ಕೊರಟಗೆರೆಯಲ್ಲಿ ಅವೈಜ್ಞಾನಿಕ ರಸ್ತೆ: ತಪ್ಪಿದ ಭಾರೀ ಅನಾಹುತ

ಮೂರು ರಸ್ತೆಗಳು ಕೂಡುವ ಸ್ಥಳ ; ಅಧಿಕಾರಿಗಳು ಗಮನ ಹರಿಸಬೇಕಿದೆ

Team Udayavani, Jul 27, 2022, 8:17 PM IST

1-sdsadasd

ಕೊರಟಗೆರೆ: ಪಟ್ಟಣದ ಪ್ರಮುಖ ರಸ್ತೆಯಲ್ಲಿನ ಊರ್ಡಗೆರೆ ಕ್ರಾಸ್‌ನ ಮಾರ್ಗಗಳ ವೃತ್ತವು ಅವೈಜ್ಞಾನಿಕವಾಗಿದ್ದು  ಸುದೈವವಶಾತ್ ಸ್ವಲ್ಪದರಲ್ಲೇ ಇಲ್ಲಿ ನಡೆಯಬಹುದಾಗಿದ್ದ ಭಾರಿ ಅನಾಹುತ ಹಾಗೂ ಸಾವು ನೋವು ತಪ್ಪಿದೆ.

ಪಟ್ಟಣದ ಊರ್ಡಗೆರೆ ಕ್ರಾಸ್ ನಲ್ಲಿ ತುಮಕೂರು- ಬೆಂಗಳೂರು ಮಾರ್ಗ ರಸ್ತೆಗೆ ಕೊರಟಗೆರೆ ಪಟ್ಟಣದಿಂದ ಪಾವಗಡ-ಮಧುಗಿರಿ-ಗೌರಿಬಿದನೂರು ಮಾರ್ಗದ ರಸ್ತೆಯು ಸೇರುತ್ತವೆ, ಒಟ್ಟು ಮೂರು ರಸ್ತೆಗಳು ಕೂಡುವ ಈ ಸ್ಥಳದಲ್ಲಿ ಕನಕ ವೃತ್ತವಿದೆ, ಈ ಮಾರ್ಗವಾಗಿ ದಿನವೂ ನೂರಾರು ಪ್ರಯಾಣಿಕರ ವಾಹನ ಮತ್ತು ಇತರ ವಾಹನಗಳು ಸಂಚರಿಸುತ್ತಿರುತ್ತವೆ, ವಸ್ತು ಸ್ಥಿತಿ ಏನೆಂದರೆ ಪ್ರಯಾಣಿಸುವ ವಾಹನಗಳಿಗೆ ಈ ರಸ್ತೆಯು ಕೂಡಿಕೊಳ್ಳುವ ಜಾಗದಲ್ಲಿ ಸಂಚರಿಸುವ ವಾಹನಗಳಿಗೆ ಒಂದಕ್ಕೊಂದು ಕಾಣುವುದೇ ಇಲ್ಲ, ವೃತ್ತದ ಸ್ವಲ್ಪ ದೂರದಲ್ಲಿ ಬೆಂಗಳೂರು ರಸ್ತೆಗೆ ಉಬ್ಬನ್ನು ಹಾಕಿದೆಯಾದರೂ ಪ್ರಯೋಜನವಾಗುತ್ತಿಲ್ಲ, ಉಳಿದ ಎರಡು ರಸ್ತೆಗಳಿಗೆ ಉಬ್ಬುಗಳಿಲ್ಲ. ಇತರೆ ಊರುಗಳಿಂದ ಬರುವ ವಾಹನಗಳು ಕನಿಷ್ಠ 80 ರಿಂದ 100 ಕಿ.ಮೀ ವೇಗದಲ್ಲಿ ಚಲಿಸುತ್ತಿರುತ್ತವೆ. ಈ ಜಾಗದಲ್ಲಿ ಈಗಾಗಲೇ ಹಲವು ಅಪಘಾತಗಳು ಮತ್ತು ಪ್ರಾಣ ಹಾನಿಗಳು ಆಗಿವೆ.

ಆದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಈ ಮಾರ್ಗವಾಗಿ ದಿನವೂ ಪ್ರಯಾಣ ಮಾಡುತ್ತಿದ್ದರೂ ಗಂಭೀರವಾಗಿ ಪರಿಗಣಿಸಿಲ್ಲ.ಇದಕ್ಕೆ ಪೂರಕವಾದಂತೆ ಜುಲೈ 27 ಬುಧವಾರ ಬೆಳಗ್ಗೆ 9.45 ರ ಸಮಯದಲ್ಲಿ ಇದೇ ವೃತ್ತದಲ್ಲಿ ಬೆಂಗಳೂರು ಮಾರ್ಗದಿಂದ ಬಂದ ಸರ್ಕಾರಿ ಮತ್ತು ಖಾಸಗಿ ಪ್ರಯಾಣಿಕರ ವಾಹನಗಳು ಮತ್ತು ಕೊರಟಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಪ್ರಯಾಣಿಕರ ವಾಹನ ಸೇರಿ ಮೂರು ಬಸ್‌ಗಳು ಕೆಲವೇ ಅಂತರದಲ್ಲಿ ನಿಂತು ದೊಡ್ಡ ಅಪಘಾತ ತಪ್ಪಿದೆ.

ಈ ಸಂಧರ್ಭದಲ್ಲಿ ತುಮಕೂರಿನಿಂದ ವಾಹನ ಬಂದಿದ್ದರೆ ದೇವರೇ ಗತಿ ಎನ್ನುವಂತಾಗಿತ್ತು. ಮುಂದೆ ಅಪಘಾತಗಳು ಆಗುವುದಿಲ್ಲ ಎನ್ನುವ ಯಾವ ಖಾತ್ರಿಯೂ ಇಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆಗಾರರಾಗಿರುತ್ತಾರೆ.

ಪ್ರಮುಖವಾಗಿ ಕೊರಟಗೆರೆಯ ಲೋಕೋಪಯೋಗಿ ಇಲಾಖೆ ಮತ್ತು ತುಮಕೂರಿನ ಸಾರಿಗೆ ಇಲಾಖೆಯವರ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಇನ್ನಾದರೂ ಈ ಎರಡೂ ಇಲಾಖಾ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಇವರ ವಿರುದ್ಧ ಕ್ರಮಕ್ಕೆ ಸಂಬಂಧ ಪಟ್ಟ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕಾಗುವುದು ಎಂದು ಜನರು ಎಚ್ಚರಿಸಿದ್ದಾರೆ. ಈ ಸಂಬಂಧ ಕೊರಟಗೆರೆ ತಹಶೀಲ್ದಾರ್ ನಾಹಿದಾ ಜಮ್ ಜಮ್ ಹಾಗೂ ಸಿಪಿಐ ಸಿದ್ದರಾಮೇಶ್ವರ ರವರು ಗಮನ ಹರಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.