ಬೇಕಿದ್ದ ಕಾಲಕ್ಕೆ ಕೈಕೊಟ್ಟು ಕೆಟ್ಟು ನಿಂತ “108′ ಆ್ಯಂಬ್ಯುಲೆನ್ಸ್‌’


Team Udayavani, Mar 30, 2018, 6:25 AM IST

108.jpg

ಪಡುಬಿದ್ರಿ: ಹೃದ್ರೋಗಿ ಓರ್ವರನ್ನು ತುರ್ತು ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಒಯ್ಯಲೆಂದು ಬಂದಿದ್ದ ಸರಕಾರಿ ಸೇವೆಯ 108 ಆ್ಯಂಬುಲೆನ್ಸ್‌ ಉಪಯೋಗಕ್ಕಿಲ್ಲದೇ ಕೈಕೊಟ್ಟು ಕೆಟ್ಟು ನಿಂತಿದ್ದರಿಂದ ರೋಗಿಯನ್ನು ಬೇರೇ ಖಾಸಗಿ ಆ್ಯಂಬುಲೆನ್ಸ್‌ ವಾಹನಕ್ಕೆ ಸ್ಥಳಾಂತರಿಸಿ ಅದರಲ್ಲಿಯೇ ಆಸ್ಪತ್ರೆಗೊಯ್ಯಬೇಕಾದ ಸನ್ನಿವೇಶವು ಪಡುಬಿದ್ರಿಯಲ್ಲಿ  ಮಾ. 29ರಂದು  ಘಟಿಸಿತು.
 
ಸಾರ್ವಜನಿಕರ ಪರದಾಟ
ಹೆಜಮಾಡಿಯ ರೋಗಿಯೋರ್ವರನ್ನು ತುರ್ತು ಸಂದರ್ಭದಲ್ಲಿ ತಮ್ಮ ಖಾಸಗಿ ಕಾರಲ್ಲಿಯೇ ಪಡುಬಿದ್ರಿಯ ಖಾಸಗಿ ಚಿಕಿತ್ಸಾಲಯಕ್ಕೆ ಮಾಜಿ ತಾ. ಪಂ. ಸದಸ್ಯ ಭಾಸ್ಕರ ಪಡುಬಿದ್ರಿ ಅವರು ಕರೆತಂದಿದ್ದರು. ಆ ಮಧ್ಯೆಯೇ ಅವರು ಸರಕಾರಿ ಆ್ಯಂಬುಲೆನ್ಸ್‌ ಕರೆ ಮಾಡಿದ್ದು ಪಡುಬಿದ್ರಿಗೆ ಸುಮಾರು ಅರ್ಧ ಗಂಟೆಗಳ ಬಳಿಕ ಈ ಆ್ಯಂಬುಲೆನ್ಸ್‌ ಆಗಮಿಸಿತ್ತು. ಇದಕ್ಕೆ ಚಿಕಿತ್ಸಾಲಯದಿಂದ ರೋಗಿಯನ್ನು ಕೂಡಾ ಸ್ಥಳಾಂತರಿಸಲಾಗಿತ್ತು. ಆಮ್ಲಜನಕವನ್ನೂ ಹೃದ್ರೋಗಿಗೆ ಅಳವಡಿಸಲಾಗಿತ್ತು. ಆ ವೇಳೆಗೆ 108 ಚಾಲಕನು ತನ್ನ ವಾಹನವು ಕೆಟ್ಟು ಹೋಗಿರುವುದಾಗಿ ಹೇಳಿದ. ರೋಗಿಯ ಸಂಬಂಧಿಕರ ಸಹಿತ ಸಾರ್ವಜನಿಕರು ಪರದಾಡುವಂತಾಯಿತು.
 
ಬಳಿಕ ಖಾಸಗಿ ವಾಹನ ಸೇವೆಯನ್ನು ಪಡೆದು ರೋಗಿಯನ್ನು ಮಂಗಳೂರು ಕೆಎಂಸಿಗೆ ಚಿಕಿತ್ಸೆಗಾಗಿ ಡಾ| ಭವಾನಿಶಂಕರ್‌ ಸಹಾಯದೊಂದಿಗೆ ಒಯ್ಯುತ್ತಿರುವಾಗಲೇ ಅವರು ಕೊನೆಯುಸಿರೆಳೆದರು. ಸರಕಾರಿ ಸೇವೆಯ ಸದ್ಬಳಕೆಯ ಉದ್ದೇಶದಿಂದ ಈ ಜನಸೇವಾ ವಾಹನಗಳನ್ನು ಸಶಕ್ತವಾಗಿರಿಸಬೇಕೆಂಬ ಸಾರ್ವಜನಿಕ ಆಕ್ರೋಶವೂ  ವ್ಯಕ್ತವಾಗಿದೆ. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.