ತ್ಯಾಜ್ಯ ಸಂಸ್ಕರಣಾ ಘಟಕ ಅಸಮರ್ಪಕ ನಿರ್ವಹಣೆ

ಕಸ ಸಂಸ್ಕರಿಸುವ ಯಂತ್ರೋಪಕರಣ ಖರೀದಿಸದ ಕುಣಿಗಲ್ ಪುರಸಭೆ • ಅಧಿಕಾರಿಗಳ ಮೌನ

Team Udayavani, Aug 3, 2019, 2:33 PM IST

tk-tdy-1

ಕುಣಿಗಲ್: ಗವಿಮಠ ಬಳಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸಂಸ್ಕರಣೆ ಯಂತ್ರ ಇಲ್ಲದಿರುವುದರಿಂದ ಕಸದ ರಾಶಿ ಹೆಚ್ಚಾಗಿದ್ದು, ಆವರಣದ ಸುತ್ತಲೂ ಕಸ ಹಾಕುವುದರಿಂದ ಸುತ್ತಮುತ್ತಲ ಗ್ರಾಮಸ್ಥರ ಅನಾರೋಗ್ಯಕ್ಕೆ ಕಾರಣವಾಗಿದೆ.

ಕಸದ ರಾಶಿ: ಕಳೆದ 9 ವರ್ಷದಿಂದ ಪಟ್ಟಣದಲ್ಲಿ ಸ್ವಚ್ಛ ಗೊಳಿಸಿದ ಕಸ ಸಂಸ್ಕರಣೆ ಮಾಡದೇ ಪುರಸಭೆ ಘನ ತ್ಯಾಜ್ಯದ ಘಟಕದಲ್ಲಿ ರಾಶಿ ಹಾಕಲಾಗುತ್ತಿದೆ. 2009 ರಲ್ಲಿ ತಾಲೂಕಿನ ಗವಿಮಠ ಸಮೀಪ ಸುಮಾರು 18 ಎಕರೆ ಜಾಗ ಗುರುತಿಸಿ ಪುರಸಭೆ ಘನತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪನೆ ಮಾಡಲು ಪುರಸಭೆ ವಶಕ್ಕೆ ನೀಡ ಲಾಯಿತು. ಘಟಕದ ಸುತ್ತ ಗೋಡೆ ನಿರ್ಮಿಸಿ ಪಟ್ಟಣ ದಲ್ಲಿ ಉತ್ಪಾದನೆಯಾಗುವ ಕಸ ಇಲ್ಲಿಗೆ ತಂದು ಹಾಕ ಲಾಗುತ್ತಿದೆ. ಘಟಕದಲ್ಲಿ ಕಸ ಸಂಸ್ಕರಿಸುವ ಯಂತ್ರೋ ಪಕರಣ ಇಲ್ಲ, 9 ವರ್ಷ ಕಳೆದರೂ ಸಂಸ್ಕರಣಾಯಂತ್ರ ಅಳವಡಿಸುವ ಗೋಜಿಗೆ ಹೋಗಿಲ್ಲ. ಅಲ್ಲದೆ ದುರ್ವಾ ಸನೆ ಬಾರದಂತೆ ಸಿಂಪಡಿಸ ಬೇಕಾದ ಕೆಮಿಕಲ್ ಇಲ್ಲಿವರೆಗೆ ಪುರಸಭೆ ಖರೀದಿಸಿಲ್ಲ. ಇದರಿಂದ ಘಟಕ ದಲ್ಲಿ ಕಳೆದ 9 ವರ್ಷದ ಕಸದ ರಾಶಿ ಶೇಖರಣೆಯಾಗಿ ತಲೆನೋವಾಗಿ ಪರಿಣಮಿಸಿದೆ.

ಕಿಡಿಗೇಡಿಗಳಿಂದ ಬೆಂಕಿ: ಕುಣಿಗಲ್ ಪಟ್ಟಣದಲ್ಲಿ ಪ್ರತಿದಿನ ಆರು ಟ್ರ್ಯಾಕ್ಟರ್‌ ಲೋಡ್‌ ಕಸ ಉತ್ಪಾದನೆ ಯಾಗುತ್ತಿದೆ. ಹೀಗೇ 9 ವರ್ಷದಿಂದ ಕಸ ಸುರಿದಿರು ವುದರಿಂದ ಸುಮಾರು 50 ಸಾವಿರ ಟನ್‌ ಕಸ ಸಂಗ್ರಹ ವಾಗಿರುವ ಸಾಧ್ಯತೆ ಇದೆ. ಕಸದ ರಾಶಿಯಿಂದ ದುರ್ವಾಸನೆ ಬರುತ್ತಿದ್ದು, ಕೆಲ ಕಿಡಿಗೇಡಿಗಳು ಕಸದ ರಾಶಿಗೆ ಬೆಂಕಿ ಹಾಕುವುದರಿಂದ ದಟ್ಟವಾದ ಹೊಗೆ ಎದ್ದು ಸುತ್ತಮುತ್ತಲ ಗ್ರಾಮಗಳಾದ ಗವಿಮಠ, ಅರಕೆರೆ, ಗಿರಿಗೌಡನಪಾಳ್ಯ, ಕಾಡಮತ್ತಿಕೆರೆ ಸೇರಿದಂತೆ ಮೊದಲಾದ ಹಲವು ಗ್ರಾಮಗಳನ್ನು ಅವರಿಸಿಕೊಂಡು ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪುರಸಭೆ ಆಡಳಿತ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದೆ.

ಹೊಗೆಮಯ: ಕಸರಾಶಿ ಸಂಗ್ರಹವಾಗಿರುವ ಘಟಕದಲ್ಲಿ ಪದೆಪದೇ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಪುರಸಭೆ ನೌಕರರೇ ಬೆಂಕಿ ಹಾಕುತ್ತಿದ್ದಾರೋ, ಚಿಂದಿ ಹಾಯುವವರು ಬೆಂಕಿ ಹಾಕುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಪುರಸಭೆ ಮಾತ್ರ ಯಾರೋ ಕಿಡಿಗೇಡಿಗಳು ಬೆಂಕಿ ಹಾಕುತ್ತಿದ್ದಾ ರೆಂದು ಹೇಳುತ್ತಿದೆ. ಕಸದ ರಾಶಿ ಹೊತ್ತಿ ಉರಿಯುವು ದರಿಂದ ದಟ್ಟ ಹೊಗೆ ಆವರಿಸಿಕೊಂಡು ಸುತ್ತಲಿನ ಪ್ರದೇಶ ಹೊಗೆಮಯ ವಾಗಿರುತ್ತದೆ. ಇದರಿಂದ ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ. ಘನತ್ಯಾಜ್ಯ ಘಟಕದ ನಿರ್ವಹಣೆಗೆ 2009ನೇ ಸಾಲಿನಿಂದಲೂ ಇಲ್ಲಿವರೆಗೂ ಎಸ್‌ಎಫ್‌ಸಿ ಯೋಜನೆಯಡಿ ಕ್ರಿಯಾ ಯೋಜನೆ ತಯಾರಿಸಿ ಮೀಸಲಿಟ್ಟಿದ್ದ ಹಣ ಖರ್ಚು ಮಾಡದೇ ಇದ್ದ ಕಾರಣ ಜಿಲ್ಲಾಧಿಕಾರಿ ಆದೇಶ ಮೇರೆಗೆ ಬೇರೆ ಕಾಮಗಾರಿಗಳಿಗೆ ಹಣ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ರಾಜ ಕಾರಣಿಗಳ ಆಡಳಿತ ಇದ್ದಾಗ ಪರಸ್ಪರ ಆರೋಪದಲ್ಲಿ ಕಾಲಹರಣ ಮಾಡುತ್ತಾರೆ. ಆದರೆ ಎಸಿ ಅವರೇ ಪುರಸಭೆ ಆಡಳಿತಾಧಿಕಾರಿಗಳಾಗಿದ್ದು, ಮಹತ್ತರ ನಿರ್ಧಾರ ಕೈಗೊಳ್ಳಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.

● ಕೆ.ಎನ್‌.ಲೋಕೇಶ್‌

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.