ಅಭಿವೃದ್ಧಿ ಕಾಮಗಾರಿ ಆರಂಭ: ವ್ಯಾಪಾರಿಗಳಿಗೆ ತೊಂದರೆ


Team Udayavani, Jun 13, 2021, 8:42 PM IST

Trouble for traders

ತುಮಕೂರು: ನಗರದ ಅಂತರಸನಹಳ್ಳಿ ತರಕಾರಿಮಾರು ಕಟ್ಟೆ ಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡಲುಜೆಸಿಬಿಯಿಂದ ಆವರಣದ ರಸ್ತೆಗಳನ್ನು ಅಗೆದ ಕಾರಣ,ವ್ಯಾಪಾರ, ವಹಿವಾಟಿಗೆ ಅಡಚಣೆ ಯಾಗಿ ವ್ಯವಹಾರ ಚಟುವಟಿಕೆಗಳು ಅಸ್ತವ್ಯಸ್ತ ವಾದವು.

ಕಾಮಗಾರಿ ಆರಂಭಿಸುವ ಬಗ್ಗೆ ಇಲ್ಲಿನ ವರ್ತಕರಿಗೆ ಮಾಹಿತಿ ನೀಡದೆ, ವ್ಯಾಪಾರಕ್ಕೆ ಪರ್ಯಾಯವ್ಯವಸ್ಥೆ ಮಾಡದೆ ಏಕಾಏಕಿ ಕಾಮಗಾರಿಗೆ ಮುಂದಾಗಿರುವ ಬಗ್ಗೆ ವರ್ತಕರು ಎಪಿಎಂಸಿ ಅಧಿಕಾರಿಗಳವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವ್ಯಾಪಾರ ವಹಿವಾಟು ಅಸ್ತವ್ಯಸ್ತ: ಮಳೆಗಾಲದಲ್ಲಿಮಳೆ ನೀರು ಮಾರುಕಟ್ಟೆ ಒಳಗೆ ನುಗ್ಗಿ ಅವಾಂ ತರವಾಗುತ್ತಿತ್ತು. ಇಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ, ಎಪಿಎಂಸಿಯಿಂದ ಸುವ್ಯ ವಸ್ಥಿತಚರಂಡಿ ನಿರ್ಮಿಸಿ, ಆವರಣದಲ್ಲಿ ಸಿಮೆಂಟ್‌ಕಾಂಕ್ರೀ ಟ್‌ ರಸ್ತೆ ನಿರ್ಮಾಣ ಮಾಡ ಲಾಗುತ್ತಿದೆ. ಮಾರು ಕಟ್ಟೆ ಅಭಿವೃದ್ಧಿಗೆ ನಾವು ವಿರೋಧ ಮಾಡುವುದಿಲ್ಲ. ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಆಗಬೇಕುಎಂಬ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಆದರೆ,ಕಾಮಗಾರಿ ಆರಂಭಿಸುವ ಮೊದಲು ಇಲ್ಲಿನವ್ಯಾಪಾರಿಗಳಿ ಗಾಗಲಿ, ವ್ಯಾಪಾರಿಗಳ ಸಂಘಕ್ಕಾಗಲಿಎಪಿಎಂಸಿ ಅಧಿಕಾರಿಗಳು ಮಾಹಿತಿ ನೀಡಿಲ್ಲ, ಜೆಸಿಬಿತಂದು ದಿಢೀರನೇ ಆವರಣದ ರಸ್ತೆಗಳನ್ನು ಅಗೆದು ಹೋಗಿದ್ದಾರೆ.

ಗ್ರಾಹಕರ ಓಡಾಟಕ್ಕೂ ತೊಂದರೆಯಾಗಿದೆ. ವ್ಯಾಪಾರಕ್ಕೂ ಅನಾನುಕೂಲವಾಗಿದೆ.ಹೀಗಾಗಿ ವ್ಯಾಪಾರ ವಹಿವಾಟು ಅಸ್ತವ್ಯಸ್ತವಾಗಿದೆಎಂದು ವ್ಯಾಪಾರಿಗಳು ಎಪಿಎಂಸಿ ಅಧಿಕಾರಿಗಳವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮಾರುಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸುವ ಮೊದಲು ಅಧಿಕಾರಿಗಳು ವರ್ತಕರಿಗೆ ವಿಷಯ ತಿಳಿಸಬೇಕಾಗಿತ್ತು. ವ್ಯಾಪಾರಕ್ಕೆ ಪರ್ಯಾಯ ಜಾಗಗುರುತಿಸಿ,ಅಗತ್ಯ ಅನುಕೂಲ ಮಾಡಿಕೊಡಬೇಕಾಗಿತ್ತುಎಂದು ಮಾರುಕಟ್ಟೆಯ ಹಣ್ಣು, ತರಕಾರಿ ವ್ಯಾಪಾರಿಗಳಸಂಘದ ಅಧ್ಯಕ್ಷ ರಘುರಾಮ್‌ ಹೇಳಿದರು.

ಲೈಸನ್ಸ್ರದ್ದುಗೊಳಿಸುವ ಬೆದರಿಕೆ: ಈ ಬಗ್ಗೆಅಧಿಕಾರಿಗಳನ್ನು ಕೇಳಿದರೆ, ಲೈಸನ್ಸ್‌ ರದ್ದು ಮಾಡುವಬೆದರಿಕೆ ಹಾಕಿ, ದೌರ್ಜನ್ಯದಿಂದ ಕಾಮಗಾರಿಆರಂಭಿಸಿದ್ದಾರೆ. ವ್ಯಾಪಾರಕ್ಕೆ ನಮಗೆ ಪರ್ಯಾಯವ್ಯವಸ್ಥೆ ಮಾಡಿಕೊಡಬೇಕು ಎಂದುಒತ್ತಾಯಿಸಿದರು. ಈ ಸಂಬಂಧ ಎಪಿಎಂಸಿಕಾರ್ಯದರ್ಶಿಗಳಿಗೆ ಮನವಿ ಪತ್ರ ನೀಡಿ,ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡುವಂತೆಕೋರುವುದಾಗಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಮುತ್ತು ರಾಯಪ್ಪ ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.