ಆ.21ರಿಂದ ರಾಗಿ ಬೆಳೆಗೆ ನೀರು: ಶಾಸಕ


Team Udayavani, Aug 7, 2020, 12:17 PM IST

tk-tdy-2

ಕುಣಿಗಲ್‌: ಮಾರ್ಕೋನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶ ರಾಗಿ ಬೆಳೆಗೆ ಆ.21 ರಿಂದ ಏಳು ದಿನಗಳ ಕಾಲ ನೀರು ಹರಿಸಲು ಗುರುವಾರ ಶಾಸಕ ಡಾ.ಎಚ್‌.ಡಿ ರಂಗನಾಥ್‌, ಉಪವಿಭಾಗಾಧಿಕಾರಿ ಅಜಯ್‌ ನೇತೃತ್ವದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಶಾಸಕ ಡಾ.ಎಚ್‌.ಡಿ.ರಂಗನಾಥ್‌ ಮಾತನಾಡಿ, ಅಮೃತೂರು ಹೋಬಳಿ ವ್ಯಾಪ್ತಿಯಲ್ಲಿ ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ಅಂರ್ತಜಲ ಮಟ್ಟ ಕುಸಿದು ಜನ ಜಾನುವಾರಗಳ ಕುಡಿಯುವ ನೀರಿನ ಸಮಸ್ಯೆ ತಲೆ ದೂರಿದೆ. ಅಲ್ಲದೆ ಕೃಷಿಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ಈ ಎರಡು ಸಮಸ್ಯೆಗಳನ್ನು ಬಗೆ ಹರಿಸುವುದು, ಸಮಿತಿಯ ಕರ್ತವ್ಯವಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

84.95 ಅಡಿ ನೀರು: ಯಡಿಯೂರು ಹೇಮಾವತಿ ನಾಲಾ ವಲಯದ ಎಇಇ ಉಮಾಮಹೇಶ್‌ ಮಾತ ನಾಡಿ, ಮಾರ್ಕೋನಹಳ್ಳಿ ಜಲಾಶಯದ ಪೂರ್ಣ ನೀರಿನ ಮಟ್ಟ 88.50 ಅಡಿ ಆದರೆ ಪ್ರಸ್ತುತ ಜಲಾಶಯದಲ್ಲಿ 84.95 ಅಡಿ ನೀರಿದೆ. ಮಾರ್ಕೋನಹಳ್ಳಿ ಎಡದಂಡೆ ನಾಲೆ 28.80 ಕಿ.ಮೀ ಯಲ್ಲಿ 247.33 ಕ್ಯೂಸೆಕ್‌ ನೀರು ಹರಿಯುತ್ತದೆ ಹಾಗೂ ಬಲ ದಂಡೆ 12.80 ಕಿ.ಮೀ ಇದೆ 38.86 ಕ್ಯೂಸೆಕ್‌ ನೀರು ಹರಿಯುತ್ತದೆ, ಯೋಜನೆ ಪ್ರಕಾರ ಮುಂಗಾರಿನಲ್ಲಿ ಬೆಳೆಯ ಬೇಕಾಗಿರುವ ಬೆಳೆಗೆ ಅವಶ್ಯವಿರುವ ನೀರಿನ ಪ್ರಮಾಣ 5469 ಹೆಕ್ಟೇರ್‌ ಭತ್ತದ ಬೆಳೆಗೆ 3471.55 ಎಂ.ಸಿ.ಎಫ್‌.ಟಿ ನೀರು, 196 ಹೆಕ್ಟೇರ್‌ ಕಬ್ಬು ಬೆಳೆಗೆ 124.41 ಎಂ.ಸಿ.ಎಫ್‌.ಟಿ ನೀರು, 37 ಹೆಕ್ಟೇರ್‌ ಪ್ರದೇಶದ ತೋಟಕ್ಕೆ 13.70 ಎಂ.ಸಿ.ಎಫ್‌.ಟಿ ನೀರು, ರಾಗಿ 180 ಹೆಕ್ಟೇರ್‌ ಪ್ರದೇಶಕ್ಕೆ 41.79 ಎಂ.ಸಿ.ಎಫ್‌.ಟಿ ನೀರು ಹಾಗೂ 60 ಹೆಕ್ಟೇರ್‌ ಪ್ರದೇಶದಲ್ಲಿ ಇತರೆ ಧಾನ್ಯ ಬೆಳೆ ಬೆಳೆಯಲು 13.93 ಎಂ.ಸಿ.ಎಫ್‌.ಟಿ ನೀರು ಅಗತ್ಯವಾಗಿದೆ. ಒಟ್ಟು 5942 ಹೆಕ್ಟೇರ್‌ ಪ್ರದೇಶದ ಜಮೀನಿಗೆ 3665.38 ಎಂ.ಸಿ.ಎಫ್‌.ಟಿ ನೀರು ಅಗತ್ಯವಾಗಿದೆ ಎಂದರು. ಪಿಎಸ್‌ಐ ಮಂಜು ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.