ಪಾರ್ಕ್‌ ನಿರ್ವಹಿಸಲಾಗದಿದ್ದರೆ ಕೆಲಸ ಏನ್‌ ಮಾಡ್ತೀರ?


Team Udayavani, Sep 21, 2019, 1:16 PM IST

tk-tdy-1

ಚಿಕ್ಕನಾಯಕನಹಳ್ಳಿ: ಪಟ್ಟಣದ ಹೆಂಕಣ್ಣನಕಟ್ಟೆ ಪಾರ್ಕ್‌ಗೆ ಭೇಟಿ ನೀಡಿದ್ದ ಲೋಕಾಯುಕ್ತ ಡಿವೈಎಸ್ಪಿ ರವೀಶ್‌ ಅವ್ಯವಸ್ಥೆ ಕಂಡು ಪುರಸಭೆ ಸಿ.ಒನಿರ್ವಾಣಯ್ಯ ಹಾಗೂ ಪರಿಸರ ಎಂಜಿನಿಯರ್‌ ಜ್ಯೋತೀಶ್ವರಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಪಾರ್ಕ್‌ನಲ್ಲಿ ತಾಲೂಕು ಪಂಚಾಯಿತಿ ಸಭಾಗಂಣದಲ್ಲಿ ನಿಗದಿಯಾಗಿದ್ದ ಭೇಟಿ ರದ್ದುಗೊಂಡ ಹಿನ್ನೆಲೆಯಲ್ಲಿ ಶೆಟ್ಟಿಕೆರೆ ರಸ್ತೆಯಲ್ಲಿನ ಹೆಂಕಣ್ಣನಕಟ್ಟೆ ಪಾರ್ಕ್‌ಗೆ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಪರಿಸರ ಎಂಜಿನಿಯರ್‌ ಜ್ಯೋತೀಶ್ವರಿ ಅವರನ್ನು ಕರೆಸಿ, ಪಾರ್ಕ್‌ನ ನಿರ್ವಹಣೆ ಜವಾಬ್ದಾರಿ ಯಾರದು, ಪುರಸಭೆಗೂ ಇದಕ್ಕೂ ಸಂಬಂಧವಿಲ್ಲವೇ, ಪಟ್ಟಣದಲ್ಲಿ ಇರುವ ಒಂದು ಪಾರ್ಕ್‌ ನಿರ್ವಹಣೆ ಮಾಡಲು ಸಾಧ್ಯವಿಲ್ಲ ಎಂದಾದರೆ ಕೆಲಸ ಏನ್‌ ಮಾಡ್ತೀರ, ಸಾರ್ವಜನಿಕರು ಹಾಗೂ ಮಕ್ಕಳು ಒಳಗೆ ಬರಲು ಭಯಪಡುವ ರೀತಿ ಇದೆ.

ಸಾರ್ವಜನಿಕರ ಆಸ್ತಿ ಕಾಪಾಡ ಬೇಕಾದ ನೀವೇ ಉದಾಸಿನ ಮಾಡಿದರೆ ಸರ್ಕಾರಿ ಆಸ್ತಿಗಳ ರಕ್ಷಣೆ ಯಾರು ಮಾಡುತ್ತಾರೆ. ಶನಿವಾರದ ಒಳಗೆ ಪಾರ್ಕ್‌ ಸ್ವತ್ಛಗೊಳಿಸಬೇಕು. ವಾಕಿಂಗ್‌ ಪಾಥ್‌ ಸೇರಿ ಸಂಪೂರ್ಣ ಪಾರ್ಕ್‌ ಸಾರ್ವಜನಿಕರಿಗೆ ಅನುಕೂಲಕರವಾಗಿ ಸಿದ್ಧಪಡಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪಾರ್ಕ್‌ ಒಳಗೆ ಹಾವು, ವಿಷಕಾರಿ ಕ್ರೀಮಿಕೀಟಗಳಿವೆ. ಮಕ್ಕಳು ದಿನನಿತ್ಯ ಆಟವಾಡಲು ಬರುತ್ತಾರೆ. ಪುರಸಭೆಗೆ ದೂರು ನೀಡಿದರೂ ಪ್ರಯೋಜನ ವಾಗಿಲ್ಲ ಎಂದು ಕಾಲೇಜು ವಿದ್ಯಾರ್ಥಿಗಳು ದೂರು ನೀಡಿದರು. ಎಂಜಿನಿ ಯರ್‌ ಯೋಗಾನಂದ ಬಾಬು, ಎಇಇ ಚಂದ್ರಶೇಖರ್‌ ಇತರರಿದ್ದರು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.