ಶಿಕ್ಷಣದಿಂದ ಮಾತ್ರ ಸಮಾನತೆ ಸಮಾಜ ಸಾಧ್ಯ: ನವೀನ್


Team Udayavani, Jun 30, 2021, 9:33 PM IST

thumakuru news

ತುಮಕೂರು: ಸ್ಲಂ ಜನರು ತಮ್ಮ ಮಕ್ಕಳಿಗೆ ಶಿಕ್ಷಣನೀಡಿ ಸಮಾನತೆಯ ಸಮಾಜ ನಿರ್ಮಾಣಮಾಡಲು ಸಾಧ್ಯವಾಗುತ್ತದೆ. ಸ್ಲಂಗಳ ಬಗ್ಗೆ ವ್ಯವಸ್ಥೆಇಟ್ಟುಕೊಂಡಿರುವ  ಅಭಿಪ್ರಾಯ ಬದಲಾಯಿಸಲು ನೀವು ಶಿಕ್ಷಿತರಾಗಿ ನಮ್ಮ ಮಕ್ಕಳನ್ನು ಒಳ್ಳೆಯ ಅಧಿಕಾರಿಗಳನ್ನಾಗಿ ಮಾಡಬೇಕು ಎಂದು ಸಿಪಿಐನವೀನ್‌ ತಿಳಿಸಿದರು.

ಸ್ವತ್ಛವಾಗಿಟ್ಟುಕೊಳ್ಳಿ: ನಗರಠಾಣೆ ವ್ಯಾಪ್ತಿಯಮಂಡಿಪೇಟೆ ಮಾರಿಯಮ್ಮ ನಗರದಲ್ಲಿ ದಲಿತರಕುಂದು-ಕೊರತೆ ಜನಸಂಪರ್ಕ ಸಭೆಯಲ್ಲಿಮಾತನಾಡಿದ ಅವರು, ಸಾಮಾಜಿಕ ವ್ಯವಸ್ಥೆಯನ್ನುಬದಲಾಯಿಸ ಬೇಕೆಂ ದರೇ ಡಾ. ಅಂಬೇಡ್ಕರ್‌ಹಾಕಿಕೊಟ್ಟಿರುವ ಶಿಕ್ಷಣದ ತಳಹದಿಯ ಮೇಲೆನಡೆಯಬೇಕು.

ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು.ಈಗ ಸ್ಮಾರ್ಟ್‌ಸಿಟಿಯಲ್ಲಿ ಇಲ್ಲಿರುವ 87ಕುಟುಂಬಗಳಿಗೆ ಅಪಾರ್ಟ್‌ಮೆಂಟ್‌ ನೀಡುತ್ತಿದ್ದು,ಅದನ್ನು ಸ್ವತ್ಛವಾಗಿಟ್ಟುಕೊಳ್ಳುವಂತೆ ತಿಳಿಸಿದರು.

ನಗರ ಪಿಎಸ್‌ಐ ಮಂಜುನಾಥ್‌ ಮಾತನಾಡಿ,ನಗರಕ್ಕೆ ಮಧ್ಯದಲ್ಲಿಯೇ ಎಸ್‌ಸಿ, ಎಸ್‌ಟಿ ಸಮುದಾಯ ಹೆಚ್ಚಿನದಾಗಿದ್ದು, ಹಾಗಾಗಿ ಮಂಡಿಪೇಟೆ,ಮಾರ್ಕೇಟ್‌ ಮತ್ತು ಬಸ್‌ ಸ್ಟಾ Âಂಡ್‌ಗಳಲ್ಲಿ ಕೆಲಸಮಾಡುತ್ತಿರುವ ಹೆಣ್ಣುಮಕ್ಕಳು ಚೌಟ್ರಿಗಳಲ್ಲಿ ಮಾಡುತ್ತಿದ್ದೀರಾ. ನಿಮಗೆ ಯಾವುದೇ ಸಮಸ್ಯೆಗಳಿದ್ದಲ್ಲಿ112ಗೆಕರೆಮಾಡಿನಮ್ಮ ಗಮನಕ್ಕೆ ತಂದರೆ ತಕ್ಷಣವೇರಕ್ಷಣೆ ನೀಡಲಾಗುವುದು ಎಂದರು.

ಸಮಾಜ ಬದಲಾವಣೆಗೆ ಸಂಘಟಿತರಾಗಿ: ಜಿಲ್ಲಾಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಸಮಿತಿ ಸದಸ್ಯಎ.ನರಸಿಂಹಮೂರ್ತಿ ಮಾತನಾಡಿ, 1989ರಲ್ಲಿಜಾರಿಗೆ ತಂದ ಎಸ್‌ಸಿ, ಎಸ್‌ಟಿ ಪ್ರತಿಬಂಧಕಕಾಯಿದೆ 2015ರಲ್ಲಿ ತಿದ್ದುಪಡಿಯಾಗಿದ್ದು,ಇದರಲ್ಲಿ ಶಿಕ್ಷೆ ಪ್ರಮಾಣ ಹಾಗೂ ಜಾತಿದೌರ್ಜನ್ಯಗಳ ಹೊಸ ಸ್ವರೂಪಗಳನ್ನು ತಿದ್ದುಪಡಿಮಾಡಲಾಗಿದೆ. ಇದರ ಬಗ್ಗೆ ಎಚ್ಚರವಹಿಸಿ ಸ್ವಾತಂತ್ರ,ಸಮಾನತೆ ಹಾಗೂ ಸಮಾಜ ಬದಲಾವಣೆಗೆ ನಾವುಸಂಘಟಿತರಾಗಬೇಕು. ಎ

ದುರಾಗುವ ಕೋವಿಡ್‌3ನೇ ಅಲೆಯಲ್ಲಿ ಮಕ್ಕಳನ್ನು ರಕ್ಷಿಸಬೇಕು ಎಂದರು.ಮುಖಂಡ ಕಣ್ಣನ್‌, ಮುರುಗ, ಕೃಷ್ಣ,ಗೋವಿಂದಸ್ವಾಮಿ, ಮಾದವನ್‌, ಕಾಶಿ, ರಾಜ,ಚಕ್ರಪಾಣಿ ಹಾಗೂ ನಗರಠಾಣೆಯ ಸಿಬ್ಬಂದಿಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.