ಸ್ಲಂ ಮಕ್ಕಳಿಗೆ ಬಾಲ್ಯ ವಿವಾಹ ವಿರೋಧಿಸುವ ಜಾಗೃತಿ ಅಗತ್ಯ


Team Udayavani, Jul 22, 2021, 7:28 PM IST

thumakuru news

ತುಮಕೂರು: ಇತ್ತೀಚಿನ ದಿನಗಳಲ್ಲಿ ಸ್ಲಂಮಕ್ಕಳಲ್ಲಿ ಶೈಕ್ಷಣಿಕ ಮಟ್ಟ ಕುಂದುತ್ತಿರುವುದರಿಂದ ಚಿಕ್ಕವಯಸ್ಸಿಗೆ ಬಾಲ್ಯ ವಿವಾಹವಾಗುವಘಟನೆಗಳು ಸ್ಲಂಗಳಲ್ಲಿ ಹೆಚ್ಚಾಗುತ್ತಿದ್ದು, ಈಗಾಗಲೇ ಹಲವಾರು ಬಾಲ್ಯವಿವಾಹಗಳನ್ನುಸಂಘಟನೆಯಿಂದ ತಡೆದಿದೆ.

ಆದರೂ, ಕಣ್‌ತಪ್ಪಿಸಿ ಪೋಷಕರು ಬಾಲ್ಯ ವಿವಾಹ ಮಾಡುತ್ತಿದ್ದು, ಇದು ಕಾನೂನು ಬಾಹಿರವಾಗಿದ್ದುಮುಂದಿನ ದಿನಗಳಲ್ಲಿ ಸ್ಲಂ ಮಕ್ಕಳಿಗೆ ಮತ್ತುಪೋಷಕರಿಗೆ ಬಾಲ್ಯ ವಿವಾಹ ವಿರೋಧಿಸಲುಜಾಗೃತಿ ಅಭಿಯಾನ ಕೈಗೊÙಲಾಗ ‌Û ‌ುವುದುಎಂದು ಸ್ಲಂ ಜನಾಂದೋಲನ ಕರ್ನಾ ಟಕಸಂಚಾಲಕ ಎ.ನರಸಿಂಹಮೂರ್ತಿ ತಿಳಿಸಿದರು.ಜಿಲ್ಲಾಕೊಳಗೇರಿ ನಿವಾಸಿಗಳ ಹಿತರಕ್ಷಣಾಸಮಿತಿಯಿಂದ ನಗರವಂಚಿತ ಯುವ ಜನಸಂಪನ್ಮೂಲ ಕೇಂದ್ರದಲ್ಲಿ ಚಿಂದಿ ಆಯುವಅಲೆಮಾರಿ ಮತ್ತು ಪರಿಶಿಷ್ಟ ಜಾತಿಯಸಮುದಾಯಗಳಿಗೆ ಬಾಲ್ಯ ವಿವಾಹ ಮತ್ತುಮಕ್ಕಳ ಶೈಕ್ಷಣೀಕ ಜಾಗೃತಿ ಶಿಬಿರ ಹಾಗೂಕೋವಿಡ್‌ಸಂಕಷ್ಟದಲ್ಲಿರುವಕುಟುಂಬಗಳಿಗೆಆಹಾರಕಿಟ್‌ಗಳ ವಿತರಣೆ ಮಾಡಿ ಮಾತನಾಡಿದ ಅವರು, ಅಲೆಮಾರಿ ಸಮುದಾಯಗಳಲ್ಲಿ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹಿಸುತ್ತಿದ್ದು,ಜಿಲ್ಲಾಡಳಿತ ಇಂತಹ ಸಮುದಾಯ ಗುರುತಿಸಿಅರಿವು ಮೂಡಿಸುವ ಅಗತ್ಯವಿದೆ ಎಂದರು.

ಅಭಿವೃದ್ಧಿಗೆ ಪ್ರೇರಣೆ: ಕೆಲವು ಮಕ್ಕಳು ಸ್ಲಂಮಕ್ಕಳು ಡ್ರಗ್ಸ್‌ ಜಾಲಕ್ಕೆ ಸಿಲುಕಿಸುತ್ತಿದ್ದು, ಈದುಶ್ಚಟಗಳಿಂದ ನಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು ಶೈಕ್ಷಣಿಕವಾಗಿ ಮಕ್ಕಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಶಿಕ್ಷಣದಿಂದ ಜ್ಞಾನಾರ್ಜನೆಯಾಗಿ ನಮ್ಮ ಸುತ್ತಲಿನ ಕಂದಾಚಾರ,ತಾರತಮ್ಯ, ಅಸಮಾನತೆ ಹಾಗೂ ಸಮುದಾಯದ ಅಭಿವೃದ್ಧಿಗೆ ಪ್ರೇರಣೆಯಾಗುತ್ತದೆಎಂದರು. ಪೋಷಕರ ಪ್ರತಿನಿಧಿಗಳಾದಮಾರಕ್ಕ, ಜಯಮ್ಮ, ಸಿದ್ದಪ್ಪ ಮಾತನಾಡಿ,ಕಳೆದ ಎರಡು ವರ್ಷಗಳಿಂದ ಕೊರೊನಾಕಾಯಿಲೆಯಿಂದ ನಮ್ಮ ಮಕಳು‌R ಶಾಲೆಗೆಹೋಗುತ್ತಿಲ್ಲ ಆನ್‌ಲೈನ್‌ಲ್ಲಿ ಅಥವಾ ಟೀವಿಮಾಧ್ಯಮದಲ್ಲಿ ನಮ್ಮ ಮಕ್ಕಳು ಶಿಕ್ಷಣಕಲಿಯಲು ಅವಕಾಶಗಳಿಲ್ಲ.

ಆದ್ದರಿಂದಸರ್ಕಾರ 3ನೇ ಅಲೆಯ ಮುಂಜಾಗ್ರತೆ ವಹಿಸಿತಳಸಮುದಾಯಗಳ ಮತ್ತು ಅಲೆಮಾರಿಮಕ್ಕಳ ಶಿಕ್ಷಣ ಅಭಿವೃದ್ಧಿಗಾಗಿ ತುರ್ತಾಗಿಸರ್ಕಾರಿ ಶಾಲೆಗಳನ್ನು ತೆರೆಯಬೇಕು ಎಂದುಸರ್ಕಾರವನ್ನು ಒತ್ತಾಯಿಸಿದರು.ದುಡಿಯುವ ಕೈಗಳಿಗೆ ಕೆಲಸ ನೀಡಿ: ಸ್ಲಂಜನಾಂದೋಲನ ಕರ್ನಾಟಕ ಗೌರವಧ್ಯಕ್ಷೆದೀಪಿಕಾ ಮಾತನಾಡಿ, ಕೋವಿಡ್‌ ಪ್ರಾರಂಭವಾಗಿ 1 ವರ್ಷ ಮೇಲಾಗುತ್ತಿದ್ದು, ದುಡಿದುತಿನ್ನುವ ಸಮುದಾಯಗಳಿಗೆ ಇಂದು ಹಸಿವುಕಾಡುತ್ತಿದೆ. ಏಕೆಂದರೆ ಕೆಲಸಕ್ಕೆ ಬೇಕಾದವಾತಾವರಣ ಎಲ್ಲೂ ಸಿಗುತ್ತಿಲ್ಲವಾದರಿಂದಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಹಾಗಾಗಿ, ಸರ್ಕಾರ ದುಡಿಯುವ ಕೈಗಳಿಗೆಕೆಲಸ ನೀಡಲು ಕ್ರಮ ಕೈಗೊಳ್ಳಬೇಕು. ಸಮಿತಿಯ ಕಾರ್ಯಕರ್ತರು ಕಳೆದ ಮೂರುತಿಂಗಳಿಂದ ಹಸಿವಿನಿಂದಿರುವ ಜನಸಮುದಾಯಗಳನ್ನು ಗುರುತಿಸಿ ಆಹಾರ ಕಿಟ್‌ಗಳನ್ನು ಮತ್ತು ಅಗತ್ಯ ನೆರವನ್ನು ನೀಡುವಕೆಲಸ ಮಾಡುತ್ತಿದ್ದು, ನಮ್ಮ ಸಂಘಟನೆಗೆತೃಪ್ತಿ ತಂದಿದೆ ಎಂದರು. ತುಮಕೂರು ಸ್ಲಂಸಮಿತಿಯ ಪದಾಧಿಕಾರಿ ಅರುಣ್‌,ತಿರುಮಲಯ್ಯ, ಮೋಹನ್‌, ಚಿಕ್ಕಅಶ್ವತ್ಥ್ಪ್ಪ,ರಾಜು, ಗೋವಿಂದ ಇದ್ದರು

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.