ಹುಳಿಯಾರು ತಾಲೂಕು ಮಾಡಲು ಇಚ್ಛಾಶಕ್ತಿ, ಬದ್ಧತೆ ಬೇಕು


Team Udayavani, Mar 14, 2019, 9:31 AM IST

tmk-1.jpg

ಹುಳಿಯಾರು: ಸ್ವಾತಂತ್ರ್ಯ ಪೂರ್ವದಲ್ಲೇ ತಾಲೂಕು ಕೇಂದ್ರವಾಗಿದ್ದ ಹುಳಿಯಾರನ್ನು ಇದೀಗ ಮತ್ತೆ ತಾಲೂಕು ಕೇಂದ್ರ ಮಾಡಲು ಆಳುವ ಸರ್ಕಾರಗಳು ನಿರ್ಲಕ್ಷ್ಯವಹಿಸುತ್ತಿದ್ದು, ಈ ಭಾಗದ ಜನರು ಹಾಗೂ ರಾಜಕೀಯ ನಾಯಕರು ತಮ್ಮ ಇಚ್ಛಾಶಕ್ತಿ ಹಾಗೂ ಬದ್ಧತೆ ಪ್ರದರ್ಶಿಸಿದಲ್ಲಿ ಹುಳಿಯಾರು ಮತ್ತೆ ತಾಲೂಕು ಕೇಂದ್ರವಾಗಲು ಯಾವುದೇ ಅನುಮಾನ ವಿಲ್ಲ ಎಂದು ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಎಂ.ಎಸ್‌.ಮಹಲಿಂಗಪ್ಪ ಅಭಿಪ್ರಾಯಿ ಸಿದರು.

ಹುಳಿಯಾರು ತಾಲೂಕು ಮಾಡಲು ಮುಂದಡಿ ಯಿಟ್ಟಿರುವ ತಾಲೂಕು ಹೋರಾಟ ಸಮಿತಿ ಮುಖಂಡರನ್ನು ಪಟ್ಟಣದಲ್ಲಿ ಭೇಟಿ ಮಾಡಿ ತಮ್ಮ ಸಲಹೆ ಸೂಚನೆ ನೀಡಿದ ಅವರು, ಹುಳಿಯಾರನ್ನು ತಾಲೂಕು ಕೇಂದ್ರ ಮಾಡಲು ಸರ್ಕಾರದ ಗಮನ ಸೆಳೆಯಲು ಇಲ್ಲಿನ ರಾಜಕೀಯ ನಾಯಕರು ವಿಫರಾಗಿದ್ದಾರೆ. ವಾಸುದೇವರಾವ್‌, ಹುಂಡೇಕರ್‌, ಗದ್ದಿಗೌಡರ್‌, ಎಂ.ಬಿ.ಪ್ರಕಾಶ್‌ ಹೀಗೆ 4 ಆಯೋಗಗಳು ತಾಲೂಕು ಮತ್ತು ಜಿಲ್ಲಾವಾರು ವಿಂಗಡಣೆ ಅಂತಿಮ ವರದಿ ಸಲ್ಲಿಸಿದ್ದರೂ ಇದು ವರೆಗೂ ಹುಳಿಯಾರು ಸ್ಥಾನಮಾನ ದೊರೆತಿಲ್ಲ ದಿರುವುದು ಇದಕ್ಕೆ ನಿದರ್ಶನ ಎಂದರು.

9 ಹೊಸ ತಾಲೂಕು: ಇದೀಗ ಮತ್ತೆ ಮೈತ್ರಿ ಸರ್ಕಾರದಲ್ಲಿ 9 ಹೊಸ ತಾಲೂಕುಗಳ ರಚನೆಗೆ ಸಚಿವ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರದ ಚೇಳೂರು, ಬಾಗಲಕೋಟೆ ತೇರದಾಳ, ಚಿಕ್ಕಮಗಳೂರಿನ ಕಳಸ, ಕೊಡಗು ಜಿಲ್ಲೆಯ ಪೊನ್ನಂಪೇಟೆ ಹಾಗೂ ಕುಶಾಲ ನಗರ, ವಿಜಯಪುರದ ಆಲಮೇಲ, ದಕ್ಷಿಣ ಕನ್ನಡದ ಮೂಲ್ಕಿ ಹಾಗೂ ಬೆಳಗಾವಿಯ ಯರಗಟ್ಟಿ ಹೊಸ ತಾಲೂಕುಗಳು ಅನುಮೋದನೆ ದೊರೆತಿದೆ. ಆದರೆ, ಇದೆಲ್ಲದ ಕ್ಕಿಂತ ಅರ್ಹತೆ, ಯೋಗ್ಯತೆ ಇದ್ದರೂ ಹುಳಿಯಾರು ತಾಲೂಕು ಮಾಡಲು ಸರ್ಕಾರ ಪರಿ ಗಣಿಸದಿರುವುದು ದುರಾದೃಷ್ಟ ಎಂದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಚಾಲಕ ಕೆಂಕೆರೆ ಸತೀಶ್‌ ಮಾತನಾಡಿ, ಹೋರಾಟವೊಂದೇ ಉಳಿದಿರುವ ದಾರಿಯಾಗಿದ್ದು, ಹೋರಾಟದ ಮೂಲಕವೇ ತಾಲೂಕು ಮಾಡಲು ಮುಂದಾಗೋಣ ಎಂದರು.

ಈ ವೇಳೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಜಿ.ಎಸ್‌.ವೆಂಕಟಾಚಲಪತಿ ಶೆಟ್ಟಿ, ತಾಲೂಕು ಹೋರಾಟ ಸಮಿತಿ ಹೊಸಳ್ಳಿ ಅಶೋಕ್‌, ಹಾರ್ಡ್ವೇರ್‌ ಸಂಘದ ಅಧ್ಯಕ್ಷ ಬಸವರಾಜು, ಜಯ ಕರ್ನಾಟಕ ಸಂಘಟನೆ ಮೋಹನ್‌ ಕುಮಾರ್‌ ರೈ, ಪಾತ್ರೆ ಸತೀಶ್‌, ಬಿ.ವಿ.ಶ್ರೀನಿವಾಸ್‌, ರಂಗನಕೆರೆ ಮಹೇಶ್‌, ಶ್ರೀನಿವಾಸ ಬಾಬು ಮೊದ ಲಾದವರಿದ್ದರು. 

ಶಾಸಕ ಜೆ.ಸಿ ಮಾಧುಸ್ವಾಮಿ ಅವರನ್ನು ಹುಳಿಯಾರನ್ನು ತಾಲೂಕು ಮಾಡುವ ಬಗ್ಗೆ ಸಂಪರ್ಕಿಸಿದ್ದು ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ತಾಲೂಕು ಮಾಡುವ ವಿಚಾರವಾಗಿ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ. ಸದ್ಯಕ್ಕೆ ಚುನಾವಣೆ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಚುನಾವಣೆ ಮುಗಿದ ನಂತರ ಈ ವಿಚಾರವಾಗಿ ಗಮನಹರಿಸುವುದಾಗಿ ತಿಳಿಸಿದ್ದಾರೆ. 
 ಡಾ.ಎಂ.ಎಸ್‌.ಮಹಲಿಂಗಪ್ಪ, ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ 

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.