ಸಿಂಗಾಪುರ ಗ್ರಾಮಕ್ಕೆ ಶ್ರೀದೇವಿ ಆಸ್ಪತ್ರೆ ವೈದ್ಯರ ತಂಡ ಭೇಟಿ


Team Udayavani, Jul 21, 2021, 9:22 PM IST

thumakuru-news

ತುಮಕೂರು: ಜಿಲ್ಲೆಯಲ್ಲಿಯೇ ಕೋವಿಡ್ರೋಗವು ನಿಯಂತ್ರಣಕ್ಕೆ ಬರುತ್ತಿದ್ದರೂ,ಯಾವು ದಾದರೂ ಒಂದು ಗ್ರಾಮದಲ್ಲಿ ಜನರುಕೋವಿಡ್ ನಿಯಮ ಮರೆತಲ್ಲಿ ಈ ಕಾಯಿಲೆವ್ಯಾಪ್ತಕವಾಗಿ ಹರಡುವ ಸಾಧ್ಯತೆ ಇದೆ ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ತಿಳಿಸಿದರು.
ಜಿಲ್ಲೆಯ ಹುಳಿಯಾರು ಹೋಬಳಿಯ ಸಿಂಗಾಪುರ ಗ್ರಾಮ ಸೀಲ್ಡೌನ್ ಆದ ಹಿನ್ನೆಲೆ ಶ್ರೀದೇವಿವೈದ್ಯಕೀಯ ವಿದ್ಯಾಲಯ ಮತ್ತು ಸಂಶೋಧನಾಆಸ್ಪತ್ರೆಯ ವತಿಯಿಂದ ತುಮಕೂರು ಜಿಲ್ಲಾಡಳಿತಸಹಯೋಗದೊಂದಿಗೆ ವೈದ್ಯರ ತಂಡ ಮನೆ ಮನೆಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ವೇಳೆಮಾತನಾಡಿದ ಅವರು, ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಸಿಂಗಾಪುರ ಗ್ರಾಮದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಸೀಲ್ಡೌನ್ ಮಾಡಲಾಗಿದೆ.
ಈ ಕಾರಣ ಜನರು ಸರ್ಕಾರದ ಮಾರ್ಗಸೂಚಿಗಳಾದ ಸ್ಯಾನಿಟೈಸರ್, ಮಾಸ್ಕ್ಧರಿಸಬೇಕು. ಆರೋಗ್ಯದಲ್ಲಿ ಏರುಪೇರು ಕಂಡರೆತಕ್ಷಣ ಪರೀಕ್ಷೆಗೆ ಒಳಗಾಗಬೇಕು ಎಂದರು.
ನಮ್ಮ ಆಸ್ಪತ್ರೆಯ ವೈದ್ಯರ ತಂಡ ಸಿಂಗಾಪುರಗ್ರಾಮದ ಜನರ ಆರೋಗ್ಯ ತಪಾಸಣೆ ಮಾಡಿ,ಮನೆಯಲ್ಲಿಯೇ ಪ್ರತ್ಯೇಕವಾಗಿದ್ದ ಕೋವಿಡ್ರೋಗಿಗಳ ಜ್ವರ, ಕೆಮ್ಮು ಮತ್ತು ನೆಗಡಿ ಹಾಗೂಉಸಿರಾಟಕ್ಕೆ ಸಮಸ್ಯೆಯ ಬಗ್ಗೆ ವಿಚಾರಿಸಿ ದೇಹದಉಷ್ಣಾಂಶ, ರಕ್ತದಲ್ಲಿ ಆಮ್ಲಜನಕದ ಪರೀಕ್ಷೆ ಹಾಗೂಇತರೆ ಅವಶ್ಯಕವಿರುವ ಪರೀಕ್ಷೆಗಳನ್ನು ನಡೆಸಿ ಸೂಕ್ತಚಿಕಿತ್ಸೆಯನ್ನು ನೀಡಲಾಗಿದೆ ಎಂದರು.
ಕಾರ್ಯ ಶ್ಲಾಘನೀಯ: ಶ್ರೀದೇವಿ ವೈದ್ಯಕೀಯಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವೈದ್ಯರ ತಂಡದಲ್ಲಿ ಡಾ.ಧೀರಜ್, ಡಾ.ಸುಪ್ರೀತ್, ಡಾ.ಮಂಜುಷಾ, ಡಾ.ಶ್ರೀನಿಧಿ, ಡಾ.ಶಾರದಾ, ಡಾ.ಪ್ರಭು, ಡಾ.ರಜತ, ಡಾ.ಶಶಿಧರ,ಡಾ.ಮೃನಳಿನಿ, ಡಾ.ರತಿಕಾ ಸೀಲ್ಡೌನ್ ಪ್ರದೇಶವಾದ ಸಿಂಗಾಪುರ ಗ್ರಾಮದಲ್ಲಿ ಆರೋಗ್ಯ ತಪಾಸಣೆಜೊತೆಗೆ ಗಂಟಲು ದ್ರವ ಪರೀಕ್ಷೆ ಹಾಗೂ ಲಸಿಕಾಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿ ಜೊತೆಕೈಗೂಡಿಸಿ ತಮ್ಮನ್ನೂ ತೊಡಗಿಸಿಕೊಂಡಿರುವುದುನಿಜಕ್ಕೂ ಶ್ಲಾಘನೀಯ ಎಂದರು.
ಲಸಿಕೆ ಪಡೆಯಿರಿ: ಶ್ರೀದೇವಿ ವೈದ್ಯಕೀಯ ವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಪಿ.ಎಂ.ರವೀಶ್ಮಾತನಾಡಿ, ಸಿಂಗಾಪುರ ಗ್ರಾಮದಲ್ಲಿ ಕೋವಿಡ್ರೋಗದಿಂದ ಬಳಲಿ, ಆರೋಗ್ಯ ಕೇಂದ್ರಗಳಿಂದಆರೈಕೆ ಪಡೆದು ವಾಪಸಾದ ಜನರು ಕನಿಷ r ಒಂದುವಾರವಾದರೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಅವಶ್ಯಕ. ಇದರಿಂದ ಇತರರಿಗೆ ರೋಗವು ಹರಡುವುದಿಲ್ಲ. ಉಳಿದ ಜನರು ಕೋವಿಡ್ ರೋಗ ಬರದಂತೆ ಅವಶ್ಯಕವಾಗಿ ಲಸಿಕೆ ಪಡೆಯಬೇಕು ಎಂದರು.
3 ತಿಂಗಳಿಂದ ವೈದ್ಯರ ನಡೆ ಹಳ್ಳಿ ಕಡೆ ಶೀರ್ಷಿಕೆಯಲ್ಲಿಚಿಕ್ಕನಾಯಕ್ಕನಹಳ್ಳಿ, ಶಿರಾ ತಾಲೂ ಕುಗಳಲ್ಲಿ ವೈದ್ಯಕೀಯ ತಂಡ ಮನೆ ಮನೆ ಭೇಟಿ ನೀಡಿ ಆರೋಗ್ಯತಪಾಸಣೆ, ಕೋವಿಡ್ ನಿಯಂತ್ರಣದ ಜಾಗೃತಿಮೂಡಿಸುವುದರ ಜೊತೆಗೆ ಗಂಟಲು ದ್ರವ ಪರೀಕ್ಷೆಹಾಗೂ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ವೈದ್ಯರ ತಂಡದ ಶ್ರಮವು ಕೋವಿಡ್ನ ತಡೆಯುವಲ್ಲಿ ಉಪಯುಕ್ತವಾಗಲಿದೆ ಎಂದು ವೈದ್ಯಕೀಯ ನಿರ್ದೇಶಕರಾದ ಡಾ. ರಮಣ್ ಆರ್ ಹುಲಿನಾಯ್ಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.