ಉದಯವಾಣಿ ಫಲಶ್ರುತಿ: ಅಗ್ರಹಾರ ಕೆರೆ ಏರಿಗೆ ಭೇಟಿ ನೀಡಿದ ಇಂಜಿನಿಯರ್‌ಗಳು


Team Udayavani, Jul 21, 2022, 9:31 PM IST

1-sdssadad

ಕೊರಟಗೆರೆ : ಪಟ್ಟಣದ ಜೆಟ್ಟಿ ಅಗ್ರಹಾರ ಕೆರೆ ಏರಿ ಬಿರುಕು ಬಂದಿದ್ದು, ಅದನ್ನು ಸರಿಪಡಿಸುವ ಗೋಜಿಗೆ ಯಾರು ಹೋಗಿಲ್ಲ. ಹಾಗೂ ಸಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂಬುದಾಗಿ ಕೆರೆ ಏರಿ ಬಿರುಕು ಬಿಟ್ಟಿದ್ದ ವರದಿಯನ್ನು ಉದಯವಾಣಿ ಪತ್ರಿಕೆ ವರದಿ ಮಾಡಿ ಬಿತ್ತರಿಸಿತ್ತು.

ಪತ್ರಿಕೆಯಲ್ಲಿ ಸುದ್ದಿಯು ಪ್ರಸಾರವಾದ ಕೂಡಲೇ ಎಚ್ಚೆತ್ತ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಇಂದು ಕೆರೆ ಏರಿಗೆ ಬಂದು ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

ಕೆರೆ ಏರಿ ಒಡೆಯುವ ಆತಂಕದಲ್ಲಿದ್ದ ಗ್ರಾಮಸ್ಥರಿಗೆ ನೆಮ್ಮದಿಯಿಂದ ಇರುವಂತೆ ಉದಯವಾಣಿ ಪತ್ರಿಕೆ ಫಲಶ್ರುತಿಯನ್ನು ಕೊಟ್ಟಿದೆ.
ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೆರೆ ಏರಿ ಬಿರುಕು ಬಿಟ್ಟಿರುವುದು ಹಾಗೂ ಕೆರೆಯ ಸುತ್ತಲೂ ಬೆಳೆದಿರುವ ಗಿಡ ಮರಗಳನ್ನು ನೋಡಿದ್ದಾರೆ.

ಸಣ್ಣ ನೀರಾವರಿ ಇಲಾಖೆಯು ಕೆರೆ ಪುನಶ್ಚೇತನಕ್ಕೆ ೨೫ ಲಕ್ಷ ಹಣ ಬಿಡುಗಡೆ ಮಾಡಿರುತ್ತದೆ. ಹಾಗೂ ಇದಕ್ಕೆ ಸಂಬಂಧಿಸಿದಂತೆ 25 ಲಕ್ಷ ಟೆಂಡರ್ ಕರೆದಿರುವ ಅಧಿಕಾರಿಗಳು ಶೀಘ್ರದಲ್ಲೇ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇಂಜಿನಿಯರ್‌ಗಳು ಕೆರೆ ಹತ್ತಿರ ಬರುತ್ತಿದ್ದಂತೆ ಸ್ಥಳೀಯರು ಹಾಗೂ ರೈತರು ಆಕ್ರೋಶಭರಿತರಾಗಿದ್ದರು. ನಂತರ ಅಧಿಕಾರಿಗಳು ಅವರ ಮನವೊಲಿಸಿ ಶೀಘ್ರದಲ್ಲೇ ಸರಿಪಡಿಸುತ್ತೇವೆ ಎಂದು ಸಮಾಧಾನಪಡಿಸಿದರು.

ಅಗ್ರಹಾರದ ಸುರೇಂದ್ರಬಾಬು ಎಸ್. ಎಂಬುವವರು ಮಾತನಾಡಿ, ಅಗ್ರಹಾರದ ಕೆರೆ ಏರಿ ಬಿರುಕು ಬಿಟ್ಟಿರುವುದರ ಬಗ್ಗೆ ಉದಯವಾಣಿ ವರದಿ ಮಾಡಿತ್ತು. ಅದನ್ನು ನೋಡಿ ಎಚ್ಚೆತ್ತ ಅಧಿಕಾರಿಗಳು ಕೆರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೆರೆಯ ಅಭಿವೃದ್ಧಿ ಹಾಗು ಪುನಶ್ಚೇನಕ್ಕೆ 25 ಲಕ್ಷ ರೂ. ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಕಾರ್ಯಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಸರಿಪಡಿಸಿ ಎಂದು ಗ್ರಾಮಸ್ಥರು ಮನವಿ ಮಾಡಿಕೊಳ್ಳುತ್ತೇವೆ. ಅಗ್ರಹಾರ ಕೆರೆಯ ಸಮಸ್ಯೆ ಹಾಗೂ ಅದರಿಂದ ಆಗುವ ಅನಾಹುತಗಳ ಬಗ್ಗೆ ವರದಿ ಬಿತ್ತರಿಸಿದ ಉದಯವಾಣಿ ಪತ್ರಿಕೆಗೆ ಅಭಿನಂದನೆಗಳನ್ನು ತಿಳಿಸುತ್ತೇವೆ ಎಂದರು.

ವರದಿ ಮಾಡಿ ಸುಮ್ಮನಿರುವುದಲ್ಲ ಉದಯವಾಣಿ ಪತ್ರಿಕೆಯ ಕೆಲಸ, ವರದಿಗೆ ತಕ್ಕ ಫಲಶ್ರುತಿಯನ್ನು ಕೊಡುವುದೇ ನಮ್ಮ ಮುಖ್ಯ ಉದ್ದೇಶ. ರೈತರಿಗೆ, ಸಾರ್ವಜನಿಕರಿಗೆ ಅನ್ಯಾಯ ನಡೆಯುತ್ತಿದ್ದರೂ ನೋಡಿ ಸುಮ್ಮನೆ ಕೂರುವುದಲ್ಲ ನಮ್ಮ ಸುದ್ದಿ ಪತ್ರಿಕೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.