ಸೋನೆ ಮಳೆಗೆ ದೇವಾಲಯದ ಗೋಪುರ ಕುಸಿತ


Team Udayavani, Jul 16, 2021, 10:01 PM IST

thumakuru news

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಬಂದ ಸೋನೆಮಳೆಗೆ ಶ್ರೀ ಮೃಂದದೇವಿ ಮಲ್ಲಿಕಾರ್ಜುನ ಸ್ವಾಮಿದೇವಾಲಯದ ಗೋಪುರ ಕುಸಿದು ಬಿದ್ದಿದ್ದು, ಮುಜುರಾಯಿ ಇಲಾಖೆ ದಿವ್ಯ ನಿರ್ಲಕ್ಷ್ಯದಿಂದ ಭಕ್ತರ ಭಾವನೆಗೆ ಧಕ್ಕೆಯಾಗಿದೆ. ದೇವಾಲಯದಲ್ಲಿನಹುಂಡಿ ದುಡ್ಡು ಮಾತ್ರ ಮುಜುರಾಯಿ ಇಲಾಖೆಗೆಸೇರಿದೆಯೋ ಅಥವಾ ದೇವಾಲಯದ ಕಟ್ಟಡದಸ್ಥಿತಿಗತಿ ಗಮನಿಸಿ ಜೀರ್ಣೋದ್ಧಾರ ಮಾಡುವಕೆಲಸ ಇಲಾಖೆಗೆ ಬರುವುದಿಲ್ಲವೇ ಎಂಬುದುಗ್ರಾಮಸ್ಥರ ಪ್ರಶ್ನೆಯಾಗಿದೆ.

ತಾಲೂಕಿನ ಕಂದಿಕೆರೆ ಗ್ರಾಮದಲ್ಲಿನ 500 ವರ್ಷಗಳ ಇತಿಹಾಸವಿರುವ ಪಾಳೇಗಾರ ಹಾಗಲವಾಡಿಸಂಸ್ಥಾನದ ಕಾಲದಲ್ಲಿ ನಿರ್ಮಾಣವಾಗಿರುವ ಶ್ರೀಮೃಂದದೇವಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಗೋಪುರ ಬುಧವಾರ ರಾತ್ರಿ ಬಂದ ಸೋನೆಮಳೆಗೆ ಕುಸಿದು ಬಿದ್ದಿದೆ.

ಸೋನೆ ಮಳೆಗೆ ಬೀಳುವಸ್ಥಿತಿಯಲ್ಲಿ ದೇವಾಲಯದ ಕಟ್ಟಡವಿದ್ದು, ಪುರಾತನದೇವಾಲಯದ ಸಂರಕ್ಷಣೆ ಮುಜುರಾಯಿ ಇಲಾಖೆಗೆ ಸಂಬಂಧಪಟ್ಟಿಲ್ಲವೇ. ದೇವಾಲಯವುಮುಜುರಾಯಿ ಇಲಾಖೆಗೆ ಒಳಪಟ್ಟ ಮೇಲೆ ದೇವಾಲಯದ ಸಂರಕ್ಷಣೆ ಇಲಾಖೆಯದು ಅಲ್ಲವೇ.ಮುಜ ುರಾಯಿ ಇಲಾಖೆ ನಿರ್ಲಕ್ಷ್ಯದಿಂದ ಇತಿಹಾಸವಿರುವ ದೇವಾಲಯದ ಗೋಪುರ ಬಿದ್ದುಹೋಗಿದೆ.

ದೇವಾಲಯದ ಇತಿಹಾಸ: ಗ್ರಾಮದ ಈಶಾನ್ಯದಿಕ್ಕಿನಲ್ಲಿ ಈ ದೇವಾಲಯವಿದ್ದು, ಗರ್ಭಗುಡಿಯಲ್ಲಿಶಿವಲಿಂಗವಿದೆ. ಈ ಶಿವ ಲಿಂಗದ ಸುತ್ತ ಸಣ್ಣ ಲಿಂಗುಗಳಿದ್ದು, ಇದನ್ನು ಪಂಚಮುಖೀ ಶಿವಲಿಂಗ ಎಂದುಕರೆಯುತ್ತಾರೆ. ಶಿವಲಿಂಗದ ಮುಂಭಾಗ ಮೂರುನಂದಿ ವಿಗ್ರಹಗಳಿದೆ. ನಿರಂತರ ಈ ದೇವಾಲಯಕ್ಕೆಪೂಜೆ ಪುನಸ್ಕಾರ ನಡೆದುಕೊಂಡು ಬಂದಿದೆ.

ಗ್ರಾಮದಲ್ಲಿ ಮಳೆ ಅಭಾವ ಸೃಷ್ಟಿಯಾದರೆ ಈ ಶಿವಲಿಂಗುವಿಗೆ ನೀರನ್ನು ಗುಟುಕಿಸಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಇದ್ದು , ನಂಬಿಕೆ ನಿಜ ಆಗಿದೆ.ಕೆರೆಯದಡದಲ್ಲಿ ಈ ದೇವಾಲಯವಿದ್ದು, ಕೆರೆ ತುಂಬಿದಾಗ ಈ ದೇವರಿಗೆ ತೆಪ್ಪದ ಸೇವೆ ಮಾಡಲಾಗುತ್ತದೆ.

ಶೀಘ್ರ ದೇಗುಲ ಜೀಣೊìದ್ಧಾರ ಮಾಡಲಿ:ದೇವಾಲಯದ ಅಭಿವೃದ್ಧಿ ಹಾಗೂ ಮೂಲಭೂತಸೌಕರ್ಯಗಳನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿ ಮುಜುರಾಯಿ ಇಲಾಖೆಯದಾಗಿದೆ. ಸರ್ಕಾರಕ್ಕೆ ಹೆಚ್ಚು ಆದಾಯ ತಂದು ಕೊಡುವ ದೇವಾಲಯಗಳ ಅಭಿವೃದ್ಧಿಗೆ ಮುಂದಾಗುವ ಇಲಾಖೆ.ಆದಾಯವಿಲ್ಲದ, ಪುರಾತನ ದೇವಾ ಲಯಗಳಅಭಿವೃದ್ದಿ ಆಸಕ್ತಿ ತೋರುವುದಿಲ್ಲ.

500 ವರ್ಷಗಳಇತಿಹಾಸವಿರುವ ಈ ದೇವಾಲಯಕ್ಕೆ ಮುಜುರಾಯಿ ಇಲಾಖೆಯಿಂದ ಹೆಚ್ಚು ಸೌಕರ್ಯ ಸಿಕ್ಕಿಲ್ಲ.ದೇವಾಲಯಕ್ಕೆ ಕಾಂಪೌಂಡ್‌ , ಕುಡಿಯುವ ನೀರುಸೇರಿದಂತೆಕನಿಷ್ಠ ಸೌಕರ್ಯ ಒದಗಿಸಿಲ್ಲ.

ಚೇತನ್‌

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.