18 ಸಾವಿರ ರೂ. ತಲುಪಿದ ಕೊಬ್ಬರಿ ಧಾರಣೆ!


Team Udayavani, May 28, 2021, 7:58 PM IST

thumakuru news

ತಿಪಟೂರು: ಲಾಕ್‌ಡೌನ್‌ ಪರಿಣಾಮರೈತರು ಬೆಳೆಯುವ ತೋಟಗಾರಿಕೆ ಹಾಗೂತರಕಾರಿ, ಹೂ, ಹಣ್ಣು ಮತ್ತಿತರೆ ಬೆಳೆಗಳಬೆಲೆಯಲ್ಲಿ ಕುಸಿತ ಕಂಡಿದ್ದರೂ, ಕೊಬ್ಬರಿ ಬೆಲೆಮಾತ್ರ ಲಾಕ್‌ಡೌನ್‌ ಸಮಯದಲ್ಲಿ ದಿನೇದಿನೆ ಏರುಗತಿಯಲ್ಲೇ ಸಾಗಿದ್ದು, ಇದೀಗಕ್ವಿಂಟಲ್‌ ಕೊಬ್ಬರಿ ಬೆಲೆ 18 ಸಾವಿರ ರೂ.ಮುಟ್ಟುವ ಮೂಲಕ ತೆಂಗು ಬೆಳೆಗಾರರಮುಖದಲ್ಲಿ ಮಂದಹಾಸ ಮೂಡಿಸಿದೆ.

ಒಂದು ಕಾಲದಲ್ಲಿ ಕೊಬ್ಬರಿ ಬೆಲೆಯನ್ನುಚಿನ್ನದ ಬೆಲೆಗೆ ಹೋಲಿಸಲಾಗುತ್ತಿತ್ತು. ಅಂದರೆತಿಪಟೂರಿನಲ್ಲಿ ಆಗಿನ ಕಾಲದಲ್ಲಿ 1 ಕ್ವಿಂಟಲ್‌ಕೊಬ್ಬರಿ ಮಾರಿ 1 ತೊಲಿ ಚಿನ್ನ ಖರೀದಿಸಲಾಗುತ್ತಿತ್ತು ಅನ್ನೋ ಮಾತು ಈಗಲೂ ಚಾಲ್ತಿಯಲ್ಲಿದೆ. ಆದರೆ, ಬರುಬರುತ್ತಾ ಕೊಬ್ಬರಿಬೆಲೆಗೂ ಚಿನ್ನದ ಬೆಲೆಗೂ ಅಜಗಜಾಂತರ ವ್ಯತ್ಯಾಸವಾಗಿ ರೈತರು ಮತ್ತೆ ಕೊಬ್ಬರಿಗೆ ಚಿನ್ನದಬೆಲೆ ಯಾವಾಗ ಬರುತ್ತದೆ ಎಂಬ ಚರ್ಚೆಯಲ್ಲೇ ಸಮಾಧಾನ ಮಾಡಿಕೊಳ್ಳುತ್ತಿದ್ದರು.ಆದರೆ, ಕಳೆದ 10 ವರ್ಷದಲ್ಲಿ ಒಮ್ಮೆ ಮಾತ್ರಕೊಬ್ಬರಿ ಬೆಲೆ ಕ್ವಿಂಟಲ್‌ಗೆ 19 ಸಾವಿರ ರೂ.ದಾಟಿತ್ತು. ಅದೂ ಸಹ ಕೆಲವೇ ದಿನಗಳಲ್ಲಿಮಾತ್ರ.

ನಂತರದ ದಿನಗಳಲ್ಲಿ ಕೊಬ್ಬರಿ ಬೆಲೆಕನಿಷ್ಟ ಕ್ವಿಂಟಲ್‌ಗೆ 6 ರಿಂದ 8 ಸಾವಿರ ರೂ.ದಾಟಿ 14 ಸಾವಿರ ರೂ. ಆಸುಪಾಸಿನಲ್ಲೇಗಿರಕಿ ಹೊಡೆಯುತ್ತಿತ್ತು.ಮರದಲ್ಲಿ ತೆಂಗಿನ ಕಾಯಿಗಳಿಲ್ಲ: ಕೊಬ್ಬರಿಬೆಲೆ ಹೆಚ್ಚಾದರೂ ಅದು ಕೆಲವೇ ರೈತರಿಗೆಮಾತ್ರ ಸಿಗಲಿದೆ.

ಕಾರಣ ತಾಲೂಕಿನ ಬಹುತೇಕ ಭಾಗಗಳ ತೆಂಗಿನ ತೋಟಗಳು ನೀರಿನಅಭಾವ, ರೋಗರುಜಿನೆಗಳ ಕಾಟಗಳಿಂದಮರದಲ್ಲಿ ತೆಂಗಿನ ಕಾಯಿಗಳಿಲ್ಲ. ಆದರೆ,ಕೆರೆಕಟ್ಟೆಗಳಲ್ಲಿ ನೀರಿದ್ದು, ಅಂತರ್ಜಲ ಚೆನ್ನಾಗಿರುವ ಹಾಗೂ ಹೇಮಾವತಿ ನೀರು ಹರಿಯುವ ಕೆಲವೇ ಪ್ರದೇಶಗಳ ರೈತರ ತೋಟಗಳು ಚೆನ್ನಾಗಿ ಫ‌ಸಲು ನೀಡುತ್ತಿರುವುದರಿಂದಅವರಿಗೆ ಕೊಬ್ಬರಿ ಹಾಗೂ ತೆಂಗಿನಕಾಯಿಗೆಹೆಚ್ಚಿನ ಡಿಮ್ಯಾಂಡ್‌ ಇದೆ.

ಹಾಗಾಗಿ ಕೊಬ್ಬರಿಬೆಲೆ ಕ್ವಿಂಟಲ್‌ಗೆ 18 ಸಾವಿರ ರೂ. ದಾಟಿದರೂಹೆಚ್ಚಿನ ಬೆಳೆಗಾರರಿಗೆ ಈ ಲಾಭದಾಯಿಕ ಬೆಲೆದಕ್ಕದಿರುವುದರಿಂದ ಅದೃಷ್ಟ ಇರೋರೈತರಾದರೂ ಚೆನ್ನಾಗಿ ಬದುಕಿಕೊಳ್ಳಲಿ ಎಂದುತಮ್ಮನ್ನು ತಾವೇ ಸಮಾಧಾನಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.