ಜಲ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ


Team Udayavani, Mar 23, 2021, 3:51 PM IST

ಜಲ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

ಕುಣಿಗಲ್‌: ನೀರು ಅತ್ಯ ಅಮೂಲ್ಯ ಹಾಗೂ ಜೀವದ್ರವ್ಯವಾಗಿದೆ. ಹಾಗಾಗಿ ಇದರ ಸಂರಕ್ಷಣೆಎಲ್ಲರ ಹೊಣೆಯಾಗಿದೆ ಎಂದು ಪುರಸಭಾ ಅಧ್ಯಕ್ಷ ಎಸ್‌.ಕೆ.ನಾಗೇಂದ್ರ ತಿಳಿಸಿದ್ದಾರೆ.

ಪಟ್ಟಣದಲ್ಲಿ ಪುರಸಭೆ, ಕಾನೂನು ಸೇವಾಸಮಿತಿ, ಮಹಾತ್ಮಗಾಂಧಿ ಪ್ರೌಢ ಶಾಲೆ ಎನ್‌ಎಸ್‌ಎಸ್‌ ಘಟಕದ ಸಂಯಕ್ತಾಶ್ರಯದಲ್ಲಿ ಎಂ.ಜಿ. ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಜಲದಿನಾಚರಣೆಯಲ್ಲಿ ಮಾತನಾಡಿದ ಅವರು,ಭೂಗೋಳದಲ್ಲಿ ಮೂರನೇ ಭಾಗ ನೀರಿದ್ದರೇ,ಒಂದು ಭಾಗ ಭೂಮಿ ಇದೆ. ಹಿಂದೆ 300-400ಅಡಿಗಳು ಕೊಳವೆ ಬಾವಿ ಕೊರೆದರೆ ನೀರುಸಿಗುತಿತ್ತು. ಈಗ 1200 ಅಡಿ ಕೊರೆದರು ನೀರು ಸಿಗುತ್ತಿಲ್ಲ, ಇದಕ್ಕೆ ಕಾರಣ ಭೂಮಿಯ ಮೇಲೆ ಗಿಡಮರಗಳು ಕಡಿಮೆಯಾಗುತ್ತಿದೆ. ಇದರಿಂದಮಳೆಯ ಪ್ರಮಾಣ ಕಡಿಮೆಯಾಗಿದೆ. ಪುರಸಭೆನೀರಿನ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ವಹಿಸಬೇಕು ಎಂದರು.

ಬೇಸಿಗೆ ಕಾಲ ಪ್ರಾರಂಭವಾಗಿದೆ. ಪಟ್ಟಣದಲ್ಲಿ ನೀರಿನ ಸಮಸ್ಯೆ ಎದರಾಗದಂತೆ ಇರುವ ನೀರನ್ನುಸಮರ್ಪಕವಾಗಿ ಬಳಕೆ ಮಾಡಿಕೊಂಡು ಜನರಿಗೆ ವಿತರಿಸುವಂತಹ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ: ಸಂಸದ ಡಿ.ಕೆ.ಸುರೇಶ್‌ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತಶುದ್ಧ ಕುಡಿಯುವ ನೀರಿನ ಘಟಕಗಳನ್ನುಪ್ರಾರಂಭಿಸಿ ಬಡ ಜನರಿಗೆ ಒಂದು ರೂ.ಗಳಿಗೆ 10ಲೀಟರ್‌ ನೀರಿನಂತೆ ಶುದ್ಧ ಕುಡಿಯುವ ನೀರುವ್ಯವಸ್ಥೆ ಮಾಡಿ ನಾಗರಿಕರಿಗೆ ಅನುಕೂಲ ಮಾಡಿ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಪುರಸಭೆಯಿಂದಪಟ್ಟಣದಲ್ಲಿ ನಾಲ್ಕು ಕಡೆ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ ಎಂದರು.

ವಕೀಲೆ ಪಾರ್ವತಿಬಾಯಿ, ಕಾನೂನು ಸೇವಾ ಸಮಿತಿಯ ಜೀಜಾಬಾಯಿ ಮಾತನಾಡಿದರು.ಪುರಸಭಾ ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿಅಧ್ಯಕ್ಷ ಸೆಮಿಉಲ್ಲಾ, ಎಂಜಿನಿಯರ್‌ ಸುಮಾ,ಆರೋಗ್ಯ ಕಿರಿಯ ಸಹಾಯಕಿ ಮಮತಾ, ಭೈರಪ್ಪ,ಉಪ ಪ್ರಾಚಾರ್ಯ ಡಿ.ಎಸ್‌.ಸೋಮಶೇಖರ್‌,ದೈಹಿಕ ಶಿಕ್ಷಕ ಅಜೀಜ್‌ಉಲ್ಲಾ, ಶಿಕ್ಷಕಿ ಸೀತಾಲಕ್ಷ್ಮೀ ಇದ್ದರು.

ಜನರಿಗೆ ನೀರಿನ ಜಾಗೃತಿ ಮೂಡಿಸಿ :

ಮಾನವ ವೈಜ್ಞಾನಿಕವಾಗಿ ಎತ್ತರಕ್ಕೆ ಬೆಳೆದಿದ್ದರೂನೀರನ್ನು ಸೃಷ್ಟಿಸುವ ತಂತ್ರಜ್ಞಾನದ ಆವಿಷ್ಕಾರಸಾಧ್ಯವಾಗಿಲ್ಲ, ಇದು ಭೂಮಿಯಿಂದ ಪ್ರಕೃತಿದತ್ತವಾಗಿ ಬಂದ ಅಮೂಲ್ಯ ಕೊಡುಗೆ. ಇದನ್ನುವ್ಯರ್ಥವಾಗಿ ಹರಿ ಬಿಡದೇ ಸಂರಕ್ಷಿಸಬೇಕು. ನೀರಿನ ಪ್ರಮುಖ್ಯತೆ ಹಾಗೂ ಮಿತ ಬಳಕೆ ಬಗ್ಗೆವಿದ್ಯಾರ್ಥಿಗಳು ತಿಳಿದು ಜನರಿಗೆ ನಿರಂತರ ಜಾಗೃತಿಮೂಡಿಸುವ ಕೆಲಸಗಳು ಮಾಡಬೇಕು ಎಂದು ಮುಖ್ಯಾಧಿಕಾರಿ ಕೆ.ಪಿ.ರವಿಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.