ಜೀವನದ ಚೈತನ್ಯಕ್ಕೆ ಸನಾತನ ಯೋಗ ಪೂರಕ


Team Udayavani, Jun 21, 2021, 10:47 PM IST

yoga

ತುಮಕೂರು: ಹಿಂದೂ ಧರ್ಮದ ಸನಾತನ ಯೋಗಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ನಮ್ಮಯೋಗ ಪಟುಗಳು ವಿಶ್ವದ ಹಲವಾರು ದೇಶಗಳಲ್ಲಿ ಯೋಗ ಕಲಿಸುತ್ತಿದ್ದು, ಜೂ.21ರಂದುಆಚರಿಸುವ ವಿಶ್ವ ಯೋಗ ದಿನವನ್ನು ಕೊರೊನಾ ಸೋಂಕು ಹಿನ್ನೆಲೆ ಸಾರ್ವಜನಿಕವಾಗಿಆಚರಿಸದೇ ಮನೆಯಲ್ಲಿ ಇದ್ದು ಯೋಗ ಮಾಡುವಂತೆ ಸರ್ಕಾರ ಸೂಚಿಸಿದೆ.

ಅದರಂತೆ ಎಲ್ಲಕಡೆಯೋಗ ದಿನ ಆಚರಣೆಗೆ ಸಿದ್ಧತೆ ನಡೆದಿದೆ.ಭಾರತೀಯ ಸನಾತನ ಧರ್ಮದಲ್ಲಿ ಯೋಗಕ್ಕೆ ಹೆಚ್ಚುಮಹತ್ವವಿದೆ. ಯೋಗ ಮಾಡಿ ತಮ್ಮ ಆರೋಗ್ಯವನ್ನು ನಮ್ಮಪೂರ್ವಿಕರು ಕಾಪಾಡಿ ಕೊಳ್ಳುತ್ತಿದ್ದರು. ಈಗ ಈ ಯೋಗ ವಿಶ್ವದಎಲ್ಲ ರಾಷ್ಟ್ರಗಳ ಜನರು ಅಳವಡಿಸಿ ಕೊಂಡಿದ್ದಾರೆ. ಮನುಷ್ಯನಿಗೆಆಹಾರ, ನೀರು, ಗಾಳಿ ಎಷ್ಟು ಮುಖ್ಯವೋ ಆರೋಗ್ಯವನ್ನುಉತ್ತಮವಾಗಿಟ್ಟು ಕೊಳ್ಳಲು ಯೋಗವೂ ಮುಖ್ಯ. ದಿನದಒತ್ತಡಗಳ ನಡುವೆ ಇಂದು ಹಲವಾರು ಕಾಯಿಲೆಕಾಣಿಸಿಕೊಳ್ಳುತ್ತಿವೆ. ಅಂತಹ ಕಾಯಿಲೆಗಳನ್ನು ಔಷಧ ಇಲ್ಲದೆಗುಣ ಮಾಡುವ ಶಕ್ತಿ ಯೋಗಕ್ಕೆ ಇದೆ. ಭಾರತದಲ್ಲಿ ಯೋಗಕ್ಕೆ 6ಸಾವಿರ ವರ್ಷಗಳ ಇತಿಹಾಸವಿದೆ.

ಋಷಿಮುನಿ ಗಳಾದಿಯಾಗಿಅನೇಕ ಮಹನೀಯರು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಯೋಗಾಭ್ಯಾಸ ಮಾಡುತ್ತಿದ್ದರು. ಇಂತಹ ಯೋಗಕ್ಕೆ ಇಂದು ವಿಶ್ವಮಾನ್ಯತೆ ದೊರೆತಿದೆ.ಯೋಗಕ್ಕೆ ವಿಶ್ವ ಮಾನ್ಯತೆ: ವಿಶ್ವದ 214 ದೇಶಗಳಲ್ಲಿ ಇಂದು ವಿಶ್ವ ಯೋಗದಿನವನ್ನು ಆಚರಿಸಲಾಗುತ್ತಿದೆ. ಭಾರತದ ಯೋಗದ ಮಹತ್ವವನ್ನು ವಿದೇಶಿಯರೂ ಅರ್ಥಮಾಡಿಕೊಂಡಿದ್ದಾರೆ.ಯೋಗಕ್ಕೆ ಯಾವುದೇ ಜಾತಿ, ಮತ, ಪಂಥ, ಧರ್ಮ ಬೇಧವಿಲ್ಲ ಆರೋಗ್ಯವನ್ನುಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯೋಗ ಮಾಡಬೇಕು. ಪ್ರತಿಯೊಬ್ಬರೂ ದಿನನಿತ್ಯದಒತ್ತಡಗಳ ನಡುವೆ ಇರುತ್ತಾರೆ. ಇದರಿಂದ ಅನಾರೋಗ್ಯದಿಂದ ಹಲವರು ಬಳಲುತ್ತಾರೆ.

ಉತ್ತಮಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅತಿಮುಖ್ಯವಾದುದು. ನಮ್ಮ ಋಷಿಮುನಿಗಳುಯೋಗದ ಮೂಲಕ ಆರೋಗ್ಯವನ್ನೂ ಕಾಪಾಡಿಕೊಂಡುಬಂದಿದ್ದಾರೆ. ಇದನ್ನೆಲ್ಲಾಗಮನಿಸಿ ಪ್ರಧಾನಿ ಮೋದಿಭಾರತದ ಯೋಗಕೆ R ವಿಶ್ವಮಾನ್ಯತೆ ದೊರಕಿಸಿದ್ದು, ಕಳೆ¨ ‌ಏಳು ವರ್ಷಗಳಿಂ¨ ‌ ವಿಶ್ವಯೋಗ ‌ ದಿನಾಚರಣೆನಡೆಸಿಕೊಂಡು ಬಂದಿದೆ.ಯೋಗದಿನದಂದು ಮ® ೆಯಲ್ಲಿಯೇ ಸಾಮೂಹಿಕ ವಾಗಿಸೂರ್ಯ ನಮಸ್ಕಾರ,ಪ್ರಾಣಾಯಾಮ, ಮಕರಾಸನ,ಉತ್ತುಂಗಾಸನ, ಅರ್ಧಕಟಿಚಕ್ರಾಸನ ಸೇರಿದಂತೆ ವಿವಿಧಆಸನಗಳನ್ನು ಮಾಡಿ. ಉತ್ತಮಆರೋಗ್ಯಕೆ R ಯೋಗ ‌ ಮುಖ್ಯಎನ್ನುತ್ತಾರೆ ಯೋಗಾಚಾರ್ಯಪೊ›.ಕೆ.ಚಂದ್ರಣ್ಣ.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.