ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು


Team Udayavani, Nov 28, 2021, 6:18 PM IST

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಕುಣಿಗಲ್: ಮಾರ್ಕೋನಹಳ್ಳಿ ಕೋಡಿ ಹಳ್ಳದ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋದ ದುರಂತ ಘಟನೆ ಭಾನುವಾರ ನಡೆದಿದೆ.

ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದ ಪರ್ವಿನ್ ತಾಜ್ ( 23) ,  ಸಾದೀಯ (17) ಎಡಿಯೂರು ಹೋಬಳಿ ಬೀರಗಾನಹಳ್ಳಿ ಗ್ರಾಮದ ರಾಜು (23),  ಅಪ್ಪು (20) ನೀರಿನಲ್ಲಿ ಕೊಚ್ಚಿಹೋದವರು ಎಂದು ತಿಳಿದು ಬಂದಿದೆ.

ಘಟನೆ ವಿವರ : ಮಾಕೋರ್ನಹಳ್ಳಿ ಜಲಾಶಯವು ತುಂಬಿಕೊಂಡಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಪ್ರವಾಸಿಗರು ಹೆಚ್ಚಾಗುತ್ತಿದ್ದು, ಭಾನುವಾರ ರಜೆ ಇದ್ದ ಹಿನ್ನಲೆಯಲ್ಲಿ ಕೋಟೆ ಪ್ರದೇಶದ ಎರಡು ಕುಟುಂಬಗಳು  ಜಲಾಶಯಕ್ಕೆ ಬಂದು ಮಾರ್ಕೋನಹಳ್ಳಿ ಬಲಭಾಗದ  ಕೋಡಿ ಹಳ್ಳದಲ್ಲಿ ಆಟವಾಡುತ್ತಿದ್ದರು.

ಆಟವಾಡುತ್ತಾ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಧಿಡೀರನೇ ಮಾರ್ಕೋನಹಳ್ಳಿ ಜಲಾಶಯಕ್ಕೆ ಎರಡು ಸಾವಿರ ಕ್ಯೂಸೆಕ್ಸ್ ಒಳ ಹರಿವು  ಹೆಚ್ಚಾಗಿ,ಕೋಡಿ ಸೈಪೋನ್ ನಲ್ಲಿ ನೀರಿನ ಪ್ರಮಾಣ ಹೆಚ್ಚಾದ ಹಿನ್ನಲೆಯಲ್ಲಿ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಪ್ರಾಣಾಪಾಯದಿಂದ ಬಾಲಕ ಪಾರು: ನೀರಿನಲ್ಲಿ ಆಟವಾಡುತ್ತಿದ್ದ ಬಾಲಕ 11 ವರ್ಷದ ತಬ್ರೇಜ್ ನೀರಿನಲ್ಲಿ ಕೊಚ್ಚಿಕೊಂಡು ಹೋಗುವಾಗ  ಕುಟುಂಬಸ್ಥರು ಎಳೆದುಕೊಂಡ ಹಿನ್ನಲೆಯಲ್ಲಿ ಪ್ರಾಣಾಪಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಶಾಸಕ ಡಾ.ಹೆಚ್.ಡಿ.ರಂಗನಾಥ್ ಬೇಟಿ ನೀಡಿ ಪರಿಶೀಲಿಸಿ, ನೀರಿನಲ್ಲಿ ಕೊಚ್ಚಿ ಹೋದ ನಾಲ್ವರ ಪತ್ತೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದು, ಅಗ್ನಿ ಶಾಮಕ ಸಿಬ್ಬಂದಿಗಳು, ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.