ತುಮಕೂರಿನ ವ್ಯಕ್ತಿ ಸೋಂಕಿಗೆ ಬಲಿ,ಜಿಲ್ಲೆಯಲ್ಲಿ ಹೈ ಅಲರ್ಟ್:ಇಲ್ಲಿದೆ ವ್ಯಕ್ತಿಯ ಪ್ರಯಾಣ ವಿವರ


Team Udayavani, Mar 27, 2020, 1:22 PM IST

ತುಮಕೂರಿನ ವ್ಯಕ್ತಿ ಸೋಂಕಿಗೆ ಬಲಿ,ಜಿಲ್ಲೆಯಲ್ಲಿ ಹೈ ಅಲರ್ಟ್: ಇಲ್ಲಿದೆ ವ್ಯಕ್ತಿಯ ಪ್ರಯಾಣ ವಿವರ

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್

ತುಮಕೂರು: ಕೋವಿಡ್-19 ಸೋಂಕಿಗೆ ರಾಜ್ಯದಲ್ಲಿ ಮೂರನೇ ಬಲಿಯಾಗಿದೆ. ತುಮಕೂರಿನ ಶಿರಾ ಮೂಲದ 60 ವರ್ಷದ ಪ್ರಾಯದ ಸೋಂಕಿತ ಇಂದು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾವನ್ನಪ್ಪಿದ ಸೋಂಕಿತ ವ್ಯಕ್ತಿ ಮಾ.07ರಂದು ದೆಹಲಿಯ ಜಾಮೀಯಾ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಪರ್ಕ ಕ್ರಾಂತಿ ರೈಲಿನಲ್ಲಿ 13 ಮಂದಿಯೊಂದಿಗೆ ಪ್ರಯಾಣ ಮಾಡಿದ್ದು, ಮಾ.14ರಂದು ಬೆಂಗಳೂರಿಗೆ ಬಂದಿದ್ದು, ಅಲ್ಲಿಂದ ಬಸ್ ಮೂಲಕ ಶಿರಾಗೆ ತಲುಪಿದ್ದರು ಎಂದು ತಿಳಿಸಿದರು.

ದೆಹಲಿಯಿಂದ ಬಂದಿದ್ದ ವ್ಯಕ್ತಿಗೆ ಮಾ.18ರಂದು ಜ್ವರ ಬಂದಿದ್ದು, ಮಾ.21ರಂದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮಾ.24ರಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು, ಕೋವಿಡ್-19 ಸೋಂಕಿನ ಬಗ್ಗೆ ಬೆಂಗಳೂರಿನಿಂದ ಇಂದು ವರದಿ ಬಂದಿದ್ದು, ಬೆಳಿಗ್ಗೆ 10-45ಕ್ಕೆ ವ್ಯಕ್ತಿ ಜಿಲ್ಲಾಸ್ಪತ್ರೆಯ ಐಸೋಲೆಟೆಡ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಮೃತ ವ್ಯಕ್ತಿಯೊಂದಿಗೆ ದೆಹಲಿಗೆ ತೆರಳಿದ್ದ 13 ಮಂದಿ ಹಾಗೂ ಕುಟುಂಬದ ಸದಸ್ಯರನ್ನು ಐಸೋಲೇಟೆಡ್ ಮಾಡಲಾಗಿದ್ದು, ಮೃತ ವ್ಯಕ್ತಿಯ ಕುಟುಂಬದ ಎಂಟು ಮಂದಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಹಾಗೂ ಉಳಿದ 16 ಮಂದಿಗೆ ಶಿರಾ ಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಹಾಗೂ ಚಿಕಿತ್ಸಕರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದರು.

ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಸರ್ಕಾರದ ಸೂಚನೆಯಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದ ಅವರು, ಸ್ವಯಂ ಸೇವಕರೊಂದಿಗೆ ಸೇರಿ ಮನೆ ಮನೆಗೆ ದಿನಸಿ ವ್ಯವಸ್ಥೆ ಮಾಡಲಾಗುವುದು ಎಂದರು, ಕೋವಿಡ್-19 ವಾರಿಯರ್ ಗಳನ್ನು ತಾಲ್ಲೂಕು ಹಾಗೂ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ಕ್ರಮ ವಹಿಸಲಾಗುವುದು ಎಂದರು.

ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುವುದು. ಶ್ರೀದೇವಿ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಪರಿವರ್ತಿಸಲಾಗುವುದು, ಅಲ್ಲಿ ಜಿಲ್ಲಾಸ್ಪತ್ರೆ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಅನಾವಶ್ಯಕ ಓಡಾಡುವ ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಲಾಗುವುದು, ಅವರಲ್ಲಿ ಅರಿವು ಮೂಡಿಸಲಾಗುತ್ತಿದೆ, ಡ್ರೋಣ್ , ಮಾನಿಟರಿಂಗ್ ಕ್ಯಾಮೆರಾ ಮೂಲಕ ಪರಿವೀಕ್ಷಣೆ ಮಾಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.