ಗಾಳಿ ಮಳೆ: ಅಡಕೆ, ತೆಂಗು, ಮಾವು ನಾಶ


Team Udayavani, May 27, 2020, 7:57 AM IST

naasha

ಬರಗೂರು: ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಪೂಜಾರಮುದ್ದನ ಹಳ್ಳಿ, ಕಲ್ಲಹಳ್ಳಿ, ರಾಗಲಹಳ್ಳಿ, ಕರೇಕ್ಯಾತನ ಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ನೂರಾರು ಅಡಕೆ, ತೆಂಗು,  ಮಾವು, ದಾಳಿಂಬೆ ಮರಗಳು ನೆಲ ಕಚ್ಚಿದ್ದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಿ.ಸತ್ಯ ನಾರಾಯಣ ರೈತರಿಗೆ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

ಪೂಜಾರಮುದ್ದನಹಳ್ಳಿ ರೈತ ಬಿ. ಚಂದ್ರಪ್ಪ, ತಿಮ್ಮಣ್ಣ,  ಹನುಮಂತರಾಯ ಪ್ಪರಿಗೆ ಸೇರಿದ ಸ.ನಂ 6ರಲ್ಲಿ ಬೆಳೆದಿದ್ದ ಸುಮಾರು 200 ಅಡಕೆ ಮರ, 20 ತೆಂಗಿನ ಮರ, 20 ನಿಂಬೆ ಗಿಡಗಳು ಸೇರಿದಂತೆ ಫ‌ಸಲಿಗೆ ಬಂದಿದ್ದ ವೀಳ್ಯದೆಲೆ ಬಿರುಗಾಳಿ ಮಳೆಗೆ ಸಿಲುಕಿ ನೆಲಕಚ್ಚಿದೆ. ಇದೇ ಗ್ರಾಮದ ಮುದ್ದಮ್ಮ  ಕ್ಯಾತಪ್ಪಅವರ 300ಕ್ಕೂ ಹೆಚ್ಚು ದಾಳಿಂಬೆ ಗಿಡಗಳು ಮುರಿದು ಬಿದ್ದಿವೆ.

ಶ್ರೀ ಸಿದಾರೂಢ ಮಠದ ಅನ್ನಪೂರ್ಣೇಶ್ವರಿ ದೇವಾಲಯ ಹಾಗೂ ಭೋಜನಾ ಮಂದಿರದ ಶೀಟುಗಳು ಬಿರು ಗಾಳಿಗೆ ಹಾರಿ ಹೋಗಿದ್ದು, ಪಂಚವೃಕ್ಷ  ಲಿಂಗದ ಜಂಬು ನೇರಳೆ, ಅರಳಿ, ಬೇವು, ಬಿಲ್ವಪತ್ರೆ ಮರಗಳ ಕೊಂಬೆಗಳು ಮುರಿದಿವೆ. ಕರೇಕ್ಯಾತನಹಳ್ಳಿಯ ಆರತಿ ವೀರಪ್ಪ ಬೆಳೆದಿದ್ದ ಪಪ್ಪಾಯಿ, ಮಾವು ಸೇರಿದಂತೆ ಹಲವು ಮರಗಳು ನೆಲಕಚ್ಚಿವೆ.

ಕಲ್ಲಹಳ್ಳಿಯ ಸಿದ್ದಪ್ಪ ಅವರಿಗೆ ಸೇರಿದ 100 ಅಡಕೆ  ಮರಗಳು ಧರೆಗುರುಳಿವೆ. ಹಾನಿ ಸ್ಥಳಕ್ಕೆ ಶಾಸಕ ಬಿ.ಸತ್ಯ ನಾರಾಯಣ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಅನಿರೀಕ್ಷಿತವಾಗಿ ಬಂದಂತಹ ಬಿರುಗಾಳಿಯಿಂದ ಅಪಾರ  ಹಾನಿ ಉಂಟಾಗಿರುವುದು ದುರದೃಷ್ಟಕರ ಸಂಗತಿ. ಕೊರೊನಾ  ಸೋಕು ವಿಚಾರ ದಲ್ಲಿ ಈಗಾಗಲೇ ರೈತ ಕಂಗಾಲಾಗಿದ್ದು ಈ ಸಂದರ್ಭ ದಲ್ಲಿ ಇಷ್ಟೊಂದು ಹಾನಿಯಾಗಿ ರೈತರಿಗೆ ತೀವ್ರ ತಪಂದರೆ ಯಾಗಿರುವುದು ನನಗೆ ಅರಿವಾಗಿದೆ.

ಅಧಿಕಾರಿಗಳು ರೈತರ ತೋಟ, ಜಮೀನುಗಳಿಗೆ ಮತ್ತೂಮ್ಮೆ ಭೇಟಿ ನೀಡಿ  ಪರಿಶೀಲಿಸಿ ಸರ್ಕಾರದಿಂದ ಬರಬೇಕಾದ ಪರಿಹಾರವನ್ನು ಕೊಡಿಸುವ ಬಗ್ಗೆ ಕಾಳಜಿವಹಿಸಬೇಕು ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.