗಜೀವನ್‌ರಾಮ್‌ ಅವರಆದರ್ಶ ಗುಣಗಳು ಇಂದಿನ ನಾಯಕರಿಗೆ ಅವಶ್ಯಕ ಎಂದು ನಗರ ಶಾಸಕಜ್ಯೋತಿಗಣೇಶ್‌ ಅಭಿಪ್ರಾಯಪಟ್ಟರು.

ಶಾಸಕರ ಕಚೇರಿಯಲ್ಲಿ ನಡೆದ ಬಾಬುಜಗಜೀವನ್‌ರಾಮ್‌ ಪುಣ್ಯಸ್ಮರಣೆಕಾರ್ಯಕ್ರಮದಲ್ಲಿಮಾತನಾಡಿದಅವರು,ಯುವಕರಾಗಿದ್ದಾಗ ಸ್ವಾತಂತ್ರÂಕ್ಕಾಗಿ,ಸ್ವಾತಂತ್ರ ಪೂರ್ವದಲ್ಲಿಯೂ ಪಾರ್ಲಿಮೆಂಟ್‌ ಸದಸ್ಯರು, ಸ್ವಾತಂತ್ರÂ ಬಂದನಂತರ ಸಂಸದರಾಗಿ, ಸಚಿವರಾಗಿ ಸಂವಿಧಾನವನ್ನು ಅಚ್ಚುಕಟ್ಟಾಗಿ ಜಾರಿಗೊಳಿಸುವಲ್ಲಿ ಬಾಬು ಜಗಜೀವನ್‌ರಾಮ್‌ಅವರ ಪಾತ್ರ ಮಹತ್ವದ್ದು ಎಂದರು.

ಭಾರತ ಸ್ವಾತಂತ್ರದ ಮೊದಲ ಸಚಿವಸಂಪುಟದ ಸದಸ್ಯರಾಗಿದ್ದು, 1986ರಜು.6ರಂದು ಅವರು ದೈವಾಧಿನರಾಗುವವರೆಗೂ ಒಂದಲ್ಲ ಒಂದು ರೀತಿ ಸಂಸತ್ತಿನಲ್ಲಿ ಕಾರ್ಯ ನಿರ್ವಹಿಸಿ, ಭಾರತದಸಂಸತ್ತಿಗೆ ತನ್ನದೇ ಆದ ಹೆಗ್ಗಳಿಕೆಯನ್ನನೀಡಿದವರು. ಬಾಬು ಜೀ ಎಂದೇಖ್ಯಾತರಾಗಿದ್ದ ಅವರು, ಹಸಿರು ಕ್ರಾಂತಿಮಾಡುವ ಮೂಲಕ ಆಹಾರದಲ್ಲಿ ದೇಶಸ್ವಾಯತ್ತೆ ಸಾಧಿಸಲು ಅವರ ಮುಂದಾಲೋಚನೆಯೇ ಕಾರಣ. ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ ಅವರ ಜೀವನ ಇಂದಿನನಾಯಕರಿಗೆ ಮಾದರಿ ಎಂದು ಹೇಳಿದರು.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷಕೆ.ವರದಯ್ಯ, ಹನುಮಂತರಾಜು,ಆಶ್ರಯ ಕಮಿಟಿ ಸದಸ್ಯ ಸಿದ್ದಗಂಗಯ್ಯ,ಬಿಜೆಪಿ ನಗರಾಧ್ಯಕ್ಷ ಟಿ.ಎಚ್‌.ಹನುಮಂತರಾಜು, ಪಾಲಿಕೆ ಮಾಜಿಉಪಮೇಯರ್‌ಹನುಮಂತರಾಯಪ್ಪ,ಕಿರಣ್‌ಕುಮಾರ್‌, ಎನ್‌.ರಾಜಣ್ಣ,ಮುಖಂಡ ಮನೋಹರ್‌ಗೌಡ,ಇಂದ್ರಕುಮಾರ್‌, ಮಹೇಶ್‌ಬಾಬು,ಅಣೆತೋಟ ಶ್ರೀನಿವಾಸ್‌ ಹಾಗೂಇತರರು ಇದ್ದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.