ತಪ್ಪದೇ ಕೋವಿಡ್ ಲಸಿಕೆ ಪಡೆಯಿರಿ


Team Udayavani, Apr 12, 2021, 1:39 PM IST

ತಪ್ಪದೇ ಕೋವಿಡ್ ಲಸಿಕೆ ಪಡೆಯಿರಿ

ತುಮಕೂರು: ಕೋವಿಡ್ 2ನೇ ಅಲೆ ಎಲ್ಲ ಕಡೆ ಹೆಚ್ಚುತ್ತಿರುವ ಪರಿಣಾಮ ಕೋವಿಡ್ ನಿಯಂತ್ರಿಸಲು45 ವರ್ಷ ಮೇಲ್ಪಟ್ಟಿರುವ ಪ್ರತಿಯೊಬ್ಬ ನಾಗರಿಕರು ತಪ್ಪದೇ ಕೊರೊನಾ ಲಸಿಕೆ ಪಡೆಯ ಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸೂಚಿಸಿದರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕೋವಿಡ್‌ ಲಸಿಕಾ ಉತ್ಸವಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಭಾನುವಾರದಿಂದಏ.14ರವರೆಗೆ ಹಮ್ಮಿಕೊಳ್ಳಲಾಗಿರುವ ಕೋವಿಡ್‌ ಲಸಿಕಾಉತ್ಸವಕ್ಕೆ ಚಾಲನೆ ನೀಡಲಾಗಿದೆ. ಪ್ರಧಾನಮಂತ್ರಿಗಳುದೇಶಾದ್ಯಂತ ಏ.11ರಿಂದ 14ರ ವರೆಗೆ ಲಸಿಕಾ ಉತ್ಸವನಡೆಸಲು ನಿರ್ದೇಶನ ನೀಡಿದ್ದಾರೆ. ಅದರಂತೆ ರಾಜ್ಯದಲ್ಲೂ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದ್ದು, ಇದರ ಭಾಗವಾಗಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಲಸಿಕಾ ಕೇಂದ್ರವನ್ನು ಉದ್ಘಾಟನೆಮಾಡಲಾಗಿದೆ ಎಂದರು.

ಅಡ್ಡಪರಿಣಾಮ ಇಲ್ಲ: ಲಸಿಕೆ ಪಡೆಯುವುದರಿಂದ ಯಾವುದೇ ದುಷ್ಪರಿಣಾಮ ಇಲ್ಲ. ಈಗಾಗಲೇಪ್ರಧಾನಮಂತ್ರಿ ಸೇರಿದಂತೆ ಎಲ್ಲ ಚುನಾಯಿತ ಪ್ರತಿನಿಧಿ ಗಳು, ಅಧಿಕಾರಿಗಳು ಲಸಿಕೆ ಪಡೆದುಕೊಂಡಿದ್ದಾರೆ.ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇಲ್ಲ.ಯಾರೂ ಭಯಪಡುವ ಅಗತ್ಯವಿಲ್ಲ. ಮೊದಲನೇ ಡೋಸ್‌ ಮತ್ತು 2ನೇ ಡೋಸ್‌ ಎರಡನ್ನುಪಡೆಯುವುದರಿಂದ ಜನರಲ್ಲಿ ಇದರ ಬಗ್ಗೆ ವಿಶ್ವಾಸಮೂಡಿ ಕೋವಿಡ್‌ ಮಹಾಮಾರಿಯನ್ನು ತಡೆಯುವನಿಟ್ಟಿನಲ್ಲಿ ಯಶಸ್ವಿಯಾಗಬಹುದು ಎಂದರು.

ಕೋವಿಡ್‌ ಲಸಿಕಾ ಉತ್ಸವಕ್ಕೆ ಚಾಲನೆ ನೀಡಿದ ಬಳಿಕಜಿಲ್ಲಾಧಿಕಾರಿಗಳು, ಲಸಿಕೆ ಪಡೆಯಲು ಬಂದಿದ್ದವರಆಧಾರ್‌ ಕಾರ್ಡ್‌ ಎಂಟ್ರಿ ಸೇರಿದಂತೆ ಎಲ್ಲ ದಾಖಲಾತಿಪರಿಶೀಲಿಸಿ, ವೈದ್ಯರಿಂದ ಮಾಹಿತಿ ಪಡೆದು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಉಪವಿಭಾಗಾಧಿ ಕಾರಿ ಅಜಯ್‌, ತಹಶೀಲ್ದಾರ್‌ ಮೋಹನ್‌ಕುಮಾರ್‌,ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್‌ಬಾಬು, ಆರ್‌ಎಂಒಡಾ.ಎಚ್‌. ವೀಣಾ, ಪಾಲಿಕೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಟರಾಜು, ಡಾ. ಕೇಶವರಾಜು, ಡಾ. ಸನತ್‌ಕುಮಾರ್‌,ಡಾ. ಮೋಹನ್‌ದಾಸ್‌, ತಾಲೂಕು ಆರೋಗ್ಯಾಧಿಕಾರಿಡಾ. ಮೋಹನ್‌, ಡಾ. ಹಂಸ, ಆರ್‌.ಐ. ಶಿವಣ್ಣ ಇದ್ದರು.

ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಒಂದು ಗಂಟೆಗೂ ಅಧಿಕ ಕಾಲ ವೈದ್ಯರೊಂದಿಗೆ ಸಮಾಲೋಚನೆನಡೆಸಿದ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರು, ಕೋವಿಡ್‌ ಲಸಿಕಾ ಉತ್ಸವವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು.ಲಸಿಕೆ ಪಡೆಯುವ ಸಂಬಂಧ ಸಾರ್ವಜನಿಕರಲ್ಲಿ ಆಶಾಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರ ಮೂಲಕ ಅರಿವು ಮೂಡಿಸುವಂತೆ ತಿಳಿಸಿದರು

ಕೋವಿಡ್ ಎರಡನೇ ಅಲೆ ಎಲ್ಲ ಕಡೆ ತೀವ್ರವಾಗುತ್ತಿದೆ. ಪ್ರತಿಯೊಬ್ಬರುಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ತಪ್ಪದೇ ಪಾಲಿಸಬೇಕು. ಹೆಚ್ಚು ಗುಂಪು ಸೇರಬಾರದು. ಸಾಮಾಜಿಕ ಅಂತರ ಇರಬೇಕು. 45 ವರ್ಷದ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಬೇಕು. ವೈ.ಎಸ್‌.ಪಾಟೀಲ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.