ತೆಂಗು ಅಭಿವೃದ್ದಿ ಘಟಕ ಸ್ಥಾಪಿಸಲು ಡೀಸಿಗೆ ಮನವಿ


Team Udayavani, Jul 10, 2021, 10:31 PM IST

thumakuru news

ತುರುವೇಕೆರೆ: ತಾಲೂಕಿನಲ್ಲಿ ತೆಂಗುಅಭಿವೃದ್ಧಿ ಘಟಕ ಸ್ಥಾಪಿಸಲುಜಿಲ್ಲಾಧಿಕಾರಿಗೆ 50 ಎಕರೆ ಜಮೀನನ್ನುದೊರಕಿಸಿಕೊಡುವಂತೆ ಮನವಿಮಾಡಲಾಗಿದೆ ಎಂದು ತೆಂಗು ಮತ್ತುನಾರು ಅಭಿವೃದ್ಧಿ ನಿಗಮ ನಿರ್ದೇಶಕ ಮಂಚೇನಹಳ್ಳಿ ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಬಿಜೆಪಿ ನನ್ನನ್ನುಗುರುತಿಸಿ ಒಂದು ಮಹತ್ವದ ಹುದ್ದೆಯಅವಕಾಶವನ್ನು ನೀಡಿದೆ. ಈ ನಿರ್ದೇಶಕಸ್ಥಾನದ ಅವಕಾಶದ ಸದುಪಯೋಗದಪ್ರಯತ್ನ ಮಾಡುತ್ತಿದ್ದೇನೆ. ಕೇಂದ್ರಸರ್ಕಾರದ ತೆಂಗು ಮತ್ತು ನಾರುಅಭಿವೃದ್ಧಿ ನಿಗಮ ಹಾಗೂ ರಾಜ್ಯಸರ್ಕಾರದ ಸಣ್ಣ ಕೈಗಾಗಿಕಾವಲಯದಿಂದ ಸ್ಥಳೀಯ ತೆಂಗುಉತ್ಪನ್ನಗಳಿಗೆ ಮೌಲ್ಯವರ್ಧಿತಮಾರುಕಟ್ಟೆಯೊಂದಿಗೆ ನಿರುದ್ಯೋಗಿಯುವಕ-¿ ುುವ ತಿಯರಿಗೆಉದ್ಯೋಗ ಒದಗಿಸುವ ಸಂಕಲ್ಪಹೊಂದಲಾಗಿದೆ ಎಂದರು.

ಒಂದು ಜಿಲ್ಲೆ ಒಂದು ಉತ್ಪನ್ನಯೋಜನೆಯಡಿ ಜಿಲ್ಲೆಯನ್ನು ತೆಂಗುಉತ್ಪನ್ನಕ್ಕಾಗಿ ಗುರುತಿಸಲಾಗಿದ್ದು,ಜಿಲ್ಲೆಯಲ್ಲಿಯೇ ಪ್ರಮುಖ ವಾಣಿಜ್ಯಬೆಳೆಯಾದ ತೆಂಗು ಅದರಉತ್ಪನ್ನಗಳಾದ ಸೋಗೆ ಕಡ್ಡಿ, ತೆಂಗಿನಮಟ್ಟೆ, ಚಿಪ್ಪು ಈ ಉತ್ಪನ್ನಗಳಿಂದಗೃಹೋಪಯೋಗಿ ಹಾಗೂ ಕೈಗಾರಿಕಉತ್ಪನ್ನ ಪದಾರ್ಥಗಳನ್ನು ಉತ್ಪಾದಿಸಲುಉದ್ದೇಶಿಸಲಾಗಿದೆ. ಸೂಕ್ಷ, ಸಣ್ಣ ಮತ್ತುಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆಕೇಂದ್ರ ಸರ್ಕಾರ ಹಲವು ಆರ್ಥಿಕನೆರವುವನ್ನು ನಿರುದ್ಯೋಗಿಯುವಕರಿಗೆಘೋಷಿಸಿದೆ ಎಂದರು.

ಶೇ.40ರಷ್ಟು ಹಾಗೂ ಶೇ. 90ರಷ್ಟುಸಬ್ಸಿಡಿ ಸಹಾಯಧನದೊಂದಿಗೆಸ್ಥಾಪಿಸಬಹುದಾದ ಹಲವುಕೈಗಾರಿಕೆಗಳಿವೆ. ಈ ಎಲ್ಲ ಸಂಗತಿಗಳನ್ನುಒಳಗೊಂಡಂತೆ ಆಗಸ್ಟ್‌ ತಿಂಗಳಲ್ಲಿಪ್ರಾತ್ಯಕ್ಷಿಕೆಯೊಂದಿಗೆ ಒಂದು ವಿಚಾರಸಂಕೀರ್ಣವನ್ನು ತಾಲೂಕಿನಲ್ಲಿಹಮ್ಮಿಕೊಂಡು ಸೂಕ್ತ ಮಾಹಿತಿ,ಮಾರ್ಗದರ್ಶನ ನೀಡಲುನಿರ್ಧರಿಸಿದ್ದೇನೆ. ತಾಲೂಕಿನ ಯುವಜನತೆ ಸ್ಥಳೀಯ ಉತ್ಪನ್ನಗಳನ್ನುಒಳಗೊಂಡಂತೆ ಸಣ್ಣ-ಸಣ್ಣ ಕೈಗಾರಿಕೆಘಟಕ ಸ್ಥಾಪಿಸಿ ಸ್ವಾವಲಂಬನೆಯಬದುಕು ಜೊತೆಗೆ ಆರ್ಥಿಕ ಸದೃಢತೆಗೆನೆರವಾಗಲಿದೆ ಎಂದರು. ಸಿದ್ಧಾರ್ಥ,ಪ್ರಭಣ್ಣ, ಅಶೋಕ್‌, ಜಯರಾಮ್‌,ಕರಿಯಪ್ಪ, ಕೃಷ್ಣಪ್ಪ, ಎಚ್‌.ಎಲ್‌.ಕೃಷ್ಣಮೂರ್ತಿ, ಚಂದ್ರಾಪುರರಾಮಚಂದ್ರು ಇದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.