ಬೆಟ್ಟಕ್ಕೆ ಹತ್ತಿದ ಬೆಂಕಿ: ದೇವರಾಯನ ದುರ್ಗದ ಜಾತ್ರೆಗೆ ತೆರಳುತ್ತಿದ್ದ ಬಾಲಕಿ ಮೃತ್ಯು


Team Udayavani, Mar 7, 2023, 7:50 PM IST

ತುಮಕೂರು: ಬೆಟ್ಟಕ್ಕೆ ಹತ್ತಿದ ಬೆಂಕಿಗೆ ಸಿಲುಕಿ ಜಾತ್ರೆಗೆ ತೆರಳುತ್ತಿದ್ದ ಬಾಲಕಿ ಮೃತ್ಯು

ತುಮಕೂರು: ಜಿಲ್ಲೆಯ ಪ್ರಸಿದ್ಧ ಪ್ರಾಕೃತಿಕ ತಾಣ ದೇವರಾಯನ ದುರ್ಗದ ಜಾತ್ರೆಗೆ ತೆರಳುತ್ತಿದ್ದ ವೇಳೆ ಬೆಂಕಿ ತಗುಲಿ ಬಾಲಕಿ ಮೃತಪಟ್ಟಿದ್ದು ಜೊತೆಯಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ದೇವರಾಯನ ದುರ್ಗದಲ್ಲಿ ಮಂಗಳವಾರ ನಡೆದಿದೆ.

ದೇವರಾಯನ ದುರ್ಗದಲ್ಲಿ ದೇವರ ಜಾತ್ರೆ ನಡೆಯುತ್ತಿದ್ದು ಜಾತ್ರೆಗೆಂದು ತೆರಳುತ್ತಿದ್ದ ಬಾಲಕಿಯೊಬ್ಬಳು ಬೆಟ್ಟಕ್ಕೆ ಹತ್ತಿಕೊಂಡಿದ್ದ ಬೆಂಕಿಗೆ ಸಿಲುಕಿ ದುರಂತ ಸಾವು ಕಂಡಿದ್ದಾಳೆ.

ಮಂಗಳವಾರ ದೇವರಾಯನ ದುರ್ಗದ ರಥೋತ್ಸವ ನಡೆಯುತ್ತಿದ್ದು ರಥೋತ್ಸವದಲ್ಲಿ ಭಾಗಿಯಾಗಲು ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಮಾನಸ ಹಾಗೂ ಆಕೆಯ ಸ್ನೇಹಿತರು , ಜಾತ್ರೆಗೆ ಕಾಲುದಾರಿಯ ಮೂಲಕ ತೆರಳುತ್ತಿದ್ದ ವೇಳೆ ಬೆಟ್ಟದಲ್ಲಿ ಹೊತ್ತಿಕೊಂಡಿದ್ದ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಒಂಬತ್ತನೇ ತರಗತಿಯ ಬಾಲಕಿ ಮಾನಸ ,(13) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇನ್ನು ಬೆಂಕಿ ಹೆಚ್ಚಾಗುತ್ತಿದ್ದಂತೆ  ಬಾಲಕಿಯ ಜೊತೆಯಲ್ಲಿದ್ದ  ವೃದ್ದೆಯೊಬ್ಬರು ಬಾಲಕಿಯನ್ನು ರಕ್ಷಿಸಲು ಹೋಗಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ವೃದ್ದೆ ಪಾರಾಗಿದ್ದಾರೆ ಬೆಂಕಿಯ ಕೆನ್ನಾಲಗಿಗೆ ಸಿಲುಕಿದ್ದ ಮಾನಸ ಶೇ 90ರಷ್ಟು ಸುಟ್ಟ ಗಾಯಗಳಿಂದ ಸ್ಥಳದಲ್ಲೇ  ಮೃತಪಟ್ಟಿದ್ದು ಜೊತೆಯಲ್ಲಿದ್ದ ಮತ್ತೆ ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮೃತಪಟ್ಟ ಬಾಲಕಿಯ ಶವವನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಅರಣ್ಯ ಅಧಿಕಾರಿಗಳು ಕಳೆದ ರಾತ್ರಿಯೂ ಸಹ ಬೆಟ್ಟದ ತಪ್ಪಲಿನ ಕೆಲವು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಕಳೆದ ರಾತ್ರಿಯೂ ಸಹ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಮುಂದಾಗಿದ್ದರು ಆದರೆ ಅದನ್ನ ಅರಿಯದೆ ಮಾನಸ ಹಾಗೂ ಕೆಲವರು ಕಾಲುದಾರಿಯನ್ನ ಬಳಸಿ ಜಾತ್ರೆಗೆ ಎಂದು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿಯ ಕೆನ್ನಾಲಿಗೆ ಸಿಲುಕಿ ಮೃತಪಟ್ಟಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಾಲಕಿ ಮೃತಪಟ್ಟಿರುವ ಜಾಗದಲ್ಲಿ ಕಾಲು ದಾರಿಯು ಸಂಪೂರ್ಣ ಕಿರಿದಾಗಿದ್ದು  ಬಹುತೇಕ ಹುಲ್ಲುಗಾವಲಿನಿಂದ ಆವೃತವಾಗಿತ್ತು ಎನ್ನಲಾಗಿದೆ. ಅದೇನೇ ಇರಲಿ ಜಾತ್ರೆಗೆಂದು ತೆರಳುತ್ತಿದ್ದ ಬಾಲಕಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿರುವುದು ದುರದೃಷ್ಟವೇ ಸರಿ.

ಸ್ಥಳಕ್ಕೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೇರಿದ್ದಂತೆ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಅರಣ್ಯ: ಬದುಕುಳಿಯಲು ಮನೆ ಬಳಿ ಬಂದ ಕಾಳಿಂಗ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.