ಕೆಂಚರಾಯನಗರದಲ್ಲಿ ಅಂಡರ್‌ಪಾಸ್‌ ನಿರ್ಮಿಸಿ!

10 ದಿನಗಳಿಂದ ಧರಣಿ ನಡೆಸಿದರೂ ಕ್ರಮವಿಲ್ಲ: ಶಾಂತಕುಮಾರ್‌ ಆಕ್ರೋಶ

Team Udayavani, Feb 9, 2021, 4:52 PM IST

underpass

ತಿಪಟೂರು: ನಗರದ ಹಳೇಪಾಳ್ಯ ಸಮೀಪದ ಕೆಂಚರಾಯನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಅಗಲೀಕರಣ ಕಾಮಗಾರಿ ವಿರೋಧಿಸಿ ಹಾಗೂ ಅಂಡರ್‌ ಪಾಸ್‌ ನಿರ್ಮಿಸುವಂತೆ ಗ್ರಾಮಸ್ಥರು 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ ತಾಲೂಕಿನ ಜನಪ್ರತಿನಿಧಿಗಳು ಕ್ರಮಕೈಗೊಳ್ಳದೆ ಜಾಣಕುರುಡು ಪ್ರದರ್ಶಿಸುತ್ತಿರುವುದು ಸರಿಯಲ್ಲ ಎಂದು ಸಮಾಜ ಸೇವಕ ಕೆ.ಟಿ.ಶಾಂತಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ನೆಮ್ಮದಿ ಹಾಳು: ನಗರದ ಕೆಂಚರಾಯ ನಗರದಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿರುವ ಧರಣಿಯಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಈ ಭಾಗದಲ್ಲಿ ವಾಸಿಸುವ ಸಾವಿರಾರು ಜನ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಸರ್ಕಾರ ವಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಏಕಾಏಕಿ ರಸ್ತೆ ಕಾಮಗಾರಿ ನಡೆಸು ತ್ತಿರುವುದು ಸರಿಯಲ್ಲ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಅಗಲೀಕರಣದ ವೇಳೆ ಇಲ್ಲಿನ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಭಿಪ್ರಾಯ ಪಡೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಸಾವಿರಾರು ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡಿದ್ದಾರೆಂದು ದೂರಿದರು.

ಇದನ್ನೂ ಓದಿ :ಮೊಟ್ಟೆ ವಿತರಣೆ 3 ತಿಂಗಳಲ್ಲಿ ಸ್ಥಗಿತದ ಆತಂಕ!  

ಸಮಸ್ಯೆ ಆಲಿಸಲಿ: ಕೆಂಚರಾಯನಗರ,ಬಿಳಿಕಲ್ಲು ನಗರ, ಮೀಸೆತಿಮ್ಮನಹಳ್ಳಿ, ಗೆದೆಹಳ್ಳಿ ಮೊದಲಾದ  ಭಾಗಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನೇಕಾರರು ಪ್ರತಿ ದಿನ ಕೂಲಿ ಕೆಲಸಕ್ಕೆ, ವಿದ್ಯಾರ್ಥಿಗಳು ಹಳೇ ಪಾಳ್ಯದ ಶಾಲೆಗೆ ಹೋಗಬೇಕಿದ್ದು, ಇಲ್ಲಿಗೆ ಅಂಡರ್‌ ಪಾಸ್‌ನ ಅವಶ್ಯಕತೆ ಇದೆ. ಅಂಡರ್‌ಪಾಸ್‌ ವ್ಯವಸ್ಥೆ  ಮಾಡದಿ ದ್ದರೆ 3-4 ಕಿಲೋ ಮೀಟರ್‌ ಬಳಸಿ ಕೊಂಡು ಬರಬೇಕಿದೆ.  ಈ ಭಾಗದ ಜನರ ಸಮಸ್ಯೆಗೆ ಜನಪ್ರತಿನಿಧಿಗಳು ಸ್ಪಂದಿಸ ಬೇಕು. ರಸ್ತೆ ಕಾಮಗಾರಿ ಪ್ರಾರಂಭವಾ ದಾಗಿನಿಂದಲೂ ಕೂಲಿ ಬಿಟ್ಟು ಹಗಲು ರಾತ್ರಿ ಎನ್ನದೆ ಮಹಿಳೆಯರು, ಮಕ್ಕಳು ಧರಣಿಯಲ್ಲಿ ನಿರತರಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಇವರು ಜೀವನ ನಡೆಸು ವುದು ಹೇಗೆ. ಸಮಸ್ಯೆ ಆಲಿಸಿ ಅಂಡರ್‌ ಪಾಸ್‌ ನಿರ್ಮಿಸಬೇಕು. ಇಲ್ಲವಾ ದಲ್ಲಿ  ಅಂಡರ್‌ಪಾಸ್‌ ನಿರ್ಮಿಸು ವವರೆಗೂ ಧರಣಿಯಲ್ಲಿ ಕುಳಿತುಕೊಳ್ಳುವೆ ಎಂದ ಅವರು, ಧರಣಿ ನಿರತರಿಗೆ  ಊ ಟದ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಕೆಟಿಎಸ್‌ ಅಭಿಮಾನಿ ಬಳಗದ ಸುದರ್ಶನ್‌, ಗ್ರಾಮಸ್ಥರಾದ ಶ್ರೀನಿವಾಸ್‌, ರಾಜಣ್ಣ, ದ್ರಾಕ್ಷಾಯಿಣಿ, ಧನಲಕ್ಷಿ, ಕಮಲ ಮ್ಮ, ರಂಗಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.