ಸಿಂಗಾಪುರ ಗ್ರಾಮಕ್ಕೆ ಶ್ರೀದೇವಿ ಆಸ್ಪತ್ರೆ ವೈದ್ಯರ ತಂಡ ಭೇಟಿ


Team Udayavani, Jul 21, 2021, 9:22 PM IST

thumakuru-news

ತುಮಕೂರು: ಜಿಲ್ಲೆಯಲ್ಲಿಯೇ ಕೋವಿಡ್ರೋಗವು ನಿಯಂತ್ರಣಕ್ಕೆ ಬರುತ್ತಿದ್ದರೂ,ಯಾವು ದಾದರೂ ಒಂದು ಗ್ರಾಮದಲ್ಲಿ ಜನರುಕೋವಿಡ್ ನಿಯಮ ಮರೆತಲ್ಲಿ ಈ ಕಾಯಿಲೆವ್ಯಾಪ್ತಕವಾಗಿ ಹರಡುವ ಸಾಧ್ಯತೆ ಇದೆ ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ತಿಳಿಸಿದರು.
ಜಿಲ್ಲೆಯ ಹುಳಿಯಾರು ಹೋಬಳಿಯ ಸಿಂಗಾಪುರ ಗ್ರಾಮ ಸೀಲ್ಡೌನ್ ಆದ ಹಿನ್ನೆಲೆ ಶ್ರೀದೇವಿವೈದ್ಯಕೀಯ ವಿದ್ಯಾಲಯ ಮತ್ತು ಸಂಶೋಧನಾಆಸ್ಪತ್ರೆಯ ವತಿಯಿಂದ ತುಮಕೂರು ಜಿಲ್ಲಾಡಳಿತಸಹಯೋಗದೊಂದಿಗೆ ವೈದ್ಯರ ತಂಡ ಮನೆ ಮನೆಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ವೇಳೆಮಾತನಾಡಿದ ಅವರು, ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಸಿಂಗಾಪುರ ಗ್ರಾಮದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಸೀಲ್ಡೌನ್ ಮಾಡಲಾಗಿದೆ.
ಈ ಕಾರಣ ಜನರು ಸರ್ಕಾರದ ಮಾರ್ಗಸೂಚಿಗಳಾದ ಸ್ಯಾನಿಟೈಸರ್, ಮಾಸ್ಕ್ಧರಿಸಬೇಕು. ಆರೋಗ್ಯದಲ್ಲಿ ಏರುಪೇರು ಕಂಡರೆತಕ್ಷಣ ಪರೀಕ್ಷೆಗೆ ಒಳಗಾಗಬೇಕು ಎಂದರು.
ನಮ್ಮ ಆಸ್ಪತ್ರೆಯ ವೈದ್ಯರ ತಂಡ ಸಿಂಗಾಪುರಗ್ರಾಮದ ಜನರ ಆರೋಗ್ಯ ತಪಾಸಣೆ ಮಾಡಿ,ಮನೆಯಲ್ಲಿಯೇ ಪ್ರತ್ಯೇಕವಾಗಿದ್ದ ಕೋವಿಡ್ರೋಗಿಗಳ ಜ್ವರ, ಕೆಮ್ಮು ಮತ್ತು ನೆಗಡಿ ಹಾಗೂಉಸಿರಾಟಕ್ಕೆ ಸಮಸ್ಯೆಯ ಬಗ್ಗೆ ವಿಚಾರಿಸಿ ದೇಹದಉಷ್ಣಾಂಶ, ರಕ್ತದಲ್ಲಿ ಆಮ್ಲಜನಕದ ಪರೀಕ್ಷೆ ಹಾಗೂಇತರೆ ಅವಶ್ಯಕವಿರುವ ಪರೀಕ್ಷೆಗಳನ್ನು ನಡೆಸಿ ಸೂಕ್ತಚಿಕಿತ್ಸೆಯನ್ನು ನೀಡಲಾಗಿದೆ ಎಂದರು.
ಕಾರ್ಯ ಶ್ಲಾಘನೀಯ: ಶ್ರೀದೇವಿ ವೈದ್ಯಕೀಯಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವೈದ್ಯರ ತಂಡದಲ್ಲಿ ಡಾ.ಧೀರಜ್, ಡಾ.ಸುಪ್ರೀತ್, ಡಾ.ಮಂಜುಷಾ, ಡಾ.ಶ್ರೀನಿಧಿ, ಡಾ.ಶಾರದಾ, ಡಾ.ಪ್ರಭು, ಡಾ.ರಜತ, ಡಾ.ಶಶಿಧರ,ಡಾ.ಮೃನಳಿನಿ, ಡಾ.ರತಿಕಾ ಸೀಲ್ಡೌನ್ ಪ್ರದೇಶವಾದ ಸಿಂಗಾಪುರ ಗ್ರಾಮದಲ್ಲಿ ಆರೋಗ್ಯ ತಪಾಸಣೆಜೊತೆಗೆ ಗಂಟಲು ದ್ರವ ಪರೀಕ್ಷೆ ಹಾಗೂ ಲಸಿಕಾಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿ ಜೊತೆಕೈಗೂಡಿಸಿ ತಮ್ಮನ್ನೂ ತೊಡಗಿಸಿಕೊಂಡಿರುವುದುನಿಜಕ್ಕೂ ಶ್ಲಾಘನೀಯ ಎಂದರು.
ಲಸಿಕೆ ಪಡೆಯಿರಿ: ಶ್ರೀದೇವಿ ವೈದ್ಯಕೀಯ ವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಪಿ.ಎಂ.ರವೀಶ್ಮಾತನಾಡಿ, ಸಿಂಗಾಪುರ ಗ್ರಾಮದಲ್ಲಿ ಕೋವಿಡ್ರೋಗದಿಂದ ಬಳಲಿ, ಆರೋಗ್ಯ ಕೇಂದ್ರಗಳಿಂದಆರೈಕೆ ಪಡೆದು ವಾಪಸಾದ ಜನರು ಕನಿಷ r ಒಂದುವಾರವಾದರೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಅವಶ್ಯಕ. ಇದರಿಂದ ಇತರರಿಗೆ ರೋಗವು ಹರಡುವುದಿಲ್ಲ. ಉಳಿದ ಜನರು ಕೋವಿಡ್ ರೋಗ ಬರದಂತೆ ಅವಶ್ಯಕವಾಗಿ ಲಸಿಕೆ ಪಡೆಯಬೇಕು ಎಂದರು.
3 ತಿಂಗಳಿಂದ ವೈದ್ಯರ ನಡೆ ಹಳ್ಳಿ ಕಡೆ ಶೀರ್ಷಿಕೆಯಲ್ಲಿಚಿಕ್ಕನಾಯಕ್ಕನಹಳ್ಳಿ, ಶಿರಾ ತಾಲೂ ಕುಗಳಲ್ಲಿ ವೈದ್ಯಕೀಯ ತಂಡ ಮನೆ ಮನೆ ಭೇಟಿ ನೀಡಿ ಆರೋಗ್ಯತಪಾಸಣೆ, ಕೋವಿಡ್ ನಿಯಂತ್ರಣದ ಜಾಗೃತಿಮೂಡಿಸುವುದರ ಜೊತೆಗೆ ಗಂಟಲು ದ್ರವ ಪರೀಕ್ಷೆಹಾಗೂ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ವೈದ್ಯರ ತಂಡದ ಶ್ರಮವು ಕೋವಿಡ್ನ ತಡೆಯುವಲ್ಲಿ ಉಪಯುಕ್ತವಾಗಲಿದೆ ಎಂದು ವೈದ್ಯಕೀಯ ನಿರ್ದೇಶಕರಾದ ಡಾ. ರಮಣ್ ಆರ್ ಹುಲಿನಾಯ್ಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.