ಸೂಕ್ತ ಜಾಗವಿಲ್ಲದೆ ರಸ್ತೆಬದಿಯಲ್ಲಿ ವಾರದ ಸಂತೆ

ಕೇಳ್ಳೋರಿಲ್ಲ ವಾಹನ ಸವಾರರ ಚಿಂತೆ • ರಸ್ತೆ ಅಕ್ಕಪಕ್ಕ ವ್ಯಾಪಾರಸ್ಥರ ವ್ಯವಹಾರ

Team Udayavani, Jun 14, 2019, 10:36 AM IST

tk-tdy-1..

ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ರಸ್ತೆಯ ಅಕ್ಕಪಕ್ಕ ಸೋಮವಾರದ ಸಂತೆ ನೆಡೆಯುತ್ತಿರುವುದು.

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಸೋಮವಾರ ಸಂತೆ ನಡೆಸಲು ಸೂಕ್ತ ಜಾಗವಿಲ್ಲದೆ ರಸ್ತೆಬದಿಯಲ್ಲಿ ವ್ಯಾಪಾರಸ್ಥರು ವ್ಯವಹಾರ ಮಾಡುತ್ತಿರುವುದು ಸಾರ್ವ ಜನಿಕರು- ವಾಹನ ಸವಾರರಿಗೆ ತೊಂದರೆಯಾಗು ತ್ತಿದೆ. ಸರಿಯಾದ ಮೈದಾನವಿಲ್ಲದೆ ಸೋಮವಾರದ ಸಂತೆಯು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಬಿ.ಎಚ್ ರಸ್ತೆಯಲ್ಲಿ ಸಂಚರಿಸುವ ವಾಹನ ಗಳಿಗೆ ತೊಂದರೆ ನೀಡುವಂತೆ ನಡೆಯುತ್ತಿದ್ದು, ವಾರಕ್ಕೊಮ್ಮೆ ನಡೆಯವ ಸಂತೆಗೆ ವ್ಯವಸ್ಥೆ ಇಲ್ಲದೇ ವ್ಯವಸ್ಥೆಯಿಂದ ಕೂಡಿದೆ.

ಶೆಟ್ಟಿಕೆರೆ, ಹಂದನಕೆರೆ, ಕಸಬಾ, ಹುಳಿಯಾರು ಹೋಬಳಿಗಳ ಬಹುತೇಕ ಹಳ್ಳಿಯ ಸಾವಿರಾರು ಜನರು ವಾರಕ್ಕೊಮ್ಮೆ ನಿತ್ಯದ ಸಾಮಗ್ರಿ ಕೊಳ್ಳಲು ಹಾಗೂ ಮಾರಾಟ ಮಾಡಲು ಬರುತ್ತಿದ್ದು. ಸೂಕ್ತ ಜಾಗವಿಲ್ಲದೆ ಗ್ರಾಹಕರು ಹಾಗೂ ಮಾರಾಟಗಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಂತೆಯಲ್ಲಿ ಜನಜಂಗುಳಿಯಿಂದ ಕಳ್ಳತನ, ಅಪಘಾತಗಳು ಸಾಮಾನ್ಯವಾಗಿದೆ. ಜೊತೆಯಲ್ಲಿಯೇ ಗಾಳಿ, ಮಳೆ ಯಿಂದ ಸಂತೆ ವ್ಯಾಪಾರಸ್ಥರೂ ನಷ್ಟ ಅನುಭವಿ ಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ವಿದ್ಯಾರ್ಥಿಗಳಿಗೆ ಕಿರಿಕಿರಿ: ಸೋಮವಾರದ ಸಂತೆ ನಡೆ ಯುವ ಸಮೀಪದಲ್ಲಿ ಸರ್ಕಾರಿ ಕಾಲೇಜು ,ವಸತಿ ಶಾಲೆಗಳು ಇದ್ದು, ವಿದ್ಯಾರ್ಥಿಗಳು ಸಂತೆ ನಡೆಯುವ ರಸ್ತೆಯಲ್ಲಿ ದಿನನಿತ್ಯ ಓಡಾಡುತ್ತಿರುತ್ತಾರೆ. ಸೋಮ ವಾರ ನಡೆಯುವ ಸಂತೆಯಿಂದ ವಿದ್ಯಾರ್ಥಿಗಳಿಗೆ ಶಬ್ಧಮಾಲಿನ್ಯದ ಜೊತೆಗೆ ಕಿರಿಕಿರಿ ಉಂಟಾಗುತ್ತಿದ್ದು . ಸಂತೆ ಮುಗಿದ ದಿನ ಕೊಳೆತ ತರಕಾರಿಗಳು, ರಸ್ತೆಯಲ್ಲಿ ಬಿದ್ದಿರುತ್ತವೆ. ದುರ್ವಾಸನೆ ಬೀರುತ್ತಿರುತ್ತವೆ ವಿದ್ಯಾರ್ಥಿ ಗಳು ಮೂಗು ಮುಚ್ಚಿಕೊಂಡು ಶಾಲಾ -ಕಾಲೇಜು ಗಳಿಗೆ ಹೋಗುವ ಪರಿಸ್ಥಿತಿ ಸೋಮವಾರದ ಸಂತೆಯಿಂದ ಉಂಟಾಗಿದೆ.

ಸಂತೆ ವ್ಯಾಪಾರಸ್ಥರಿಗೂ ತೊಂದರೆ: ಮಳೆಗಾಲ ಆರಂಭವಾಗಿದ್ದು, ಸೋಮವಾರ ಸಂತೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳಾವ ಕಾಶವಿಲ್ಲದೆ ರಸ್ತೆ ಅಕ್ಕಪಕ್ಕ ವ್ಯಾಪಾರ ಮಾಡಲು ಕುಳಿತಿ ರುತ್ತಾರೆ. ಸಾಲ ಮಾಡಿಕೊಂಡು ಸಂತೆ ಸಾಮಗ್ರಿಗಳನ್ನು ಸಂತೆಯಲ್ಲಿ ಮಾರಾಟ ಮಾಡಲು ತಂದಿದ್ದು, ಗಾಳಿ ಹಾಗೂ ಮಳೆಗೆ ವ್ಯಾಪಾರಸ್ಥರು ಸಿಕ್ಕಿಕೊಂಡು ಸಾಮಗ್ರಿ ಗಳು ನೀರುಪಾಲಾ ಗಿರುವ ಉದಾರಣೆಗಳು ಇವೆ. ಮಹಿಳಾ ವ್ಯಾಪಾರಸ್ಥರಿಗೆ ಶೌಚಗೃಹ ಸಮಸ್ಯೆ ಇದ್ದು, ಸೋಮವಾರದ ಸಂತೆ ನಡೆಯುವ ಜಾಗ ಸೂಕ್ತವಲ್ಲ ಎಂಬುದು ಸಾರ್ವ ಜನಿಕರ ಅಭಿಪ್ರಾಯ. ಬಿ.ಎಚ್.ರಸ್ತೆ ಬಳಿ ಸೋಮ ವಾರದ ಸಂತೆ ನಡೆಯುವುದರಿಂದ ರಸ್ತೆಯ ಬಳಿ ಜನಜಂಗುಳಿ ಹೆಚ್ಚಾ ಗಿದ್ದು, ವಾಹನಗಳು ರಸ್ತೆಯಲ್ಲಿ ಸಂಚರಿಸಲು ಕಷ್ಟ ವಾಗಿದೆ. ಸಂತೆಯ ಚಿಂತೆಯಲ್ಲಿ ಬರುವ ಸಾರ್ವ ಜನಿಕರು ವಾಹನಗಳು ಬರುವ ಗಮನ ಬಿಟ್ಟು ಓಡಾಡುತ್ತಿದ್ದು ಅಪಘಾತ ನಡೆಯುವ ಸಂಭವ ಹೆಚ್ಚಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೋಮವಾರ ಸಂತೆ ನಡೆಸಲು ಸೂಕ್ತ ಸ್ಥಳ ನೀಡುವ ಮೂಲಕ ತೊಂದರೆ ತಪ್ಪಿಸಬೇಕಿದೆ.

● ಚೇತನ್‌ ಪ್ರಸಾದ್‌

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.